April 30, 2026

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸೇವೆಯಿಂದ ನಿವೃತ್ತಿ

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ (ಇಂದು)ಎ.30 ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ.ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಪೆರಾಜೆ ಗ್ರಾಮದ  ಕುಂದಲ್ಪಾಡಿ ಜತ್ತಪ್ಪ ಹಾಗೂ   ಬೊಮ್ಮಕ್ಕರ ಸುಪುತ್ರರಾಗಿ ದಿನಾಂಕ 18-04-1966ರಂದು   ಜನಿಸಿದ್ದಾರೆ. ಕಿರಿಯ ಪ್ರಾಥಮಿಕ ಶಿಕ್ಷಣವನ್ನು ಪುತ್ಯ ಇಲ್ಲಿ ಮುಗಿಸಿ ಹಿರಿಯ ಪ್ರಾಥಮಿಕ ಶಿಕ್ಷಣವನ್ನು ಪಕ್ಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಬಳಚೇರಿ ಯಲ್ಲಿ ವ್ಯಾಸಂಗ ಮಾಡಿ ಪ್ರೌಢಶಾಲಾ ಶಿಕ್ಷಣವನ್ನು ಸಂಯುಕ್ತ ಪದವಿ […]

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸೇವೆಯಿಂದ ನಿವೃತ್ತಿ Read More »

ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವು,ಸಹಸವಾರೆ ವಿದ್ಯಾರ್ಥಿನಿ ಗಂಭೀರ

ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿ ಬೈಕ್‌ ಸವಾರ ಮೃತಪಟ್ಟು ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ.ಮೃತರನ್ನು ನೆಡ್ಡಿಲ್ ನಿವಾಸಿ ಶಿವಕುಮಾ‌ರ್ ಅವರ ಪುತ್ರ ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಸಹಸವಾರೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಎಲಿಯ ನಿವಾಸಿ, ಅದೇ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ನೇಹಾ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ

ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವು,ಸಹಸವಾರೆ ವಿದ್ಯಾರ್ಥಿನಿ ಗಂಭೀರ Read More »

ಅರಂತೋಡು ಎಸ್.ಕೆ.ಎಸ್.ಬಿ.ವಿ ಯ ನೂತನ ಸಮಿತಿ ರಚನೆಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ. ಕಾರ್ಯದರ್ಶಿಯಾಗಿ ಹಫೀಝ್ ಆಯ್ಕೆ

ಸಮಸ್ತ ಕೇರಳ ಸುನ್ನಿ ಬಾಲವೇದಿ ಅರಂತೋಡು ಶಾಖಾ ಮಟ್ಟದ ವಾರ್ಷಿಕ ಮಹಾ ಸಭೆಯು ಎ.28 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಖತೀಬರಾದ ಬಹು| ಆಸಿಫ್ ಅಝ್ಹರಿ ದುವಾ ನೆರವೇರಿಸಿದರು.ಸದರ್ ರಪೂಫ್ ಅಝ್ಹರಿ ಕಾರ್ಯಕ್ರಮ ಉದ್ಘಾಟಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಶುಭ ಹಾರೈಸಿದರು. ಕಾರ್ಯದರ್ಶಿ ಹಫೀಝ್ ಸ್ವಾಗತಿಸಿ ನವಾಝ್ ಲೆಕ್ಕ ಪತ್ರಗಳನ್ನು ಮಂಡಿಸಿದರು.ಸಭೆಯಲ್ಲಿ 2026-27 ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ.ಕಾರ್ಯದರ್ಶಿಯಾಗಿ ಹಫೀಝ್ ಕೊಡಂಕೇರಿ, ಕೋಶಾಧಿಕಾರಿಯಾಗಿ ರುಫೈಝ್, ಉಪಾಧ್ಯಕ್ಷರುಗಳಾಗಿ

ಅರಂತೋಡು ಎಸ್.ಕೆ.ಎಸ್.ಬಿ.ವಿ ಯ ನೂತನ ಸಮಿತಿ ರಚನೆಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ. ಕಾರ್ಯದರ್ಶಿಯಾಗಿ ಹಫೀಝ್ ಆಯ್ಕೆ Read More »

ಕಾಂಗ್ರೆಸ್‌ಗೆ ಐತಿಹಾಸಿಕ ಜಯ: 40 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

ಗುಜರಾತ್‌ನ ಅಂಬಾಜಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಬಿಜೆಪಿಯ 40 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯಹಾಡಿದೆ. ಒಟ್ಟು 24 ಸ್ಥಾನಗಳಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಕೇವಲ 4 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಆಡಳಿತ ವಿರೋಧಿ ಅಲೆ, ಅಭಿವೃದ್ಧಿ ಕೆಲಸಗಳ ಕೊರತೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳು ಬಿಜೆಪಿಯ ಪತನಕ್ಕೆ ಕಾರಣವೆಂದು ವಿಶ್ಲೇಷಿಸಲಾಗಿದೆ. ಈ ಭರ್ಜರಿ ಗೆಲುವು ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.

ಕಾಂಗ್ರೆಸ್‌ಗೆ ಐತಿಹಾಸಿಕ ಜಯ: 40 ವರ್ಷಗಳ ಬಿಜೆಪಿ ಆಡಳಿತ ಅಂತ್ಯ Read More »

error: Content is protected !!
Scroll to Top