May 10, 2026

ಅಜ್ಜಾವರ : ಮೇ.13 ಮತ್ತು 14ರಂದು ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಶ್ರೀ ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ ಮೇ.13 ಮತ್ತು 14ರಂದು ನಡೆಯಲಿದೆ.ಮೆ.13ರಂದು ಸಂಜೆ 6 ಗಂಟೆಗೆ ಜಗದ್ಗುರುಗಳ ಆಗಮನವಾಗಿ ಗ್ರಾಮ ಪಂಚಾಯತ್ ಬಳಿಯಿಂದ ವೇದಘೋಷ, ಕುಣಿತ ಭಜನೆ, ಬ್ಯಾಂಡ್ ಸೆಟ್ ವಾಲಗಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯಲಿದೆ‌. ಸಾಯಂಕಾಲ 7:0೦ ಕ್ಕೆ ಧೂಳೀ ಪಾದಪೂಜೆ, ರಾತ್ರಿ 8:00ರಿಂದ ದೇವರನಾಮಗಳು, ರಾತ್ರಿ 8:30ರಿಂದ ಶ್ರೀ ಮಜ್ಜಗದ್ಗುರುಗಳಿಂದ ಶ್ರೀ ಚಂದ್ರಮೌಳೀಶ್ವರ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.ಮೇ .14ರಂದುಬೆಳಿಗ್ಗೆ […]

ಅಜ್ಜಾವರ : ಮೇ.13 ಮತ್ತು 14ರಂದು ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ Read More »

ಕನಕಮಜಲು : ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ವರು ಪ್ರಯಾಣಿಕರಿಗೆ ಗಾಯ

ಸುಳ್ಯ ತಾಲೂಕಿನ ಕನಕಮಜಲು ಸಮೀಪ ಕಾರೊಂದು ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೇ 8 ರಂದು ವರದಿಯಾಗಿದೆ.ಸುಳ್ಯ ಕಡೆಯಿಂದ ಪುತ್ತೂರು ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದ್ದು,ಘಟನೆಯಿಂದ ಕಾರಿನಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಸೇರಿ ನಾಲ್ವರಿಗೆ ಗಾಯಗಳಾಗಿವೆ.ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಲಾಗಿದೆ.ಕಾರಿನಲ್ಲಿದ್ದ ಪ್ರಯಾಣಿಕರನ್ನು ಹೊರ ತೆಗೆಯುವಲ್ಲಿ ಸ್ಥಳೀಯರಾದ

ಕನಕಮಜಲು : ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ವರು ಪ್ರಯಾಣಿಕರಿಗೆ ಗಾಯ Read More »

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ ಕಾರ್ಯಕ್ರಮ ಮೇ.9 ರಂದು ದೇಗುಲದ ಸಭಾಭವನದಲ್ಲಿ ನಡೆಯಿತು.ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ರವರು ನೇಮಿರಾಜ ಪಲ್ಲೋಡಿ ಮತ್ತು ಅವರ ಪತ್ನಿ ಶ್ರೀಮತಿ ಕವಿತಾ ನೇಮಿರಾಜ ಪಲ್ಲೋಡಿ ಅವರನ್ನು ಸನ್ಮಾನಿಸಿದರು. ವ್ಯವಸ್ಥಾಪನಾ ಸಮಿತಿಯ ಗೌರವ ಸಲಹೆಗಾರರಾದ ಪರಮೇಶ್ವರ ಬಿಳಿಮಲೆ,

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ Read More »

error: Content is protected !!
Scroll to Top