ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ದರ್ಶನ ಪಡೆದ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳ‌ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ‌.ದೇವಿಪ್ರಸಾದ್ ಕಾನತ್ತೂರು

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲ ದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರು ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ದೊಡ್ಡ ದರ್ಶನ ಬಲಿಯಲ್ಲಿ ಭಾಗವಹಿಸಿ ಶ್ರೀ ದೇವರ ದರ್ಶನ ಪಡೆದರು.





















































































Leave a Comment

Your email address will not be published. Required fields are marked *

error: Content is protected !!
Scroll to Top