March 2026

ಆರ್.ಎಸ್.ಎಸ್ ಹಿರಿಯ ಕಾರ್ಯಕರ್ತ ಸತೀಶ್ ಪ್ರಭು ನಿಧನ

ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಹಾಗೂ ಬಿಜೆಪಿ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಮಾ.3ರಂದು ನಿಧನರಾದರು.ಮಂಜಾನೆ ಏಕಾಏಕಿ ಬ್ರೈನ್ ಹ್ಯಾಮರೇಜ್‌ಗೆ ಒಳಗಾದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆಗೆ ಅವರು ಕೊನೆಯುಸಿರೆಳೆದರು.ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಆರ್‌ಎಸ್‌ಎಸ್ ಸಂಘಟನೆಯ ಹಿರಿಯ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದರು.ಮಂಗಳೂರಿನ ಪ್ರಸಿದ್ಧ ಕಾರ್ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿ […]

ಆರ್.ಎಸ್.ಎಸ್ ಹಿರಿಯ ಕಾರ್ಯಕರ್ತ ಸತೀಶ್ ಪ್ರಭು ನಿಧನ Read More »

ಹಾಡಿಕಲ್ಲು : ಚುನಾವಣೆ ಬಹಿಷ್ಕಾರ ಬ್ಯಾನರ್ ಅಳವಡಿಕೆ

ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ಭಾಗದ ಜನರು ಸೇತುವೆ ನಿರ್ಮಾಣ ಬೇಡಿಕೆ ಇಡೇರಿಲ್ಲ ಎಂದು ದೂರಿ ಸೇತುವೆ ನಿರ್ಮಾಣ ಆಗುವ ತನಕ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಬ್ಯಾನರ್ ಅಳವಡಿಸಿದ್ದಾರೆ.ಸೇತುವೆ ನಿರ್ಮಾಣದ ಬೇಡಿಕೆ ಇಡೇರಿಲ್ಲ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿಗಳಾದ ನಾವು ಸುಮಾರು 20 ವರ್ಷಗಳಿಂದ ಸೇತುವೆ ಸಮಸ್ಯೆಯನ್ನು ಶಾಸಕರಿಗೆ ಹಾಗೂ ಸಚಿವರ ಬಳಿಗೆ ಮನವಿ ಮಾಡಿಕೊಂಡರೂ ಯಾವುದೇ ಸ್ಪಂದನೆ ದೊರೆಯದೆ ಇರುವ ಕಾರಣ ಸೇತುವೆ ಮಾಡಿಸುವುದೆಂದು ಗುದ್ದಲಿ ಪೂಜೆ ಮಾಡಿಸಿ ಲಾಡು ತಿಂದು ಚಪ್ಪಾಳೆ

ಹಾಡಿಕಲ್ಲು : ಚುನಾವಣೆ ಬಹಿಷ್ಕಾರ ಬ್ಯಾನರ್ ಅಳವಡಿಕೆ Read More »

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ

ಲಂಚಕ್ಕೆ ಬೇಡಿಕೆ ಇರಿಸಿ ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಮಾ.2ರಂದು ವರದಿಯಾಗಿದೆ.ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳ ನಿರ್ವಹಿಸಿದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಿಗೆ ಕೆಲಸದ ಬಿಲ್ ಪಾವತಿಗೆ ಶೇ.4ರಂತೆ 22,600 ರೂ. ಕೊಡಬೇಕು ಎಂಬುದಾಗಿ ಲಂಚದ ಬೇಡಿಕೆ ಇರಿಸಿ ಲಂಚ ಸ್ವೀಕರಿಸುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ.ಎಸ್.ಡಿ.ಎ ಸಂಪತ್ ಬಂಧನಕೊಳಾದ ಆರೋಪಿದೂರುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿ ಕೆಲಸ

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ Read More »

