ನಾಳೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು ದಿನಾಂಕ 23-03-2026 ನೇ ಸೋಮವಾರ ಮಂಡೆಕೋಲು ಮತ್ತು ತೊಡಿಕಾನ ದಲ್ಲಿ ಸಭೆ ನಡೆಯಲಿದೆ. ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.
ಈ ಕೆಳಗಿನ ನಿವಾಸಿಗಳು ಕೆಳಗೆ ನಿಗದಿಪಡಿಸಿದ ಸ್ಥಳದಲ್ಲಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು‌ ಮನವಿ ಮಾಡಲಾಗಿದೆ.
ಮಂಡೆಕೋಲು
1) ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ -ಪೂ 11:00 ಕ್ಕೆ
ತೊಡಿಕಾನ
1)ಕುಂಟುಕಾಡು
ಸ್ಥಳ:ತರವಾಡು ಮನೆ
ಸಮಯ :ಸಂಜೆ 5:30ಕ್ಕೆ
2)ದೊಡ್ಡಕುಮೇರಿ -ದೇವರಗುಂಡಿ-ಅಮೆತೋಟ
ಸ್ಥಳ:ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ
ಸಮಯ :ಸಂಜೆ 6:00ಕ್ಕೆ
3)ಬಾಳೆಕಜೆ
ಸ್ಥಳ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನ
ಸಮಯ :ರಾತ್ರಿ 8:00ಕ್ಕೆ.





















































































Leave a Comment

Your email address will not be published. Required fields are marked *

error: Content is protected !!
Scroll to Top