May 11, 2026

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ : ಡಾ.ಹರಪ್ರಸಾದ್ ತುದಿಯಡ್ಕ

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ ಎಂದು ಸುಳ್ಯ ಚೆನ್ನಕೇಶವ ದೇವಳದ ಅನುವಂಶಿಕ ಮೊಕ್ತೇಸರ ಡಾ. ಡಾ.ಹರಪ್ರಸಾದ್ ತುದಿಯಡ್ಕ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ ,ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ […]

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ : ಡಾ.ಹರಪ್ರಸಾದ್ ತುದಿಯಡ್ಕ Read More »

ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸ್ ದಾಳಿ,ಮೂವರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿ ಯುವತಿಯೊಬ್ಬರನ್ನು ರಕ್ಷಿಸಿ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಎಂಬವರನ್ನು ಬಂಧಿಸಲಾಗಿದೆ.ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿ, 5 ಸಾವಿರ

ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸ್ ದಾಳಿ,ಮೂವರ ಮೇಲೆ ಪ್ರಕರಣ ದಾಖಲು Read More »

ಮಂಡೆಕೋಲು ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ “ಮಕ್ಕಳ ಜ್ಞಾನಹಬ್ಬ” ಆರಂಭ

ನಿರಂತರ ಚಟುವಟಿಕೆಗಳಿಂದ ರಾಜ್ಯದಲ್ಲಿ ಗುರುತಿಸಿಕೊಂಡಿರುವ ಮಂಡೆಕೋಲು ಗ್ರಾಮಪಂಚಾಯತ್ ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ *ಗ್ರಂಥಾಲಯದ ಅಂಗಳದಲ್ಲಿ ಮಕ್ಕಳ ಜ್ಞಾನಹಬ್ಬ* ಆರಂಭಗೊಂಡಿದೆ.ಶಿಬಿರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಾಜಿ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಮಂಡಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ‌ ಸುರೇಶ್‌ ಕಣೆಮರಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪಿ, ಸಂಪನ್ಮೂಲ ವ್ಯಕ್ತಿಯಾದ ರಂಗ ಕಲಾವಿದ ಸುಬ್ಬು ಸಂಟ್ಯಾರ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಉಪಸ್ಥಿತರಿದ್ದರು.   ಆರಂಭದ

ಮಂಡೆಕೋಲು ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ “ಮಕ್ಕಳ ಜ್ಞಾನಹಬ್ಬ” ಆರಂಭ Read More »

error: Content is protected !!
Scroll to Top