March 18, 2026

ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮಾರ್ಚ್ 15 ರಂದು ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು.ಶಿಬಿರವನ್ನು ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇಧಿಕೆ ಅಧ್ಯಕ್ಷೆ ಸಾವಿತ್ರಿ ಕಣೆಮರಡ್ಕ ವಹಿಸಿದ್ದರು.ಈ ಸಂದರ್ಭದಲ್ಲಿ ಕಾಲೇಜಿನ ರಿಜಿಸ್ಟ್ರಾರ್ ಡಾ.ಸಂದೇಶ್ ರೈ, ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ.ಸತ್ಯವತಿ ಆರ್ ಆಳ್ವ, ಬ್ಲಡ್ ಬ್ಯಾಂಕ್ ಅಧಿಕಾರಿಗಳಾದ ಡಾ.ನವ್ಯ ಬಿ.ಎನ್, ಡಾ.ಅಂಜಲಿ ರಾವ್, ತಾಲೂಕು ಅಧ್ಯಕ್ಷ […]

ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ Read More »

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ

ಸುಳ್ಯ: ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ- ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜ‌ನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ ವತಿಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಕಾಲೇಜಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಹಯೋಗದಲ್ಲಿ ಎನ್.ಎಂ.ಸಿಯಲ್ಲಿ ಮಾ.18ರಂದುಅರೆಭಾಷೆ ರಂಗ್ -2026

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ Read More »

ಜೆಸಿಐ ಸುಳ್ಯ ಪಯಸ್ವಿನಿ : ಮಹಿಳಾ ದಿನಾಚರಣೆ

ಜೆಸಿಐ ಸುಳ್ಯ ಪಯಸ್ವಿನಿ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಸಮಾರಂಭ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಮಾ.17ರಂದು ನಡೆಯಿತು.ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ‌ಕಾರ್ಯಕ್ರಮ ನಡೆಯಿತು.ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ ಮಾಲಕಿ ಶ್ರೀಮತಿ ಶಶಿಕಲಾ ಪ್ರಭಾಕರನ್ ನಾಯರ್ ರಿಗೆ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್’ ನೀಡಿ ಗೌರವಿಸಲಾಯಿತುಸುಳ್ಯ ತಹಶೀಲ್ದಾರ್ ಶ್ರೀಮತಿ ಮಂಜುಳಾ ಪ್ರಶಸ್ತಿ ಪ್ರದಾನಗೈದರು.

ಜೆಸಿಐ ಸುಳ್ಯ ಪಯಸ್ವಿನಿ : ಮಹಿಳಾ ದಿನಾಚರಣೆ Read More »

error: Content is protected !!
Scroll to Top