April 2026

ಅರಂತೋಡು : ಉಳುವಾರು ಕುಟುಂಬದ ತಳ ಮನೆಯಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಕೋಲ

ಅರಂತೋಡು ಗ್ರಾಮದ ಉಳುವಾರು ಕುಟುಂಬದ ತಳ ಮನೆಯಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಬೈಲುಕೋಲವು ಮಾ.30 ರಂದು ನಡೆಯಿತು.ಮಾ.23 ರಂದು ಗೊನೆ ಮುಹೂರ್ತ ನಡೆದು, 29 ರಂದು ರಾತ್ರಿ ಕೂಡಿ , ಮಾ.30 ರಂದು ಬೆಳಿಗ್ಗೆ ಮಹಾವಿಷ್ಣು ಮೂರ್ತಿ ದೈವದ ಬೈಲು ಕೋಲವು ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಹಿರಿಯರಾದ ಯು. ಬಿ. ನಾರಾಯಣ, ಅಧ್ಯಕ್ಷರು ಸರ್ವ ಸದಸ್ಯರು, ಉಳುವಾರು ಕುಟುಂಬಸ್ಥರು, ಊರಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಶ್ರೀ ದೈವದ ಅರಶಿನ ಪ್ರಸಾದವನ್ನು ಪಡೆದು ಕೃಪೆಗೆ […]

ಅರಂತೋಡು : ಉಳುವಾರು ಕುಟುಂಬದ ತಳ ಮನೆಯಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಕೋಲ Read More »

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವ ಏ.13ರಿಂದ ಏ.20ರ ತನಕ ವೈಭವದಿಂದ ನಡೆಯಲಿದ್ದು ಏ.1ರಂದು ಗೊನೆ ಮೂಹೂರ್ತ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ,. ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯು.ಎಂವ್ಯವಸ್ಥಾಪನಾ ಸಮಿತಿ ಸದಸ್ಯರಾದ ತೀರ್ಥರಾಮ ಪರ್ನೋಜಿ,ಕೆ.ಕೆ ಬಾಲಕೃಷ್ಣ ಕುಂಟುಕಾಡು,ವಸಂತ ಪೆಲ್ತಡ್ಕ,ತಿಮ್ಮಯ್ಯ ಮೆತ್ತಡ್ಕ,ಮಾಲತಿ ಬೋಜಪ್ಪ ಮಾಜಿ ಸದಸ್ಯರಾದ ಕೆ.ಕೆ ನಾರಾಯಣ,ಎಸ್.ಪಿ ಲೋಕನಾಥ,ಎ.ಜಿ ಉಮಾಶಂಕರ,ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ,ಕಾರ್ಯನಿರ್ವಾಹಣಾಧಿಕಾರಿ ಅವಿನ್ ರಂಗತ್

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

ಕಲ್ಲುಗುಂಡಿ : ಕಾರು ಅಪಘಾತವಾಗಿ ಓರ್ವ ಗಂಭೀರ

ಕಲ್ಲುಗುಂಡಿ ಕೂಲಿಶೆಡ್ ಸಮೀಪ ಕಳೆದ ರಾತ್ರಿ 12.45 ರ ಕಾರು ಮೋರಿಗೆ ಡಿಕ್ಕಿಹೊಡೆದು ಒಬ್ಬರಿಗೆ ಗಂಭೀರ ಗಾಯವಾಗಿದೆ, ನಾಲ್ವರಿಗೆ ಸಣ್ಣ ಪುಟ್ಟ ಗಾಯವಾಗಿದ ಬಗ್ಗೆ ವರದಿಯಾಗಿದೆ.ಮಲಪ್ಪುರಂ ನಿಂದ ಪುತ್ತೂರು ಕಡೆಗೆ ಕಾರು ತೆರಳುತ್ತಿತ್ತು ಎಂದು ತಿಳಿದು ಬಂದಿದೆ.ಕಾರಿನ ಮುಂಬಾಗ ಸಂಪೂರ್ಣವಾಗಿ ಜಖಂಗೊಂಡಿದೆ.ಗಾಯಾಳುಗಳನ್ನು ಅಸ್ಪತ್ರಗೆ ಸಾಗಿಸಲಾಗಿದೆ.

ಕಲ್ಲುಗುಂಡಿ : ಕಾರು ಅಪಘಾತವಾಗಿ ಓರ್ವ ಗಂಭೀರ Read More »

ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದಪ್ರತಿಷ್ಠ ಬ್ರಹ್ಮ ಕಲಶೋತ್ಸವ ಯಶಸ್ವಿಯಾಗಿ ನಡೆಯಲು ಶ್ರೀ ಮುತ್ತಪ್ಪ ತಿರುವಪ್ಪ ಸನ್ನಿಧಿಯಲ್ಲಿ ಪಯಂಗುತ್ತಿ ಸೇವೆ

ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದಪ್ರತಿಷ್ಠ ಬ್ರಹ್ಮ ಕಲಶೋತ್ಸವ ಏ 20ರಿಂದ 23ರ ತನಕ ಯಶಸ್ವಿ ಯಾಗಿ ನಡೆಯಲು ಶಾಂತಿನಗರದ ಶ್ರೀ ಮುತ್ತಪ್ಪ ತಿರುವಪ್ಪ ಸನ್ನಿಧಿಯಲ್ಲಿ ಪಯಂಗುತ್ತಿ ಸೇವೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನ ದ ಬ್ರಹ್ಮ ಕಳಸೋತ್ಸವ ಸಮಿತಿಯ ಅಧ್ಯಕ್ಷರಾದ ಸುಂದರ್ ರಾವ್ ಉಪಾಧ್ಯಕ್ಷರಾದ ಚಿದಾನಂದ ವಿದ್ಯಾನಗರ ಗೌತಮ್ ಸೇರ್ಕಾಜೆ, ಸಂಚಾಲಕಾರದ ರಾಜೇಶ್ ಮೇನಾಲ ಕೋಶಾಧಿಕಾರಿ ಕೇಶವ ಮಾಸ್ತರ್ ಸಿ.ಎ ಸಹ ಸಂಚಾಲಕರಾದ ನಾರಾಯಣ ಎಸ್ ಎಂ . ಗೌರವ ಮಾರ್ಗದರ್ಶಕರಾದ

ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದಪ್ರತಿಷ್ಠ ಬ್ರಹ್ಮ ಕಲಶೋತ್ಸವ ಯಶಸ್ವಿಯಾಗಿ ನಡೆಯಲು ಶ್ರೀ ಮುತ್ತಪ್ಪ ತಿರುವಪ್ಪ ಸನ್ನಿಧಿಯಲ್ಲಿ ಪಯಂಗುತ್ತಿ ಸೇವೆ Read More »

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ರವರ ಭರವಸೆ ಮೇರೆಗೆ ನಾಳೆಯಿಂದ ನೆಡೆಯಬೇಕಿದ್ದ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ ಕೈಬಿಟ್ಟ ಕೆ ಎಫ್ ಡಿ ಸಿ ಕಾರ್ಮಿಕ ಸಂಘಟನೆಗಳು

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ರಬ್ಬರ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಬೇಡಿಕೆಗಳನ್ನು ಇತ್ಯರ್ಥಪಡಿಸದೆ ಇರುವ ಬಗ್ಗೆ ಎ. 01ರಿಂದ ಕೆ ಎಫ್ ಡಿ ಸಿ ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಎದುರು ಅನಿರ್ಧಷ್ಟಾವಧಿ ಪ್ರತಿಭಟನಾ ಹೋರಾಟ ಮತ್ತು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿರುವ ಕೆ ಎಫ್ ಡಿ ಸಿ ಕಾರ್ಮಿಕ ಸಂಘಟನೆಗಳು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರು ಕಾರ್ಮಿಕರ ಬೇಡಿಕೆಗಳ ಬಗ್ಗೆ ಸರಕಾರದ ಮಟ್ಟದಲ್ಲಿ ಮತ್ತು ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ರವರ ಭರವಸೆ ಮೇರೆಗೆ ನಾಳೆಯಿಂದ ನೆಡೆಯಬೇಕಿದ್ದ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ ಕೈಬಿಟ್ಟ ಕೆ ಎಫ್ ಡಿ ಸಿ ಕಾರ್ಮಿಕ ಸಂಘಟನೆಗಳು Read More »

ಸುಳ್ಯ ಸ್ವರ್ಣಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ರೂ. 43.81 ಕೋಟಿ ವ್ಯವಹಾರ ರೂ. 13.57 ಲಕ್ಷ ಲಾಭ.

ಸುಳ್ಯ ನಗರದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2025-26 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಎರಡನೇ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 43.81 ಕೋಟಿ ವ್ಯವಹಾರ ನಡೆಸಿ ರೂ. 13.57 ಲಕ್ಷ ಲಾಭಗಳಿಸಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ ತಿಳಿಸಿದ್ದಾರೆ.2026 ಮಾರ್ಚ್ 31ಕ್ಕೆ ಸಂಘದಲ್ಲಿ ಒಟ್ಟು

ಸುಳ್ಯ ಸ್ವರ್ಣಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ರೂ. 43.81 ಕೋಟಿ ವ್ಯವಹಾರ ರೂ. 13.57 ಲಕ್ಷ ಲಾಭ. Read More »

ಇಂದು (ಏ.1) ಪುರಾಣ ಪ್ರಸಿದ್ಧ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವ ಏ.13ರಿಂದ ಏ.20ರ ತನಕ ವೈಭವದಿಂದ ನಡೆಯಲಿದ್ದು ಇಂದು .(ಏ.1) ಬೆಳಿಗ್ಗೆ 9 ಗಂಟೆಗೆ ಗೊನೆ ಮೂಹೂರ್ತ ನಡೆಯಲಿದೆ.ಗೊನೆ ಮೂಹೂರ್ತ ಕಾರ್ಯಕ್ರಮದಲ್ಲಿ ಸೀಮೆಯ ಭಕ್ತರು ಭಾಗವಹಿಸಬೇಕೆಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.

ಇಂದು (ಏ.1) ಪುರಾಣ ಪ್ರಸಿದ್ಧ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

error: Content is protected !!
Scroll to Top