March 19, 2026

ನಾಳೆ ಸಾರ್ವತ್ರಿಕ ರಜೆ ಘೊಷಿಸಿ ಜಿಲ್ಲಾಧಿಕಾರಿ ಆದೇಶ

ದ.ಕ – ಉಡುಪಿ ಜಿಲ್ಲೆಗಳಲ್ಲಿ ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್‌ ಫಿತ‌ರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶಿಸಿದ್ದಾರೆ.

ನಾಳೆ ಸಾರ್ವತ್ರಿಕ ರಜೆ ಘೊಷಿಸಿ ಜಿಲ್ಲಾಧಿಕಾರಿ ಆದೇಶ Read More »

ಸುಳ್ಯ ಸೀಮೆ ತೊಡಿಕಾನ‌ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ ಸೀಮೆ ತೊಡಿಕಾನ ಶ್ರೀ‌ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಏಪ್ರಿಲ್ 13 ರಿಂದ 20 ರ ತನಕ ವೈಭವದಿಂದ ನಡೆಯಲಿದ್ದು ಜಾತ್ರೋತ್ಸವವನ್ನು ಅದ್ದೂರಿಯಾಗಿ ನಡೆಸಲು ಜಾತ್ರೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಬಿಡುಗಡೆ ಸಮಾರಂಭ ದೇವಳದ ಅಕ್ಷಯ ಮಂದಿರದಲ್ಲಿ ಮಾ.19ರಂದು ನಡೆಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಸಭೆಯ ಅಧ್ಯಕ್ಷತೆ ವಹಿಸಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು.ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮಾತನಾಡಿ ಜಾತ್ರೋತ್ಸವಕ್ಕೆ ಉಪಸಮಿತಿಗಳು ಯಾವ ರೀತಿ ತಯಾರಿ ನಡೆಸಬೇಕೆಂದು ಮಾಹಿತಿ

ಸುಳ್ಯ ಸೀಮೆ ತೊಡಿಕಾನ‌ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಅಡ್ತಲೆ : ಒಂಟಿ ಸಲಗದಿಂದ ಬೆಳೆ ನಾಶ

ಮಾ.18ರಂದು ರಾತ್ರಿ ಅಡ್ತಲೆ ಪರಿಸರದಲ್ಲಿ ಒಂಟಿ ಸಲಗವೊಂದು ದಾಳಿ ಅಪಾರ ಬೆಳೆ ನಾಶ ಮಾಡಿದ ಘಟನೆ ವರದಿಯಾಗಿದೆ‌.ಅಡ್ತಲೆ ಬೆಂಡೆಡ್ಕ ನಿವಾಸಿ ಜನಾರ್ಧನ ಮೇಲಡ್ತಲೆ ಹಾಗೂ ಕೇಶವ ಮೇಲಡ್ತಲೆ ಇವರ ತೋಟಗಳಿಗೆ ಕಾಡಾನೆಗಳು ದಾಳಿ ಮಾಡಿ ತೆಂಗು, ಅಡಿಕೆ, ಬಾಳೆ ಹಾಗೂ ಕೊಕ್ಕೋ ಬೆಳೆಗಳಿಗೆ ಹಾನಿ ಮಾಡಿದೆ.

ಅಡ್ತಲೆ : ಒಂಟಿ ಸಲಗದಿಂದ ಬೆಳೆ ನಾಶ Read More »

error: Content is protected !!
Scroll to Top