ಪಂಜ : ಬೈದೆರುಗಳ ನೇಮೋತ್ಸವ

ಪಂಜ ಸೀಮೆಯ ದೇಗುಲ ಶ್ರೀ ಸದಾಶಿವ ಪರಿವಾರ ಪಂಚರಂಗೇಶ್ವರ ದೇಗುಲದ ಆದಿ ಬೈದೆರುಗಳ ಗರಡಿಯಲ್ಲಿ ಮಾ.2 ರಂದು ರಾತ್ರಿ ಆದಿಬೈದೇರುಗಳ ನೇಮೋತ್ಸವ ನಡೆಯಿತು .ಸಂಜೆ ಮುಹೂರ್ತ ತೋರಣ, ರಾತ್ರಿ ಅನ್ನಸಂತರ್ಪಣೆ, ಬೈದೇರುಗಳ ಗರಡಿ ಇಳಿದು ದೇವಳಕ್ಕೆ ಹೋಗಿ ಕಾಣಿಕೆ ಅರ್ಪಿಸಿ ರಂಗ ಪ್ರವೇಶ ನಡೆಯಿತು.ರಾತ್ರಿ ಕಿನ್ನಿದಾರು ಗರಡಿ ಇಳಿದು ರಂಗ ಪ್ರವೇಶ ಬೆಳಿಗ್ಗೆ ಪ್ರಸಾದ ವಿತರಣೆ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಮತ್ತು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು.

ಪಂಜ : ಬೈದೆರುಗಳ ನೇಮೋತ್ಸವ Read More »

ಮಾ.7: ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಮಾಣಿಲ ಕ್ಷೇತ್ರದ ಮೋಹನ್ ದಾಸ ಪರಮಹಂಸ ಸ್ವಾಮೀಜಿ ಭೇಟಿ

ಜಾಲ್ಸೂರು ಗ್ರಾಮದ ಸೋಣಂಗೇರಿಯ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಮಂದಿರ ವೀಕ್ಷಣೆಗೆ ಮತ್ತು ಆಶೀರ್ವಚನ ನೀಡಲು ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಮಾ.7ರಂದು ಅಪರಾಹ್ನ 3.00ಗಂಟೆಗೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿಖ್ಯಾತ ಗಾಯಕ ಶಶಿಧರ ಕೋಟೆ ಅವರು ರಚಿಸಿ ಹಾಡಿದ ಧ್ವನಿ ಮುದ್ರಿತ ಭಕ್ತಿ ಗೀತೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.ಮಾಜಿ ಸಚಿವರಾದ ಎಸ್. ಅಂಗಾರ, ಪ್ರಮುಖರಾದ ವೆಂಕಟ್ ವಳಲಂಬೆ, ಚಂದ್ರ ಕೋಲ್ಚಾರ್, ಅಡ್ಡಂತಡ್ಕ ದೇರಣ್ಣ ಗೌಡ, ಶ್ರೀಕಾಂತ್‌ ಗೋಲ್ವಳ್ಕರ್, ಲಕ್ಷ್ಮೀ ನಾರಾಯಣ ಉದ್ಯಮಿಗಳು

ಮಾ.7: ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಮಾಣಿಲ ಕ್ಷೇತ್ರದ ಮೋಹನ್ ದಾಸ ಪರಮಹಂಸ ಸ್ವಾಮೀಜಿ ಭೇಟಿ Read More »

ಸುಳ್ಯದ  ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ  ಠೇವಣಿಗೆ ವಿಶೇಷ ಬಡ್ಡಿದರ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ಗ್ರಾಹಕರಿಗೆ ಬಿಗ್ ಆಫರ್ ನೀಡುತ್ತಿದೆ.ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿರುವ ಈ ಸಂದರ್ಭದಲ್ಲಿ ಸ್ವರ್ಣಶ್ರೀ ಸೌಹಾರ್ದ ಸಹಕಾರಿ ಸಂಘವು ಮಾರ್ಚ್ ತಿಂಗಳಿನಲ್ಲಿ ಇರಿಸಲಾಗುವ ಠೇವಣಿಗಳಿಗೆ ವಿಶೇಷ ಬಡ್ಡಿದರವನ್ನು ಪ್ರಕಟಿಸಿದೆ. ಈ ಆಫರ್ ಮಾರ್ಚ 2 ರಿಂದ ಮಾ.14 ರವರೆಗೆ ಲಭ್ಯವಿದ್ದು ಈ ಅವಧಿಯಲ್ಲಿ ಸ್ವರ್ಣನಿಧಿ ಠೇವಣಿ(Fixed Deposit) ಗೆ ಒಂದು ವರ್ಷದ ಅವಧಿಗೆ ಹಿರಿಯ ನಾಗರಿಕರಿಗೆ 12%, ಜನಸಾಮಾನ್ಯರಿಗೆ 11.50% ಮತ್ತು ಸ್ವರ್ಣಧಾರ

ಸುಳ್ಯದ  ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ  ಠೇವಣಿಗೆ ವಿಶೇಷ ಬಡ್ಡಿದರ Read More »

