ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶ್ರೀ ರಾಮಕೃಷ್ಣ ಭಜನಾ ಮಂದಿರ ಕಲ್ಲುಗುಂಡಿ ಇದರ ಜೀರ್ಣೋದ್ದಾರಕ್ಕೆ ರೂ. 1,50,000 ಅನುದಾನ ಮಂಜೂರು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಧರ್ಮಸ್ಥಳ ಇದರ “ಸಮುದಾಯ ಅಭಿವೃದ್ಧಿ ವಿಭಾಗ” ವತಿಯಿಂದ ಶ್ರೀ ರಾಮಕೃಷ್ಣ ಭಜನಾ ಮಂದಿರ ಕಲ್ಲುಗುಂಡಿ ಇದರ ಜೀರ್ಣೋದ್ದಾರಕ್ಕೆ ರೂ. 1,50,000 ಅನುದಾನ ನೀಡಲಾಗಿದೆ. ಅನುದಾನ ಮಂಜುರಾತಿ ಪತ್ರವನ್ನು ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡರು ಹಸ್ತಾಂತರಿಸಿದರು. ಅನುದಾನ ಪಡೆಯಲು ಯೋಜನಾಧಿಕಾರಿ ಮಾದವ ಗೌಡ, ಸುರೇಶ್ ಕಣೆಮರಡ್ಕ, ವಲಯ ಮೇಲ್ವಿಚಾರಕರಾದ ಹರೀಶ್ ಆಚಾರ್ಯ, ಶ್ರೀ ರಾಮಚಂದ್ರ ಕಲ್ಲುಗದ್ದೆ, ಒಕ್ಕೂಟ ಸೇವಾಪ್ರತಿನಿಧಿ ಜಯಲಕ್ಷ್ಮೀ ಸಹಕರಿಸಿದರು.ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿಯ […]









