April 2026

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ

ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ ೧೧ರಂದು ಶ್ರೀ ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ […]

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ Read More »

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ

ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ ೧೧ರಂದು ಶ್ರೀ ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕಲಾವಿದ ಶಶಿ ಅಡ್ಕಾರುರವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವಿಶ್ವ ಕಲಾ ದಿನಾಚರಣೆ ಪ್ರಯುಕ್ತ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಕಾರ್ಯಕ್ರಮ ಎ. 21 ರಂದು ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಶ್ವ ಕಲಾ ದಿನದ ಪ್ರಯುಕ್ತ ತನ್ನ ಸೃಜನಾತ್ಮಕ ಕಲಾ ಪ್ರತಿಭೆಯಿಂದ ಜಗತ್ತನ್ನು ಸುಂದರಗೊಳಿಸುತ್ತಿರುವ ಅಡ್ಕಾರಿನ ಕ್ರಿಯೇಟಿವ್ ಕಲಾವಿದ  ಶಶಿ ಅಡ್ಕಾರ್‌ರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪುರಸ್ಕಾರ ನೀಡಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿದ್ದರು. ಜೇಸಿಐ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕಲಾವಿದ ಶಶಿ ಅಡ್ಕಾರುರವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ Read More »

ನಾಳೆ ಎಸ್.ಎಸ್‌.ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಎ.23ರ ಗುರುವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.ಗುರುವಾರ ಮಧ್ಯಾಹ್ನ 12 ಗಂಟೆಗೆ 2026 ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರು ಪತ್ರಿಕಾ ಗೋಷ್ಠಿಯನ್ನು ಆಯೋಜಿಸಿದ್ದಾರೆ

ನಾಳೆ ಎಸ್.ಎಸ್‌.ಎಲ್ ಸಿ ಫಲಿತಾಂಶ ಪ್ರಕಟ Read More »

ಕುಲ್ಚಾರ್ ಹೊಳೆಗೆ ತಾಜ್ಯ ಎಸೆದವರಿಗೆಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ರೂ 5000 ದಂಡ.

ದಿನಾಂಕ 21.4.2026ನೇ ಮಂಗಳವಾರದಂದು ವಾಹನ ಸಂಖ್ಯೆ KA05 MS 6793ವಾಹನದಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗಳು ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲ್ಚಾರ್ ಸೇತುವೆಯ ಮೇಲಿನಿಂದ ಬಲ್ನಾಡ್ ಹೊಳೆಗೆ ತ್ಯಾಜ್ಯ ಎಸೆಯುತ್ತಿದ್ದನ್ನು ಗಮಸಿದ ಕಲ್ಲುಗುಂಡಿ ರಿಕ್ಷಾ ಚಾಲಕರಾದ ಸದಾನಂದ ರೈ ಆರಂತೋಡಿನ ರಿಕ್ಷಾ ಚಾಲಕರಾದ ಹರಿಶ್ಚಂದ್ರ ನೆಕ್ಕಿಲ ಮತ್ತು ಆದರ್ಶ ದೇರಾಜೆಯವರು ತಡೆದು ನಿಲ್ಲಿಸಿ ಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಯಪ್ರಕಾಶ್. ಎಂ. ಆರ್. ರವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ರೂ 5000ದಂಡ ವಿಧಿಸಿದರು.ಮೊದಲು

ಕುಲ್ಚಾರ್ ಹೊಳೆಗೆ ತಾಜ್ಯ ಎಸೆದವರಿಗೆಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ರೂ 5000 ದಂಡ. Read More »

ಬೆಳ್ಳಾರೆ : ಶಿಥಿಲಗೊಂಡಿದೆ ನೇಲ್ಯಮಜಲು ಪುಡ್ಕಜೆ ಮತ್ತು ಕುರುಂಬುಡೇಲು ಸಂಪರ್ಕಿಸುವ ಗೌರಿ ಹೊಳೆಯ ಕಾಲುಸಂಕ!

