ಅರಂತೋಡು ಗ್ರಾಮದ ಉಳುವಾರು ಎಲ್ಪುಕಜೆ ಪ್ರವೀಣ. ಯು. ಎಲ್. ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿದ್ದು ಕೃಷಿ ಹಾನಿ ಮಾಡಿದೆ. ಇದು ಮೂರನೇ ಬಾರಿಗೆ ಆನೆ ದಾಳಿ ಮಾಡಿ ಕೃಷಿ ಹಾನಿ ಮಾಡಿದೆ.
ಅರಂತೋಡು : ತೋಟಕ್ಕೆ ಕಾಡಾನೆ ದಾಳಿ


ಅರಂತೋಡು ಗ್ರಾಮದ ಉಳುವಾರು ಎಲ್ಪುಕಜೆ ಪ್ರವೀಣ. ಯು. ಎಲ್. ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿದ್ದು ಕೃಷಿ ಹಾನಿ ಮಾಡಿದೆ. ಇದು ಮೂರನೇ ಬಾರಿಗೆ ಆನೆ ದಾಳಿ ಮಾಡಿ ಕೃಷಿ ಹಾನಿ ಮಾಡಿದೆ.













