ಮೇನಾಲ : ರಾಜಕೀಯ ಧುರೀಣ ನವೀನ್ ರೈ ಸ್ಮರಣಾರ್ಥ ಬಸ್ಸು ತಂಗುದಾಣ ಉದ್ಘಾಟನೆ
ರಾಜಕೀಯ ಧುರೀಣ, ಪಕ್ಷದ ಕಾರ್ಯಕರ್ತ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದಿ.ನವೀನ್ ರೈ ಮೇನಾಲ ಅವರ ಸ್ಮರಣಾರ್ಥ ಅವರ ಅಭಿಮಾನಿಗಳು ನಿರ್ಮಿಸಿದ ಪ್ರಯಾಣಿಕರ ಬಸ್ಸು ತಂಗುದಾಣವನ್ನು ಮೇ 14ರಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಕ್ಯಾ ಬ್ರಿಜೇಶ್ ಚೌಟ, ಸುಳ್ಯ ಭಾಜಪಾ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪಕ್ಷದ ಹಿರಿಯರು,ಪ್ರಮುಖ ಕಾರ್ಯಕರ್ತರು,ನವೀನ್ ರೈ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು ಉಪಸ್ಥಿತರಿದ್ದರು.
ಮೇನಾಲ : ರಾಜಕೀಯ ಧುರೀಣ ನವೀನ್ ರೈ ಸ್ಮರಣಾರ್ಥ ಬಸ್ಸು ತಂಗುದಾಣ ಉದ್ಘಾಟನೆ Read More »


