ಶ್ರದ್ಧಾ ಭಕ್ತಿಯಿಂದ ನಡೆದ ಅಳಿಕೆ ಬೀಡು – ಅಗರಿತ ಮಾಡ ಅರಂತೋಡು ತೋಟಂಪ್ಪಾಡಿ ಶ್ರೀ ಉಳ್ಳಾಕುಳು – ಉಳ್ಳಾಳ್ತಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ
ಅಳಿಕೆ ಬೀಡು – ಅಗರಿತ ಮಾಡ ಅರಂತೋಡು ತೋಟಂಪ್ಪಾಡಿ ಶ್ರೀ ಉಳ್ಳಾಕುಳು – ಉಳ್ಳಾಳ್ತಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವವು ಎ.24 ಮತ್ತು ಎ.25ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.ಈ ಸಂದರ್ಭದಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು.ಕೆ ಕೇಶವ ಕೊಳಲು ಮೂಲೆ, ದೈವಸ್ಥಾನದ,ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ಕೆ ಬಾಲಕ್ರಷ್ಣ ಕುಂಟುಕಾಡು,ತೀರ್ಥರಾಮ ಪರ್ನೋಜಿ,ತಿಮ್ಮಯ್ಯ ಮೆತ್ತಡ್ಕ ದೇವಳದ ವ್ಯವಸ್ಥಾಪಕ ಆನಂದ […]