ಮೊಗೇರ ಸಮಾಜ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದೆ: ಬ್ರಿಜೇಶ್ ಚೌಟ

ಸುಳ್ಯ, ಮಾ.1: ನಮ್ಮ ತುಳುನಾಡು ವಿಭಿನ್ನ ಸಂಸ್ಕೃತಿ ,ಆಚರಣೆಯನ್ನು ಹೊಂದಿದೆ. ಮೊಗೇರ ಸಮಾಜ ಇಲ್ಲಿ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದೆ‌ ಎಂದು ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ಕರ್ನಾಟಕ ರಾಜ್ಯ ಮೊಗೇರ ಸಂಘದ ವತಿಯಿಂದ ಸಂಘಟನೆಗೆ 50 ವರ್ಷ ತುಂಬಿದ ಹಿನ್ಬಲೆಯಲ್ಲಿ ಕೊಡಿಯಾಲಬೈಲ್ ಸಮುದಾಯ ಭವನದಲ್ಲಿ ನಡೆದ ಮೊಗೇರ ದುಡಿ ಆಯನ 2026 ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಮೊಗೇರ ಸಮಾಜ ಸಾಮಾಜಿಕವಾವಿ ಆರ್ಥಿಕವಾಗಿ ಹಿಂದುಳಿದರೂ ಈಗ ಅವರು ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರುತ್ತಿದ್ದಾರೆ‌.ನಮ್ಮ

ಮೊಗೇರ ಸಮಾಜ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದೆ: ಬ್ರಿಜೇಶ್ ಚೌಟ Read More »

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ‌.ಮೂವರು ಪ್ರಶಸ್ತಿಗೆ ಆಯ್ಕೆಗೊಂಡಿಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋ‌ರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ೫೦ ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿ ಪ್ರಕಟ Read More »

ಜೇಸಿಐ ಸುಳ್ಯ ಪಯಸ್ವಿನಿಗೆ ವಲಯ ಉಪಾಧ್ಯಕ್ಷರ ಅಧೀಕೃತ ಭೇಟಿ

ಜೇಸಿಐ ಭಾರತದ ಸಂವಿಧಾನ ಬದಲಾವಣೆಯಂತೆ ವಲಯ ಉಪಾಧ್ಯಕ್ಷರು ನಿಯೋಜಿತ ಘಟಕಕ್ಕೆ ಅಧೀಕೃತ ಭೇಟಿ ನೀಡಿ ಆಡಳಿತ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಬೇಕಾಗಿರುವುದರಿಂದ, ಜೆಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯ ಉಪಾಧ್ಯಕ್ಷ ರಾದ ಜೇಸಿ. ಸೆನೆಟರ್ ಜಿತೇಶ್ ಪಿರೇರಾ ತಮ್ಮ ಅಧೀಕೃತ ಭೇಟಿಯನ್ನು ಫೆಬ್ರವರಿ 22ರಂದು ಮಾಡಿದರು.ವಲಯ ಉಪಾಧ್ಯಕ್ಷರ ಅಧೀಕೃತ ಬೇಟಿ ಕಾರ್ಯಕ್ರಮವನ್ನು ಸುಳ್ಯದಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಿದ್ದು,ಈ ಸಂದರ್ಭದಲ್ಲಿ ಘಟಕದಸಾಮಾನ್ಯ ಸಭೆಯನ್ನು ಜೆಸಿ ಲತಾಶ್ರೀ ಸುಪ್ರೀತ್ ಮೊಂಟಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ವೇದಿಕೆಯಲ್ಲಿ ನಿಕಟಪೂರ್ವಾಧ್ಯಕ್ಷರಾದ ಜೆ.ಎಫ್. ಎಮ್ ಸುರೇಶ್

ಜೇಸಿಐ ಸುಳ್ಯ ಪಯಸ್ವಿನಿಗೆ ವಲಯ ಉಪಾಧ್ಯಕ್ಷರ ಅಧೀಕೃತ ಭೇಟಿ Read More »

ಪುನ್ಚತ್ತಾರು : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ

ಕಾಣಿಯೂರು ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನ 57ನೇ ವರ್ಷದ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಏಪ್ರಿಲ್ 2,3,4ರಂದು ನಡೆಯಲಿದ್ದು, ಇದರ ಪೂರ್ವಬಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಮಾ.1ರಂದು ಬೆಳೆಗ್ಗೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊತ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಮಂಡಳಿ ಕಾರ್ಯದರ್ಶಿ ಮೋನಪ್ಪ ಬಂಡಾಜೆ,

ಪುನ್ಚತ್ತಾರು : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ Read More »

error: Content is protected !!
Scroll to Top