March 17, 2026

ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ‌ ದೇವಳದ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಏ.20ರ ತನಕ ನಡೆಯಲಿದ್ದು ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ನೇಮಕಗೊಂಡಿದ್ದಾರೆ.ಜಾತ್ರೋತ್ಸವದ ಉಪಸಮಿತಿಗಳನ್ನು ರಚಿಸಲಾಗಿದ್ದುಆರ್ಥಿಕ ಸಮಿತಿ ಸಂಚಾಲಕರಾಗಿ ಕಿಶೋರ್ ಕುಮಾ‌ರ್ ಯು.ಯಂ,ಸಹಸಂಚಾಲಕರಾಗಿ ದೀಪಕ್ ಕುತ್ತಮೊಟ್ಟೆ ಸಂಯೋಜಕರಾಗಿ ಕೇಶವ ಯು.ಕೆ ಆಯ್ಕೆಗೊಂಡಿದ್ದಾರೆ.ಹಸಿರುವಾಣಿ ಸಮಿತಿ/ಆಮಂತ್ರಣ ಬಟವಾಡೆ ಸಮಿತಿ ಸಂಚಾಲಕರಾಗಿಕೇಶವ ಅಡ್ತಲೆ,ಸಹಸಂಚಾಲಕರಾಗಿರವೀಂದ್ರ ಪಂಜಿಕೋಡಿ, ದಯಾನಂದ ಪತ್ತುಕುಂಜ,ಸಂಯೋಜಕರಾಗಿ ವಸಂತ ಪೆಲ್ತಡ್ಕ,ವೈದಿಕ ಸಮಿತಿ ಸಂಚಾಲಕರಾಗಿಗಣಪತಿ ಭಟ್ ಪಾದೆಕಲ್ಲು ,ಸಹಸಂಚಾಲಕರಾಗಿ ಕೃಪಾಶಂಕರ ತುದಿಯಡ್ಕ,ಕೃಷ್ಣ ಬೈಪಡಿತ್ತಾಯ,ಸಂಯೋಜಕರಾಗಿತೀರ್ಥರಾಮ ಯು.ಕೆ,ಆಹಾರ ಸಮಿತಿ ಸಂಚಾಲಕರಾಗಿ ಉಮಾಶಂಕರ ಅಡ್ಯಡ್ಕ, ಸಹಸಂಚಾಲಕರಾಗಿ […]

ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಆಯ್ಕೆ Read More »

ಮಾ. 19 ರಿಂದ  ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸ್ವರ್ಣಂ ಯುಗಾದಿ ಚಿನ್ನಾಭರಣಗಳ  ಸಂಭ್ರಮ!

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮಾ.19 ರಿಂದ ಮಾ.25 ರ ವರೆಗೆ ಸ್ವರ್ಣಂ ಯುಗಾದಿ ಚಿನ್ನಾ ಭರಣಗಳ ಸಂಭ್ರಮ ನಡೆಯಲಿದೆ.ಹಾಗೂ ವಿಶೇಷವಾಗಿ ಯುಗಾದಿ ಹಬ್ಬದ ಪ್ರಯುಕ್ತ ಉಚಿತ ಶಾಸ್ತ್ರೋತ್ರವಾಗಿ ಕಿವಿ ಮೂಗು ಚುಚ್ಚುವ ವ್ಯವಸ್ಥೆ ಇದೆ. ಹಾಗೂ 916 ನ ವಿವಿಧ ವಿನ್ಯಾಸಗಳ ಚಿನ್ನಾ ಭರಣಗಳ ಸಂಗ್ರಹ ಹಾಗೂ ಕಿವಿಯೋಲೆ ಮಕ್ಕಳ ಚಿನ್ನಾಭರಣಗಳ ಅಪೂರ್ವ ಸಂಗ್ರಹವಿದ್ದು ಪವನಿಗೆ 3000 ಕಡಿತವಾಗಲಿದೆ.

