April 27, 2026

ಅರಂತೋಡಿನಲ್ಲಿ ನಿರಂತರ 83 ನೇ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ಮತ್ತು ದುರ್ಗಾ ಮಾತಾ ಸಂಜೀವಿನಿ ಒಕ್ಕೂಟ ಸಹಯೋಗದಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮವು ಏ.26ರಂದು ನಡೆಯಿತು.ಪೂ 7.30 ಯಿಂದ 9 30 ರ ವರೆಗೆ ನಡೆದ ಸದ್ರಿ ಕಾರ್ಯಕ್ರಮದಲ್ಲಿ ಕುಲ್ಚಾರು ಸೇತುವೆ ಯಿಂದ ಗ್ರಾಮ ಪಂಚಾಯತ್ ಕಚೇರಿಯ ಆವರಣದ ವರೆಗೆ ಹೆದ್ದಾರಿ ಬದಿಯನ್ನು ಸ್ವಚ್ಛ ಗೊಳಿಸಲಾಯಿತುಸದ್ರಿ ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಸ್ವಚ್ಛತಾ ಸಿಬ್ಬಂದಿಗಳು, ದುರ್ಗಾಮಾತಾ ಸಂಜೀವಿನಿ ಒಕ್ಕೂಟ ದ ಪದಾಧಿಕಾರಿಗಳು, ಸಿಬ್ಬಂದಿ ಗಳು, ಸದಸ್ಯರು ಹಾಗೂ ಪ್ರತಿ […]

ಅರಂತೋಡಿನಲ್ಲಿ ನಿರಂತರ 83 ನೇ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ Read More »

ಪ್ರಧಾನಿ ಮೋದಿಯಿಂದ ಸಾಮಾನ್ಯ ದಂಪತಿಗೆ ಬಂತು ಉಡುಗೊರೆ

ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್‌ ಎಂಬ ಸಾಮಾನ್ಯ ಯುವಕನ ಮದುವೆ ಆಹ್ವಾನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶೇಷವಾಗಿ ಸ್ಪಂದಿಸಿದ್ದಾರೆ.ಏಪ್ರಿಲ್ 13ರಂದು ಸವಿತಾ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜೇಶ್, ಪ್ರಧಾನಿ ಕಚೇರಿಗೆ ಆಮಂತ್ರಣ ಪತ್ರ ಕಳುಹಿಸಿದ್ದರು. ಇದಕ್ಕೆ ಪ್ರತಿಯಾಗಿ ಮೋದಿ ಅವರು ನವಜೋಡಿಗೆ ಶುಭಾಶಯ ಪತ್ರ ಕಳುಹಿಸಿ, “ಪರಸ್ಪರರ ಗುಣಗಳನ್ನು ಗೌರವಿಸುತ್ತಾ ಆದರ್ಶ ದಂಪತಿಗಳಾಗಿ ಬಾಳಿ” ಎಂದು ಹಾರೈಸಿದ್ದಾರೆ. ದೇಶದ ಅತ್ಯುನ್ನತಸ್ಥಾನದಲ್ಲಿದ್ದರೂ ಸಾಮಾನ್ಯ ಪ್ರಜೆಯ ಆಹ್ವಾನಕ್ಕೆ ಸ್ಪಂದಿಸಿದ ಪ್ರಧಾನಿಯ ಗುಣಕ್ಕೆ ಜಿಲ್ಲೆಯಾದ್ಯಂತ ವ್ಯಾಪಕ

ಪ್ರಧಾನಿ ಮೋದಿಯಿಂದ ಸಾಮಾನ್ಯ ದಂಪತಿಗೆ ಬಂತು ಉಡುಗೊರೆ Read More »

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತ ವಯಸ್ಕರ ಪ್ರಯಾಣ

ಬೆಂಗಳೂರು ನಗರದ ಪಾದರಾಯನಪುರ ಮುಖ್ಯರಸ್ತೆಯಲ್ಲಿ ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರು ಸವಾರಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಏ.26 ರಂದು ಬೆಳಿಗ್ಗೆ 10:45 ಕ್ಕೆ ಗೌರಿಪಾಳ್ಯ ಬಳಿ ಈ ಘಟನೆ ನಡೆದಿದೆ. ಅಪ್ರಾಪ್ತರು ಸ್ಕೂಟರ್‌ನಲ್ಲಿ ಸವಾರಿ ಮಾಡುವುದನ್ನು ಬೈಕ್‌ ಸವಾರರೊಬ್ಬರು ಫೋಟೋ ಕ್ಲಿಕ್ಕಿಸಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಸ್ಕೂಟರ್ ನೀಡಿ ನಿರ್ಲಕ್ಷ್ಯ ಮೆರೆದ ಪೋಷಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತ ವಯಸ್ಕರ ಪ್ರಯಾಣ Read More »

error: Content is protected !!
Scroll to Top