ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ
ಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು.ಸದಸ್ಯರಾದ ಸಂತೋಷ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ,ಮಾಯಿಲಪ್ಪ, ಎಣ್ಮೂರು,ಧರ್ಮಪಾಲ ಮರಕಡ,ಪವಿತ್ರ ,ಮಾಲೆಟ್ಟಿ, ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.
ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ



















































