February 2026

ಕುದ್ಪಾಜೆ ತರವಾಡು ಮನೆತನದ ನಾಗನ ಪ್ರತಿಷ್ಠೆ

ಸುಳ್ಯ ಕಸಬಾ ಗ್ರಾಮದ ಪ್ರತಿಷ್ಟಿತ ಕುದ್ಪಾಜೆ ತರವಾಡು ಮನೆತನದ ನಾಗನ ಪ್ರತಿಷ್ಠಾಪನೆಯ ಪೆ 22 ರಂದು ನಡೆಯಿತು.ವೇದಮೂರ್ತಿ ಕುಂಟಾರು ಶ್ರೀ ರವೀಶ್ ತಂತ್ರಿ ಯವರ ಆಶೀರ್ವಾದ ಗಳೊಂದಿಗೆ ನಾಲ್ಕು ಮಂದಿ ಅರ್ಚಕರು ಪೆ 21ರಂದು ರಾತ್ರಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮೊದಲ್ಗೊಂಡು ಪೆ22 ರಂದು ನಾಗನ ಪ್ರತಿಷ್ಠಾಪನೆ ಮಾಡಲಾಯಿತು.ಐತಿಹಾಸಿಕ ಹಿನ್ನೆಲೆ ಹೊಂದಿರುವ ಕುದ್ಪಾಜೆ ತರವಾಡು ಮನೆತನದ ನಾಗನ ಪ್ರತಿಷ್ಠಾಪನೆಯಲ್ಲಿ ಕುಟುಂಬದ ಹಿರಿಯರಾದ ಶ್ರೀ ಕುದ್ಪಾಜೆ ಸೋಮಯ್ಯ ಮಾಸ್ತರ್ ರವರ ನೇತೃತ್ವದಲ್ಲಿ ನೆರವೇರಿತು.ಈ ಸಂದರ್ಭದಲ್ಲಿ ಕುಟುಂಬದ ಆಡಳಿತ ಮೊಕ್ತೇಸರರು, […]

ಕುದ್ಪಾಜೆ ತರವಾಡು ಮನೆತನದ ನಾಗನ ಪ್ರತಿಷ್ಠೆ Read More »

ದೇಹವನ್ನು ತಂಪಾಗಿಸಿಕೊಳ್ಳಲು ಕಲ್ಲಂಗಡಿ ತಿನ್ನುವ ಮೊದಲು ನೂರು ಬಾರಿ ಯೋಚಿಸುವುದು ಅಗತ್ಯ

ಇದೀಗ ಬೇಸಿಗೆ ಆರಂಭವಾಗಿ ಉರಿ ಬಿಸಿಲಿನ ಉಷ್ಣತೆ ಹೆಚ್ಚುತ್ತಿದೆ.ಉರಿ ಬಿಸಿಲಿನಿಂದ ದೇಹವನ್ನು ತಂಪು ಮಾಡಿಕೊಳ್ಳಲು ಕೆಲವರು ಹಣ್ಣು, ಜ್ಯೂಸ್ ಮತ್ತು ಐಸ್ ಕ್ರೀಂ ಸೇವಿಸುತ್ತಾರೆ, ನೀವು ಖುಷಿಯಿಂದ ಸವಿಯುವ ಈ ಆಹಾರಗಳು ನಿಜಕ್ಕೂ ಸುರಕ್ಷಿತವೋ ಎಂದು ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಹೀಗಾಗಿ ಸದ್ಯದಲ್ಲೇ ಈ ಉತ್ಪನ್ನಗಳ ಸ್ಯಾಂಪಲ್ ಟೆಸ್ಟ್ ನಡೆಸಲು ತೀರ್ಮಾನಿಸಲಾಗಿದೆ.ಬೇಸಿಗೆ ದಿನಗಳಲ್ಲಿ ಕಲ್ಲಂಗಡಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ವ್ಯಾಪಾರಿಗಳು ಹೆಚ್ಚು ಮಾರಾಟ ಮಾಡಲು ಮತ್ತು ಗ್ರಾಹಕರನ್ನು ಆಕರ್ಷಿಸಲು ಕೃತಕ ಬಣ್ಣಗಳನ್ನು ಬಳಸುವ ಪ್ರಕರಣಗಳು ಪತ್ತೆಯಾಗಿವೆ. ಕೆಲವು

