ಶ್ರೀ ಮಹಿಷಮರ್ದಿನೀ ದೇವಸ್ಥಾನ ಅಜ್ಜಾವರ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಈದಿನ ಬೆಳಗ್ಗೆ 10.30 ಕ್ಕೆ ಉಗ್ರಾಣ ತುಂಬಿಸುವ ಕಾರ್ಯಕ್ರಮದೊಂದಿಗೆ ಪ್ರಾರಂಭವಾಯಿತು.ಅಜ್ಜಾವರ ಶ್ರೀ ಮಹಿಷಮರ್ದಿನೀ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಎ ಶಿವರಾವ್ ಬಯಂಬು ಅವರು ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸೇವಾ ಟ್ರಸ್ಟ್ ಸದಸ್ಯರು, ಜೀರ್ಣೋದ್ದಾರ ಸಮಿತಿ, ಉತ್ಸವ ಸಮಿತಿ, ಊರ ಭಕ್ತಾದಿಗಳು ಉಪಸ್ಥಿತರಿದ್ದರು.
ಅಜ್ಜಾವರ : ಶ್ರೀ ಮಹಿಷಮರ್ದಿನೀ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭ





















































