March 27, 2026

-ಎ.24 ರಿಂದ ಮೇ 3 : ನಿಡ್ವಾಳ ಶ್ರೀ ಮಹಾವಿಷ್ಣು ದೇವರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಶ್ರೀ ಮಹಾವಿಷ್ಣು ದೇವಸ್ಥಾನ ನಿಡ್ವಾಳ ಎಣ್ಣೂರು-ಐವತ್ತೊಕ್ಕು, ಕರಿಕಳ ಇದರ ಪುನ‌ರ್ ನಿರ್ಮಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಏಪ್ರಿಲ್ 24 ರಿಂದ ಮೇ 3. ರ ತನಕ ವಿಜೃಂಭಣೆಯಿಂದ ಜರುಗಲಿದೆ.ಆ ಪ್ರಯುಕ್ತ ದೇವಳದ ಶ್ರೀ ಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ ಮಾ.26 ಮತ್ತು .ಮಾ. 27 ರಂದು ಮೂಲಸ್ಥಾನ ಚಾಮುಂಡಿ ಮೂಲೆಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.ಮಾ.27 ರಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಪೂರ್ವಾಹ್ನ 9.48 […]

-ಎ.24 ರಿಂದ ಮೇ 3 : ನಿಡ್ವಾಳ ಶ್ರೀ ಮಹಾವಿಷ್ಣು ದೇವರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ನಾಳೆ (ಮಾ.28)ಅರಂತೋಡು ಆಲೆಟ್ಟಿ ಗ್ರಾಮಗಳಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ನಾಳೆ ದಿನಾಂಕ 28-03-2026 ನೇ ಶನಿವಾರ  ಅರಂತೋಡು ಮತ್ತು ಅಲೆಟ್ಟಿ ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ವಿನಂತಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.*ಅರಂತೋಡು*ಕಿರ್ಲಾಯ -ಪೂಜಾರಿಮನೆ -ಚೋಡಿಪಣೆ -ಚುಕ್ರಡ್ಕಸ್ಥಳ :ಕಿರ್ಲಾಯ ಚಾವಡಿ ಬಳಿಯಲ್ಲಿಸಮಯ :ಸಂಜೆ

ನಾಳೆ (ಮಾ.28)ಅರಂತೋಡು ಆಲೆಟ್ಟಿ ಗ್ರಾಮಗಳಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಕೆ.ಎಫ್.ಡಿ.ಸಿ ಕಾರ್ಮಿಕರ ವಸತಿ ಕಾಲೋನಿಗಳ ಮೆಸ್ಕಾಂ ಭದ್ರತಾ ಠೇವಣಿಯನ್ನು ನಿಗಮದ ವತಿಯಿಂದಲೇ ಪಾವತಿಸಲು ಆದೇಶ

ಕೆ.ಎಫ್.ಡಿ.ಸಿ ನಿಗಮದ ಸಿಬ್ಬಂದಿಗಳು ಹಾಗೂ ಕಾರ್ಮಿಕರು ವಾಸಿಸುತ್ತಿರುವ ವಸತಿ ಕಾಲೋನಿಗಳು ನಿಗಮದ ಆಸ್ತಿಯಾಗಿದ್ದು , ಮೆಸ್ಕಾಂ ಆದೇಶದನ್ವಯ ಎಲ್ಲಾ ವಿದ್ಯುತ್ ಸಂಪರ್ಕಗಳು ಭದ್ರತಾ ಠೇವಣಿಯನ್ನು ಪಾವತಿಸಬೇಕಿತ್ತು. ಅದೇ ರೀತಿಯಾಗಿ ಕೆ.ಎಫ್.ಡಿ.ಸಿ ಕಾರ್ಮಿಕರ ವಸತಿ ಕಾಲೋನಿಗಳ ಭದ್ರತಾ ಠೇವಣಿಯನ್ನು ಮೆಸ್ಕಾಂ ಸಿಬ್ಬಂದಿಗಳು ಕಾರ್ಮಿಕರ ಬಳಿಯಿಂದಲೇ ವಸೂಲಿ ನಡೆಸುತ್ತಿದ್ದರು ಹಾಗೂ ಭದ್ರತಾ ಠೇವಣಿಯನ್ನು ಪಾವತಿಸಲಾಗದ ವಸತಿ ಗೃಹಗಳ ವಿದ್ಯುತ್ ಸಂಪರ್ಕಗಳನ್ನು ಖಡಿತಗೊಳಿಸುತ್ತಿದ್ದರು. ಈ ಕುರಿತು ಸಮಗ್ರ ಮಾಹಿತಿಯನ್ನು ಕೆ.ಎಫ್.ಡಿ.ಸಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾದ ನಂದೀಶ್ ಅವರು ಸುಳ್ಯಕ್ಕೆ ಭೇಟಿ ನೀಡಿದ್ದ