ದೇಹವನ್ನು ತಂಪಾಗಿಸಿಕೊಳ್ಳಲು ಕಲ್ಲಂಗಡಿ ತಿನ್ನುವ ಮೊದಲು ನೂರು ಬಾರಿ ಯೋಚಿಸುವುದು ಅಗತ್ಯ Read More »

ಜೇಸಿಐ ಸುಳ್ಯ ಪಯಸ್ವಿನಿ -ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿ ಪ್ರದಾನ

ಶಬ್ದವಿಲ್ಲದೇ ಪ್ರಚಾರ ಮಾಡುವವರು ಸಮಾಜದ ನಿಜವಾದ ನಾಯಕರು. ಈ ಹಿನ್ನೆಲೆಯಲ್ಲಿ ಜೇಸಿಐ ಭಾರತದ ಪೆಬ್ರವರಿ ತಿಂಗಳ ಗೌರವ ಸಮರ್ಪಣೆಯು ಸ್ಥಳೀಯಾಡಳಿತ ವ್ಯವಸ್ಥೆಯಲ್ಲಿ ಸಹಾಯಕರಾಗಿ ನಿಷ್ಠೆ ಪ್ರಾಮಾಣಿಕತೆಯಿಂದ ದುಡಿದ ಸೇವೆಯನ್ನು ಗುರುತಿಸಿ ಗೌರವಿಸುವುದಾಗಿದ್ದು, ಅದರಂತೆ ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಕಳೆದ 16ವರ್ಷಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ. ಜಯಲಕ್ಷ್ಮಿ ಎಂ.ಎನ್ ರವರನ್ನುಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿ ನೀಡಿ ಫೆ.22ರಂದು ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಅಕ್ಕೋಜಿಪಾಲ್ ರವಿಕುಮಾರ್

ಜೇಸಿಐ ಸುಳ್ಯ ಪಯಸ್ವಿನಿ -ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿ ಪ್ರದಾನ Read More »

ಕೂತ್ಕುಂಜ : ಅರೆಭಾಷೆ ನಾಟಕ ಪ್ರದರ್ಶನ ಉದ್ಘಾಟನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪ್ರಸ್ತುತ ಪಡಿಸುವ ಶಿವಾಜಿ ಯುವಕ ಮಂಡಲ (ರಿ) ಕೂತ್ಕುಂಜ, ಪಂಜ ಇದರ ಆಶ್ರಯದಲ್ಲಿ ಕೂತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ಅರೆಭಾಷೆ ನಾಟಕ ‘ಅಪ್ಪ’ ಹಾಗೂ ಗಾನ ವೈಭವ ಫೆ.21 ರಂದು ನಡೆಯಿತು.ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ “ಅಪ್ಪ ನಾಟಕ 8ನೇ ಪ್ರದರ್ಶನ ನಡೆಯುತ್ತಿದೆ. ಜನರ ಮುಟ್ಟಲು ಪ್ರಯತ್ನ ನಡೆದಿದೆ ಎಂಬ ಆತ್ಮ ತೃಪ್ತಿ ನಮಗಿದೆ. ಅಪ್ಪನ ಪ್ರಾಮುಖ್ಯತೆ ಏನು. ಅಪ್ಪ ಎಷ್ಟು ಸಹಿಸಿಕೊಂಡು

ಕೂತ್ಕುಂಜ : ಅರೆಭಾಷೆ ನಾಟಕ ಪ್ರದರ್ಶನ ಉದ್ಘಾಟನೆ Read More »

