ಏ.13ರಿಂದ ಏ.21ರ ತನಕ ಮಕ್ಕಳ ರಾಜ್ಯ ಮಟ್ಟದ ಬೇಸಿಗೆ ಶಿಬಿರ ಬಣ್ಣ 2026
ಸುಳ್ಯ : ರಂಗಮಯೂರಿ ಕಲಾಶಾಲೆಯ ಬಹು ನಿರೀಕ್ಷಿತ ಮಕ್ಕಳ ರಾಜ್ಯಮಟ್ಟದ ಬೇಸಿಗೆ ಶಿಬಿರ ‘ಬಣ್ಣ-2026’ ಏಪ್ರಿಲ್ 13ನಿಂದ 21 ವರೆಗೆ ಸುಳ್ಯದ ಕಾಯರ್ತೋಡಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ರಂಗ ಮಯೂರಿ ಕಲಾ ಶಾಲೆಯ ನಿರ್ದೇಶಕರಾದ ಭವಾನಿಶಂಕರ ಅಡ್ತಲೆ ಹಾಗೂ ಲೋಕೇಶ್ ಊರುಬೈಲ್ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಕ್ಕಳ ಕನಸು ನನಸಾಗಿಸುವ ವೇದಿಕೆ ಈ ಶಿಬಿರವಾಗಿದ್ದು ಮಕ್ಕಳ ಪ್ರಪಂಚದಲ್ಲಿ ಕಲೆ, ಸಾಹಿತ್ಯಕ್ಕೆ ಒತ್ತು ನೀಡಿ, ಬಣ್ಣ ಬಣ್ಣದ ರೆಕ್ಕೆಯನ್ನು ಕಟ್ಟಿ ಉತ್ತುಂಗಕ್ಕೆ […]
ಏ.13ರಿಂದ ಏ.21ರ ತನಕ ಮಕ್ಕಳ ರಾಜ್ಯ ಮಟ್ಟದ ಬೇಸಿಗೆ ಶಿಬಿರ ಬಣ್ಣ 2026 Read More »