ಕೆ.ಎಫ್.ಡಿ.ಸಿ ಕಾರ್ಮಿಕರ ವಸತಿ ಕಾಲೋನಿಗಳ ಮೆಸ್ಕಾಂ ಭದ್ರತಾ ಠೇವಣಿಯನ್ನು ನಿಗಮದ ವತಿಯಿಂದಲೇ ಪಾವತಿಸಲು ಆದೇಶ Read More »

ಭಕ್ತಿ, ಸಂಸ್ಕೃತಿ ಮತ್ತು ಮೌಲ್ಯಗಳ ಪ್ರತೀಕ – ಶ್ರೀ ರಾಮನವಮಿ ಹಬ್ಬ

ಭಾರತದ ಸಂಸ್ಕೃತಿ, ಪರಂಪರೆ ಮತ್ತು ನೈತಿಕ ಮೌಲ್ಯಗಳನ್ನು ಆಳವಾಗಿ ಅರಿಯಲು ಪ್ರಯತ್ನಿಸಿದಾಗ, ಅಯೋಧ್ಯೆಯ ಶ್ರೀರಾಮನ ಆದರ್ಶ ವ್ಯಕ್ತಿತ್ವವು ದೇಶದ ಹಿರಿಮೆಯನ್ನು ಹೆಚ್ಚಿಸುತ್ತದೆ. ಭಾರತೀಯರು ಆರಾಧಿಸುವ ದಶಾವತಾರಗಳಲ್ಲಿ ಶ್ರೀರಾಮನು ವಿಶಿಷ್ಟ ಸ್ಥಾನ ಹೊಂದಿದ್ದು, ಮಾನವನಾಗಿ ಜನಿಸಿ ತನ್ನ ಜೀವನದ ಮೂಲಕ ಇಡೀ ಮಾನವಕುಲಕ್ಕೆ ಧರ್ಮ ಮತ್ತು ಸತ್ಯದ ಮಾರ್ಗವನ್ನು ತೋರಿಸಿದ ಆದರ್ಶ ಪುರುಷನಾಗಿದ್ದಾರೆ.ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಗ್ರಂಥವು ಶ್ರೀರಾಮನ ಆದರ್ಶ ಜೀವನದ ಪ್ರತಿಬಿಂಬವಾಗಿದ್ದು, ಇಡೀ ಲೋಕಕ್ಕೆ ನೈತಿಕತೆ ಮತ್ತು ಧರ್ಮದ ಪಾಠಗಳನ್ನು ಸಾರುತ್ತದೆ. ರಾಮಾಯಣದ ಕಥೆಯ ಮೂಲಕ

ಭಕ್ತಿ, ಸಂಸ್ಕೃತಿ ಮತ್ತು ಮೌಲ್ಯಗಳ ಪ್ರತೀಕ – ಶ್ರೀ ರಾಮನವಮಿ ಹಬ್ಬ Read More »

ಉಪ್ಪಿನಂಗಡಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಖಾಸಗಿ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಯುವಕನ ವಿರುದ್ಧ ಪ್ರಕರಣ ದಾಖಲು

ಪ್ರೀತಿಸುವುದಾಗಿ ನಂಬಿಸಿ ಯುವತಿಯೋರ್ವಳ ಖಾಸಗಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.ಈ ಕ್ರತ್ಯ ಎಸಗಿದ ಆರೋಪಿ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿಗೆ ಸುಮಾರು ಆರು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್ (Instagram) ಮೂಲಕ ಸುಶಾಂತ್ ಪೂಜಾರಿಯ ಪರಿಚಯವಾಗಿತ್ತು. ತಾನು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ರಜೆಯಲ್ಲಿದ್ದೇನೆ ಎಂದು ನಂಬಿಸಿದ್ದ ಸುಶಾಂತ್, ಯುವತಿಯನ್ನು‌ ಪುಸುಲಾಯಿಸಿ ಸ್ನೇಹ ಬೆಳೆಸಿದ್ದ. ಈ ಸ್ನೇಹ ಕಾಲಕ್ರಮೇಣ

ಉಪ್ಪಿನಂಗಡಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಖಾಸಗಿ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಯುವಕನ ವಿರುದ್ಧ ಪ್ರಕರಣ ದಾಖಲು Read More »

error: Content is protected !!
Scroll to Top