ಅರಂತೋಡು : ಶ್ರದ್ಧಾ ಭಕ್ತಿಯಿಂದ‌ ನಡೆದ ಕೊರಗಜ್ಜ ದೈವದ ಕಾಲಾವಧಿಯ ಕೋಲ ಹಾಗೂ ಹರಕೆ ಕೋಲ

ಅರಂತೋಡು-ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿಫೆ.21ರಂದು ಗುಳಿಗ ದೈವದ ಕೋಲ ಹಾಗೂ ಕೊರಗಜ್ಜ ದೈವದ ಕಾಲಾವಧಿಯ ಕೊಲ ಹಾಗೂ ಹರಕೆ ಕೋಲ ನಡೆಯಿತು.ಶ್ರೀ ದೈವತಾಕಾರ್ಯಕ್ಕೆ ಭಕ್ತರು ಆಗಮಿಸಿ, ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೈವದ ಕೃಪೆಗೆ ಪಾತ್ರರಾದರು. 8-30ರಿಂದಅನ್ನಸಂತರ್ಪಣೆ ನಡೆಯಿತು.ದಿನಾಂಕ 22-02-2026ನೇ ಆದಿತ್ಯವಾರ ರಾತ್ರಿ ಗಂಟೆ 8-00 ರಿಂದ ದಿನಾಂಕ 23-02-2026ನೇ ಸೋಮವಾರದವರೆಗೆಸ್ವಾಮಿ ಕೊರಗಜ್ಜ ದೈವದ ಹರಕೆಯ ಕೋಲ ನಡೆಯಲಿದೆ.ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತನು-ಮನ-ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ದೈವಸ್ಥಾನದ ಆಡಳಿ ಮಂಡಳಿಯವರು ವಿನಂತಿಸಿಕೊಂಡಿದ್ದಾರೆ.ಈ ದಿನ‌ ಅಗೇಲು ಸೇವೆ ನಡೆಯಲಿದೆ.

ಅರಂತೋಡು : ಶ್ರದ್ಧಾ ಭಕ್ತಿಯಿಂದ‌ ನಡೆದ ಕೊರಗಜ್ಜ ದೈವದ ಕಾಲಾವಧಿಯ ಕೋಲ ಹಾಗೂ ಹರಕೆ ಕೋಲ Read More »

ಸುಳ್ಯ ತಾಲೂಕಿನ ವಿವಿಧೆಡೆ ಭಾರೀ ಮಳೆ,ತಂಪಾದ ಭೂಮಿ

ಸುಳ್ಯ ತಾಲೂಕಿನ ವಿವಿಧೆಡೆ ಫೆ.21ರಂದು ರಾತ್ರಿ ಭಾರೀ ಮಳೆಸುರಿಯುತ್ತಿದೆ.ಕಲ್ಲುಗುಂಡಿ ಸಂಪಾಜೆ,ಪೆರಾಜೆ,ಅರಂತೋಡು ಭಾಗದಲ್ಲಿ ಮಳೆ ಸುರಿಯುತ್ತಿವೆ‌.ಸುಳ್ಯ ನಗರದಲ್ಲಿಯೂ ಮಳೆ ಸುರಿತ್ತಿರುವ ಬಗ್ಗೆ ವರದಿಯಾಗಿವೆ‌.

ಸುಳ್ಯ ತಾಲೂಕಿನ ವಿವಿಧೆಡೆ ಭಾರೀ ಮಳೆ,ತಂಪಾದ ಭೂಮಿ Read More »

ನಾಳೆ : ಪುನ್ಚತ್ತಾರು ಕರಿಮಜಲು ವಿಷ್ಣು‌ನಗರ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಪೂರ್ವಬಾವಿ ಸಭೆ

ಪುನ್ಚತ್ತಾರು ಕರಿಮಜಲು ವಿಷ್ಣು‌ನಗರ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಏಪ್ರಿಲ್ 2,3,4 ರಂದು ನಡೆಯಲಿದ್ದು ಇದರ ಪೂರ್ವಬಾವಿ ಸಭೆ ನಾಳೆ( ಫೆ22 ) ರಂದು ಶ್ರೀ ದೈವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಎಲ್ಲಾ ಭಕ್ತರು ಈ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ಹಾಗೂ ಆಡಳಿತ ಮೊಕ್ತೇಸರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ ವಿನಂತಿಸಿಕೊಂಡಿದ್ದಾರೆ.