ಬೆಳ್ಳಾರೆ ಗ್ರಾಮದ ನೇಲ್ಯಮಜಲು ಪುಡ್ಕಜೆ ಮತ್ತು ಕುರುಂಬುಡೇಲು ಸಂಪರ್ಕಿಸುವ ಗೌರಿ ಹೊಳೆಯ ಕಾಲು ಸಂಕ ಶಿಥಿಲಗೊಂಡಿದ್ದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ.ಈ ಕಾಲಸಂಕದ ಕಾಂಕ್ರೀಟ್ ‌ಕುಸಿಯುತ್ತಿದೆ.ಕಬ್ಬಿಣಗಳಿಗೆ ತುಕ್ಕು ಹಿಡಿದು ಕರಗುತ್ತಿವೆ. ಬಗ್ಗೆ 2024 ರಲ್ಲಿ ಇಲ್ಲಿಯ ಆಸು ಪಾಸಿನವರು ಜಿಲ್ಲಾಧಿಕಾರಿಯವರಿಗೆ, ಈಗಿನ ಶಾಸಕರಿಗೆ, ಉಸ್ತುವಾರಿ ಸಚಿವರಿಗೆ ಮನವಿ ನೀಡಿದರು ಕೂಡ ಯಾವುದೇ ಸ್ಪಂದನೆ ಈವರೆಗೆ ನೀಡಿರುವುದಿಲ್ಲ.. ಆದರೆ 2024 ರಲ್ಲಿ ಉಸ್ತುವಾರಿ ಸಚಿವರ ಪತ್ರಕ್ಕೆ ಜಿಲ್ಲಾ ಪಂಚಾಯತ್ ಕಡೆಯಿಂದ ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಇವರಿಗೆ ಪತ್ರದ ಮೂಲಕ

ಬೆಳ್ಳಾರೆ : ಶಿಥಿಲಗೊಂಡಿದೆ ನೇಲ್ಯಮಜಲು ಪುಡ್ಕಜೆ ಮತ್ತು ಕುರುಂಬುಡೇಲು ಸಂಪರ್ಕಿಸುವ ಗೌರಿ ಹೊಳೆಯ ಕಾಲುಸಂಕ! Read More »

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಶ್ರೀ ದೇವಿ ಭಗವತಿ ಮಂದಿರದ 28ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಶ್ರೀ ದೇವಿ ಭಗವತಿ ಮಂದಿರದ 28ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಏ.19ರಂದು ನಡೆಯಿತುಬೆಳಗ್ಗೆ ಗಂಟೆ 9.00ಕ್ಕೆ ಗಣಪತಿ ಪೂಜೆ ಬೆಳಗ್ಗೆ ಗಂಟೆ 10.00ಕ್ಕೆ : ಶ್ರೀ ಸತ್ಯನಾರಾಯಣ ಪೂಜೆಬೆಳಗ್ಗೆ ಗಂಟೆ 11.00ಕ್ಕೆ : ಭಜನಾ ಸತ್ಸಂಗ ನಡೆಯಿತು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿದ ಸದಸ್ಯರಾದ ತೇಜ ಕುಮಾರ್ ಬಡ್ಡಡ್ಕ ಅಧ್ಯಕ್ಷತೆ ವಹಿಸಿದ್ದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 235ನೇ ಕೃತಿ ಮನಸ್ಸಿನಲ್ಲಿದ್ದಾನೆ

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಶ್ರೀ ದೇವಿ ಭಗವತಿ ಮಂದಿರದ 28ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ Read More »

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಆರಾಟ ಮಹೋತ್ಸವ ನಡೆದು ಧ್ವಜಾಅವರೋಣ ಮೂಲಕ ಸಂಪನ್ನ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ವಿವಿಧ ಸಾಂಸ್ಕೃತಿಕ ,ವೈದಿಕ ಕಾರ್ಯಕ್ರಮಗಳ ಮೂಲಕ ವೈಭಯುತವಾಗಿ ನಡೆದು ಏ.20ರಂದು ಜಾತ್ರೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು.ಏ.19ರಂದು ಬೆಳಿಗ್ಗೆ ಆರಾಟ ಬಾಗಿಲು ತೆರಯಲಾಯಿತು.ರಾತ್ರಿ ಉತ್ಸವ ಬಲಿ ನಡೆದು ದೇವರಿಗೆ ವಸಂತ ಮಟ್ಟದಲ್ಲಿ ಹಾಗೂ ಕಟ್ಟೆಯಲ್ಲಿ ಪೂಜೆಯಾಗಿ ಜಳಕ್ಕೆ ತೆರಳಿದರು.ಜಳಕವಾಗಿ ದೇವರು ಬಂದ ಬಳಿಕ ದರ್ಶನ ಬಲಿಯಾಗಿ ಬಟ್ಟಲು ಕಾಣಿಕೆಯಾಗಿ ಧ್ವಜಾಅವರೋಹಣ ನಡೆದು ಸಂಪ್ರೋಕ್ಷಣೆ ಮಂತ್ರಾಕ್ಷತೆಯೊಂದಿಗೆ ಜಾತ್ರೋತ್ಸವ ಕೊನೆಗೊಂಡಿತು‌.ಈ ಸಂದರ್ಭಗಳಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು.ಕೆ ಕೇಶವ ಕೊಳಲುಮೂಲೆ,ಜಾತ್ರೋತ್ಸವ ಅಧ್ಯಕ್ಷ

