May 5, 2026

ಪಿ.ಬಿ ದಿವಾಕರ ರೈಯವರ ಪತ್ನಿ ವಿದ್ಯಾ ಡಿ.ರೈ ನಿಧನ

ದ.ಕ ಜಿಲ್ಲೆಯ ಹಿರಿಯ ಸಹಕಾರಿ ದುರೀಣ ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ಬಿ.ದಿವಾಕರ ರೈಯವರ ಧರ್ಮಪತ್ನಿ ವಿದ್ಯಾ ಡಿ.ರೈ (55 ವರ್ಷ ) ಅವರು ಮೇ 5ರಂದು ಮಂಗಳೂರಿನ ಖಾಸಗಿ ಆಸ್ಪತ್ರಯಲ್ಲಿ ನಿಧನರಾದರು. ಮ್ರತರು ಪತಿ,ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪಿ.ಬಿ ದಿವಾಕರ ರೈಯವರ ಪತ್ನಿ ವಿದ್ಯಾ ಡಿ.ರೈ ನಿಧನ Read More »

ಚೆಸ್ಕಾಂ ನ ಪ್ರಭಾರ ಸಹಾಯಕ ಇಂಜಿನಿಯರ್ ಪ್ರವೀಣ್ ಕುಮಾರ್ ಪಾನತ್ತಿಲ ನಿಧನ

ಚೆಸ್ಕಾಂ ನ ಮಡಿಕೇರಿ ಶಾಖೆಯಲ್ಲಿ ಪ್ರಭಾರ ಸಹಾಯಕ ಎಂಜಿನಿಯರ್ ಆಗಿದ್ದ ಅರಂತೋಡು ಗ್ರಾಮದ ಬೆದ್ರುಪಣೆ ಪ್ರವೀಣ್ ಕುಮಾ‌ರ್ ಪಾನತ್ತಿಲ ಇಂದು ಮುಂಜಾನೆ (ಮೇ.5)ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ತಾಯಿ ಪೂವಮ್ಮ,, ಪತ್ನಿ ರೇಖಾ, ಪುತ್ರ ಮೌರ್ಯ, ಸಹೋದರಿ ಪ್ರಮೀಳ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಮೃತರು ಸ್ಪಂದನ ಗೆಳೆಯರ ಬಳಗ ರಿ ಅಡ್ತಲೆ ಇದರ ಸಾಂಸ್ಕೃತಿಕ ಕಾರ್ಯದರ್ಶಿಯಾಗಿದ್ದರು

ಚೆಸ್ಕಾಂ ನ ಪ್ರಭಾರ ಸಹಾಯಕ ಇಂಜಿನಿಯರ್ ಪ್ರವೀಣ್ ಕುಮಾರ್ ಪಾನತ್ತಿಲ ನಿಧನ Read More »

error: Content is protected !!
Scroll to Top