March 2, 2026

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ‌.ಮೂವರು ಪ್ರಶಸ್ತಿಗೆ ಆಯ್ಕೆಗೊಂಡಿಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋ‌ರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ೫೦ ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿ ಪ್ರಕಟ Read More »

ಜೇಸಿಐ ಸುಳ್ಯ ಪಯಸ್ವಿನಿಗೆ ವಲಯ ಉಪಾಧ್ಯಕ್ಷರ ಅಧೀಕೃತ ಭೇಟಿ

ಜೇಸಿಐ ಭಾರತದ ಸಂವಿಧಾನ ಬದಲಾವಣೆಯಂತೆ ವಲಯ ಉಪಾಧ್ಯಕ್ಷರು ನಿಯೋಜಿತ ಘಟಕಕ್ಕೆ ಅಧೀಕೃತ ಭೇಟಿ ನೀಡಿ ಆಡಳಿತ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಬೇಕಾಗಿರುವುದರಿಂದ, ಜೆಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯ ಉಪಾಧ್ಯಕ್ಷ ರಾದ ಜೇಸಿ. ಸೆನೆಟರ್ ಜಿತೇಶ್ ಪಿರೇರಾ ತಮ್ಮ ಅಧೀಕೃತ ಭೇಟಿಯನ್ನು ಫೆಬ್ರವರಿ 22ರಂದು ಮಾಡಿದರು.ವಲಯ ಉಪಾಧ್ಯಕ್ಷರ ಅಧೀಕೃತ ಬೇಟಿ ಕಾರ್ಯಕ್ರಮವನ್ನು ಸುಳ್ಯದಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಿದ್ದು,ಈ ಸಂದರ್ಭದಲ್ಲಿ ಘಟಕದಸಾಮಾನ್ಯ ಸಭೆಯನ್ನು ಜೆಸಿ ಲತಾಶ್ರೀ ಸುಪ್ರೀತ್ ಮೊಂಟಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ವೇದಿಕೆಯಲ್ಲಿ ನಿಕಟಪೂರ್ವಾಧ್ಯಕ್ಷರಾದ ಜೆ.ಎಫ್. ಎಮ್ ಸುರೇಶ್

ಜೇಸಿಐ ಸುಳ್ಯ ಪಯಸ್ವಿನಿಗೆ ವಲಯ ಉಪಾಧ್ಯಕ್ಷರ ಅಧೀಕೃತ ಭೇಟಿ Read More »

ಪುನ್ಚತ್ತಾರು : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ

ಕಾಣಿಯೂರು ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನ 57ನೇ ವರ್ಷದ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಏಪ್ರಿಲ್ 2,3,4ರಂದು ನಡೆಯಲಿದ್ದು, ಇದರ ಪೂರ್ವಬಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಮಾ.1ರಂದು ಬೆಳೆಗ್ಗೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊತ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಮಂಡಳಿ ಕಾರ್ಯದರ್ಶಿ ಮೋನಪ್ಪ ಬಂಡಾಜೆ,

ಪುನ್ಚತ್ತಾರು : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ Read More »

ಸುಳ್ಯ ತಾಲೂಕಿನ ಯುವಕ ಯುವತಿ ಮಂಡಲಗಳಿಗೆ ಕ್ರೀಡಾಕೂಟ

ಸುಳ್ಯ ಯುವಜನ ಸಂಯುಕ್ತ ಮಂಡಳಿ ಇದರ ನೇತೃತ್ವದಲ್ಲಿ ತಾಲೂಕಿನ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾಕೂಟ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯಿತು.ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು.ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರುರನ್ನು ಹಾಗೂ ಅರಣ್ಯ ಸಂಚಾರಿ ದಳ ಮಂಗಳೂರು ಇಲ್ಲಿಯ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾ‌ರ್ ರೈರನ್ನು ಸನ್ಮಾನಿಸಲಾಯಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ

ಸುಳ್ಯ ತಾಲೂಕಿನ ಯುವಕ ಯುವತಿ ಮಂಡಲಗಳಿಗೆ ಕ್ರೀಡಾಕೂಟ Read More »

error: Content is protected !!
Scroll to Top