April 29, 2026

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯೂಲೆನ್ಸ್ ಚಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.ಅಂಬ್ಯುಲೆನ್ಸ್ ಚಾಲಕ ಮಾದವ (50 ವರ್ಷ ) ಎಂಬವರು ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ.ಹೃದಯಾಘಾತದಿಂದ ಮೃತಪಟಿರುವುದಾಗಿ ಹೇಳಗಾಗುತ್ತಿದೆ. ಮೃತ ದೇಹವನ್ನು ಸುಳ್ಯ ತಾಲೂಕು ಆಸ್ಪತ್ರೆಯ ಮೋರ್ಚರಿಯಲ್ಲಿ ಇಡಲಾಗಿರುವುದಾಗಿ ತಿಳಿದು ಬಂದಿದೆ. ಮೃತರು ಕಾಣಿಯೂರಿನವರ ರಾಗಿದ್ದು ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ Read More »

ರಾಜ್ಯದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ’ ಸಾಧ್ಯತೆಹವಾಮಾನ ಇಲಾಖೆ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಏಪ್ರಿಲ್ 30 ಮತ್ತು ಮೇ 1 ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಏಪ್ರಿಲ್ 29 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ’ ಸಾಧ್ಯತೆಹವಾಮಾನ ಇಲಾಖೆ ಎಚ್ಚರಿಕೆ Read More »

ಗುಜರಾತ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು!

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 15 ಪುರಸಭೆ ನಿಗಮಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಏಪ್ರಿಲ್ 26 ರಂದು ನಡೆದ ಈ ಚುನಾವಣೆಯಲ್ಲಿ 15 ಪಾಲಿಕೆಗಳು, 84 ಪುರಸಭೆಗಳು, 34 ಜಿಲ್ಲಾ ಪಂಚಾಯತ್‌ಗಳು ಮತ್ತು 260 ತಾಲೂಕು ಪಂಚಾಯತ್‌ಗಳು ಸೇರಿದ್ದವು. ಅಹಮದಾಬಾದ್‌, ಸೂರತ್, ವಡೋದರಾ, ರಾಜ್‌ಕೋಟ್, ಭಾವನಗರ, ಜಾಮ್‌ನಗರ ಮುಂತಾದ ಪ್ರಮುಖ ನಗರಗಳು ಈ ಚುನಾವಣೆಯ ವ್ಯಾಪ್ತಿಗೆ ಒಳಪಟ್ಟಿದ್ದವು. ತಾಲೂಕು ಪಂಚಾಯಿತಿ ಫಲಿತಾಂಶಗಳಲ್ಲಿ ಬಿಜೆಪಿ 215, ಕಾಂಗ್ರೆಸ್ 15-20 ಮತ್ತು ಎಎಪಿ

ಗುಜರಾತ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು! Read More »

error: Content is protected !!
Scroll to Top