ನಾಳೆ : ಪುನ್ಚತ್ತಾರು ಕರಿಮಜಲು ವಿಷ್ಣು‌ನಗರ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಪೂರ್ವಬಾವಿ ಸಭೆ Read More »

25 ಕೋಟಿ ಅನುದಾನ ಅಧಿಕೃತ ಪ್ರಕಟಣೆ ಅಲ್ಲ- ಸುಳ್ಯ ಶಾಸಕ ಕಚೇರಿ ಪ್ರಕಟಣೆ

ಸುಳ್ಯ:ಮುಖ್ಯಮಂತ್ರಿ ವಿಶೇಷ ಅನುದಾನ 25 ಕೋಟಿ ಎಂಬ ವಿಷಯದಲ್ಲಿ ಕೆಲವು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾದ ವಿವರ ಶಾಸಕರ ಅಧಿಕೃತ ಪ್ರಕಟಣೆ ಅಲ್ಲ. ಮುಖ್ಯಮಂತ್ರಿ ಮೂಲ ಸೌಕರ್ಯ ನಿಧಿ 25ಕೋಟಿ ಅನುದಾನ ಹಂಚಿಕೆಯ ವಿವರಗಳು ಪ್ರಕಟವಾಗಿದ್ದು ಇದು ಶಾಸಕರ ಕಛೇರಿಯಿಂದ ಅಧಿಕೃತವಾಗಿ ಕೊಟ್ಟಿರುವುದಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಅಧಿಕೃತವಾಗಿ ಶಾಸಕರ ಕಚೇರಿ ಪ್ರಕಟಣೆ ಹೊರಡಿಸಲಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

25 ಕೋಟಿ ಅನುದಾನ ಅಧಿಕೃತ ಪ್ರಕಟಣೆ ಅಲ್ಲ- ಸುಳ್ಯ ಶಾಸಕ ಕಚೇರಿ ಪ್ರಕಟಣೆ Read More »

ನಾಳೆ (ಫೆ.21) ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಅರಂತೋಡು-ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿತಾರೀಕು 21-02-2026ನೇ ಶನಿವಾರದಿಂದ ತಾರೀಕು 23-02-2026ನೇ ಸೋಮವಾರದ ತನಕ ವರ್ಷಂಪ್ರತಿ ನಡೆಯುವಕಾಲಾವಧಿಯ ಹಾಗೂ ಹರಕೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ.ಆ ಪ್ರಯುಕ್ತ ನಡೆಯುವ ಶ್ರೀ ದೈವತಾಕಾರ್ಯಕ್ಕೆ ತಾವೆಲ್ಲರೂ ಆಗಮಿಸಿ, ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೈವದ ಕೃಪೆಗೆ ಪಾತ್ರರಾಗಬೇಕಾಗಿಯೂ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತನು-ಮನ-ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ದೈವಸ್ಥಾನದ ಆಡಳಿ ಮಂಡಳಿಯವರು ವಿನಂತಿಸಿಕೊಂಡಿದ್ದಾರೆ.ದಿನಾಂಕ 21-02-2026ನೇ ಶನಿವಾರ ಅಪರಾಹ್ನ ಗಂಟೆ 3-00ಕ್ಕೆ ಗುಳಿಗನ ಕೋಲ ಮತ್ತು ಪ್ರಸಾದ ವಿತರಣೆ.ರಾತ್ರಿ ಗಂಟೆ 8-30ರಿಂದ ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ಗಂಟೆ

ನಾಳೆ (ಫೆ.21) ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ Read More »

ಫೆ. 23 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಡೈಮಂಡ್ ಖರೀದಿ ಹಬ್ಬ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ಡೈಮಂಡ್ ಖರೀದಿ ಹಬ್ಬ ಫೆಬ್ರವರಿ 23 ರವರೆಗೆ ನಡೆಯಲಿದೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯ ಗ್ರಾಹಕರಿಗೆ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ಫೆ ಡೈಮಂಡ್ ಖರೀದಿ ಹಬ್ಬ ಫೆ.23 ತರವರೆಗೆ ಆಯೋಜಿಸಿದ್ದು ಪ್ರತೀ ಡೈಮಂಡ್ ಆಭರಣಗಳಿಗೆ ಪ್ರತೀ ಕ್ಯಾರೆಟ್ ಮೇಲೆ ರೂ. 15000 ಕಡಿತ ಹಾಗೂ ಚಿನ್ನಾಭರಣ ಖರೀದಿಗೆ ಪ್ರತೀ ಗ್ರಾಂ ಗೆ ರೂ 250

ಫೆ. 23 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಡೈಮಂಡ್ ಖರೀದಿ ಹಬ್ಬ Read More »

error: Content is protected !!
Scroll to Top