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಆರಾಟ ಮಹೋತ್ಸವ ನಡೆದು ಧ್ವಜಾಅವರೋಣ ಮೂಲಕ ಸಂಪನ್ನ Read More »

ಪಂಜ : ಮಕ್ಕಳ ಹಬ್ಬ ಬೇಸಿಗೆ ಶಿಬಿರ ಉದ್ಘಾಟನೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡ್ಯಾನ್ಸ್ ಆ್ಯಂಡ್ ಬೀಟ್ಸ್ ಮಕ್ಕಳ ಹಬ್ಬ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಏ.21ರಂದು ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು ಉದ್ಘಾಟನೆಯನ್ನು ಪಂಜಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಶಾಸ್ತ್ರಿಗಳು ನೆರವೇರಿಸಿದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಪುಷ್ಪ ಡಿ ಪ್ರಸಾದ್ ಹಾಗೂ ಪಂಜ ಉಪ ವಲಯ

ಪಂಜ : ಮಕ್ಕಳ ಹಬ್ಬ ಬೇಸಿಗೆ ಶಿಬಿರ ಉದ್ಘಾಟನೆ Read More »

ಊರುಬೈಲು ಭಗವಾನ್ ಸಂಘ (ರಿ) ಅದ್ಯಕ್ಷರಾಗಿ ಉದ್ಯಮಿ, ಸುಜಿತ್ ಕುಮಾರ್ ಕಟ್ಟಕೋಡಿ,ಕಾರ್ಯದರ್ಶಿ ಯಾಗಿ ಜಯಂತ ನಡುಬೆಟ್ಟು ಆಯ್ಕೆ

ತನ್ನ ವಿಭಿನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳಿಗೆ ಹೆಸರಾಗಿರುವ ,ರಾಜ್ಯ ಪ್ರಶಸ್ತಿ ಪುರಸ್ಕೃತ ,ಅನಂತ್ ಊರುಬೈಲು ಸಾರಥ್ಯದ ಶ್ರೀ ಭಗವಾನ್ ಸಂಘ (ರಿ) ಚೆಂಬು,ಇದರ 2026-27 ರ ಅವಧಿಯ ಆಡಳಿತ ಮಂಡಳಿ ಅದ್ಯಕ್ಷರಾಗಿ ಉದ್ಯಮಿ,ಶ್ರೀ. ಸುಜಿತ್ ಕುಮಾರ್ ಕಟ್ಟಕೋಡಿಯವರು ಸರ್ವಾನುಮತದಿಂದ ಅಧಿಕಾರ ವಹಿಸಿಕೊಂಡರು. ಇವರೊಂದಿಗೆ ಕಾರ್ಯದರ್ಶಿಯಾಗಿ ಶ್ರೀ .ಜಯಂತ ನಡುಬೆಟ್ಟು ,ಮತ್ತು ಕಾರ್ಯಕ್ರಮ ಸಂಯೋಜಕರಾಗಿ ಶ್ರೀ. ಯತೀಶ್ ಹನಿಯಡ್ಕ ಆಯ್ಕೆಯಾದರು.

ಊರುಬೈಲು ಭಗವಾನ್ ಸಂಘ (ರಿ) ಅದ್ಯಕ್ಷರಾಗಿ ಉದ್ಯಮಿ, ಸುಜಿತ್ ಕುಮಾರ್ ಕಟ್ಟಕೋಡಿ,ಕಾರ್ಯದರ್ಶಿ ಯಾಗಿ ಜಯಂತ ನಡುಬೆಟ್ಟು ಆಯ್ಕೆ Read More »

error: Content is protected !!
Scroll to Top