ತೊಡಿಕಾನ : ಮಕ್ಕಳ ಸಂತೆಯಲ್ಲಿ ವ್ಯಾಪಾರ ಮಾಡಿ ಲಾಭ ಗಳಿಸಿದ ವಿದ್ಯಾರ್ಥಿಗಳು
ತೊಡಿಕಾನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ‘ ಮಕ್ಕಳ ಸಂತೆ’ ಮಾರ್ಚ್ 7 ರಂದು ನಡೆಯಿತು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ್ ಮಕ್ಕಳ ಸಂತೆಯನ್ನು ಉದ್ಘಾಟಿಸಿದರು . ಅರಂತೋಡು ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಅಡ್ತಲೆ , ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಅಮೆಮನೆ, ಉಪಾಧ್ಯಕ್ಷೆ ಸೌಮ್ಯ ಭಟ್ ಹಾಗೂ ಮಕ್ಕಳ […]
ತೊಡಿಕಾನ : ಮಕ್ಕಳ ಸಂತೆಯಲ್ಲಿ ವ್ಯಾಪಾರ ಮಾಡಿ ಲಾಭ ಗಳಿಸಿದ ವಿದ್ಯಾರ್ಥಿಗಳು Read More »






