ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ
ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ ೧೧ರಂದು ಶ್ರೀ ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ […]
ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ Read More »









