ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಇತಿಹಾಸವನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಕೆಲಸ ನಡೆಯಬೇಕು : ಶಾಸಕಿ ಭಾಗೀರಥಿ ಮುರುಳ್ಯ
ಬ್ರಿಟಿಷ ವಿರುದ್ಧ ಹೋರಾಟ ಮಾಡಿದಸಮರವೀರ ಕೆದಂಬಾಡಿ ರಾಮಯ್ಯ ಗೌಡರನ್ನು ನೆನಪಿಸುವ ಮೂಲಕ ಅವರ ಇತಿಹಾಸವನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಕೆಲಸ ನಡೆಯಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಾ. 31 ರಂದು ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ದಿನಾಚರಣೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.ಬೆಳ್ಳಾರೆಯಲ್ಲಿ ರಾಮಯ್ಯಗೌಡರ ಪತ್ಥಳಿ ಸ್ಥಾಪನೆ ಮಾಡುವುದರ ಮೂಲಕ ಬೆಳ್ಳಾರೆಯನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಬೇಡಿಕೆ ಇದೆ.ಈ ನಿಟ್ಟಿನಲ್ಲಿ ಇಲ್ಲಿಗೆ ರೂ.25ಕೋಟಿ […]









