ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮನ
ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೆ ಗೌಡರು ಮಾ.1 ರ ಸಂಜೆ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರುಈ ಸಂಧರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಎಂ.ಬಿ ಸದಾಶಿವ ಇತರರಯ ಉಪಸ್ಥಿತರಿದ್ದರು.ಅತಿಥಿಗೃಹದಲ್ಲಿ ವಿಶ್ರಾಂತಿ ಪಡೆದು ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಗೊಳ್ಳಲಿದ್ದಾರೆ. ಹಾಗೂ ನಾಳೆ ಆಶ್ಲೇಷ ಪೂಜೆಯಲ್ಲಿ ಭಾಗವಹಿಸಲಿರುವರು.
ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮನ Read More »