ಮಾ. 19 ರಿಂದ  ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸ್ವರ್ಣಂ ಯುಗಾದಿ ಚಿನ್ನಾಭರಣಗಳ  ಸಂಭ್ರಮ! Read More »

ವಿದ್ಯಾರ್ಥಿಗಳು ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ – ಯಶಸ್ಸು ನಿಮ್ಮದಾಗಲಿ

ರಾಜ್ಯದಲ್ಲಿ 2026ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ವಿದ್ಯಾರ್ಥಿಗಳ ಬದುಕಿನ ಅತ್ಯಂತ ಪ್ರಮುಖ ಹಂತವಾಗಿದೆ. ಈ ಹಂತವು ಅವರ ಭವಿಷ್ಯದ ಗುರಿಗಳನ್ನು ರೂಪಿಸಿಕೊಳ್ಳಲು ದಾರಿದೀಪವಾಗುತ್ತದೆ.ಈ ಸಂದರ್ಭದಲ್ಲಿ ಪೋಷಕರ ಜವಾಬ್ದಾರಿ ಮತ್ತು ಶಿಕ್ಷಕರ ಪ್ರೇರಣೆಯಿಂದ ಕೂಡಿದ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ. ಪೋಷಕರು ತಮ್ಮ ಕನಸುಗಳನ್ನು ಮಕ್ಕಳ ಮೇಲೆ ಹೇರದೇ, ಒತ್ತಡ ನೀಡದೇ, ಪ್ರೀತಿ ಮತ್ತು ನಂಬಿಕೆಯಿಂದ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ.ಇನ್ನೊಂದೆಡೆ, ಶಿಕ್ಷಕರು ತರಗತಿ ಕೊಠಡಿಗಳಲ್ಲಿ ಪಾಠಗಳ ಜೊತೆಗೆ

ವಿದ್ಯಾರ್ಥಿಗಳು ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ – ಯಶಸ್ಸು ನಿಮ್ಮದಾಗಲಿ Read More »

ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡು ನೋಂದಣಿ ಮತ್ತು ತಿದ್ದುಪಡಿ ಸೇವೆ ಲಭ್ಯ

ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡು ನೋಂದಣಿ ಮತ್ತು ತಿದ್ದುಪಡಿ ಸೇವೆ ಲಭ್ಯವಿದೆ. ಸಾರ್ವಜನಿಕರು ಟೋಕನ್ ಪಡೆದುಕೊಂಡು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಅಂಚೆ ಪಾಲಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡು ನೋಂದಣಿ ಮತ್ತು ತಿದ್ದುಪಡಿ ಸೇವೆ ಲಭ್ಯ Read More »

ಸಿಲಿಂಡರ್ ಮರು ಬುಕ್ಕಿಂಗ್ ಅವಧಿಯನ್ನು 25 ದಿನಕ್ಕೆ ನಿಗಧಿಪಡಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಮನವಿ

ನಗರ ಪ್ರದೇಶದ ಗ್ಯಾಸ್ ಬಳಕೆದಾರರಿಗೆ ಗ್ಯಾಸ್ ಸಿಲಿಂಡರ್ ಮರು ಬುಕ್ಕಿಂಗ್ ಅವಧಿಯನ್ನು 25 ದಿನಗಳು ನಿಗಧಿಪಡಿಸಿದಂತೆ ಗ್ರಾಮೀಣ ಪ್ರದೇಶದಲ್ಲಿಯು 45 ದಿನಗಳ ಬದಲು 25 ದಿನಗಳಿಗೆ ಸೀಮಿತಗೊಳಿಸಬೇಕೆಂದು ಸುಳ್ಯ ತಾಲೂಕು ಕೆ.ಡಿಪಿ ಸದಸ್ಯ ಅಶ್ರಫ್ ಗುಂಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೆ ಮುಂದೆ ಬರುವ ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಅಡುಗೆ ಅನಿಲ ಸಿಲಿಂಡರ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುತ್ತಾರೆ.

ಸಿಲಿಂಡರ್ ಮರು ಬುಕ್ಕಿಂಗ್ ಅವಧಿಯನ್ನು 25 ದಿನಕ್ಕೆ ನಿಗಧಿಪಡಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಮನವಿ Read More »

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ !

ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತದ ಪರಿಣಾಮವಾಗಿ, ಮಾರ್ಚ್ 17 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 2,050 ರೂ. ಮತ್ತು 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 2,240 ರೂ. (100 ಗ್ರಾಂಗೆ 22,400 ರೂ. ಕುಸಿತ) ಕಡಿಮೆಯಾಗಿದೆ. ಮಾರ್ಚ್ ತಿಂಗಳಿನಲ್ಲಿ ಒಟ್ಟಾರೆ ಶೇ. 7ರಷ್ಟು ಕುಸಿತ ಕಂಡುಬಂದಿದೆ. ಇಂದು 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ₹1,57,410 ಮತ್ತು 22 ಕ್ಯಾರಟ್ 10

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ! Read More »

error: Content is protected !!
Scroll to Top