ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಗಾಳಿ ಮಳೆ!
ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕಡಬ ತಾಲೂಕಿನ ಹಲವೆಡೆಗಳಲ್ಲಿ ಮಾರ್ಚ್ 15ರಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಯ ರಭಸಕ್ಕೆ ಮರಗಳು ಉರುಳಿ ಹಾನಿ ಸಂಭವಿಸಿದೆ.ಹರಿಹರ ಬಾಳುಗೋಡು,ಗುತ್ತಿಗಾರು ಇತರ ಕಡೆ ಮಳೆ ಸುರಿದಿವೆ. ಸುಬ್ರಹ್ಮಣ್ಯದ ಸವಾರಿ ಮಂಟಪದಿಂದ ದೇವರ ಗದ್ದೆ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಭಾರೀ ಗಾಳಿಗೆ ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದಿದೆ. ಸಾಮಾನ್ಯವಾಗಿ ಈ ರಸ್ತೆಯ ಎರಡು ಬದಿಗಳಲ್ಲಿ ಭಕ್ತರು ತಮ್ಮ ವಾಹನಗಳನ್ನು […]
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಗಾಳಿ ಮಳೆ! Read More »










