May 15, 2026

ಜೇಸಿಐ ಸುಳ್ಯ ಪಯಸ್ವಿನಿ – ಜೇನು ಕೃಷಿ ತರಬೇತಿ ಕಾರ್ಯಗಾರ

ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ (ನಿ.) ಪುತ್ತೂರು ಇವರ ಸಹಭಾಗಿತ್ವದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ಜೇನು ಕೃಷಿ ತರಬೇತಿ ಕಾರ್ಯಗಾರ ಮೇ.14ರಂದು ಸುಳ್ಯದ ಬಂಗ್ಲೆಗುಡ್ಡೆಯಲ್ಲಿರುವ ಆಧುನಿಕ ಜೇನು ಸಂಸ್ಕರಣಾ ಘಟಕದಲ್ಲಿ ನಡೆಯಿತು. ಮಂಗಳೂರು ನಬಾರ್ಡ್ ನ ತರಬೇತಿ ಸಂಸ್ಥೆಯಾದ ಬಿ.ಐ.ಆರ್.ಡಿ ಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಯೋಗೀಶ್ ಕಾರ್ಯಗಾರ ನಡೆಸಿಕೊಟ್ಟರು.ಜೇನು ಸೊಸೈಟಿಯ ಅಧ್ಯಕ್ಷರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ರವರು ಜೇನು ಸಾಕಾಣಿಕೆ ವಿಧಾನ, ಸಂಗ್ರಹಣೆ, ಆದಾಯ ಗಳಿಕೆಯ ಅವಕಾಶಗಳು, ಗ್ರಾಮೀಣಾಭಿವೃದ್ಧಿ […]

ಜೇಸಿಐ ಸುಳ್ಯ ಪಯಸ್ವಿನಿ – ಜೇನು ಕೃಷಿ ತರಬೇತಿ ಕಾರ್ಯಗಾರ Read More »

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ

ಬೆಂಗಳೂರು: ದೇಶಾದ್ಯಂತ ಸರಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆ ಮಾಡಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೊ. ಹೆಚ್ಚಿಸಿರುವುದು ಶುಕ್ರವಾರ ಬೆಳಗ್ಗಿನಿಂದಲೇ ಅನ್ವಯವಾಗಿದೆ. ದೇಶದೆಲ್ಲೆಡೆ ಬೆಳಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಅನ್ವಯವಾಗಿದ್ದು ಬಂಕ್ ಗಳಿಗೆ ಬಂದ ವಾಹನ ಸವಾರರಿಗೆ ಶಾಕ್ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 . 97.77 ರೂ.ಗೆ ಏರಿಕೆಯಾಗಿದೆ. ಕೈಗಾರಿಕಾ ಮೂಲಗಳ ಪ್ರಕಾರ, ಡೀಸೆಲ್ ಬೆಲೆ 89.67 . 90.67 ರೂ.ಗೆ ಏರಿಕೆಯಾಗಿದೆ.

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ Read More »

ಜೀವನದ ಸಂಸ್ಕಾರಕ್ಕೆ ದೊಡ್ಡ ಕೊಡುಗೆ ಶ್ರೀ ಕ್ಷೇತ್ರ ಧರ್ಮಸ್ಥಳ ; ಶ್ರೀ ಕೇಶವ ಪ್ರಸಾದ್ ಮುಳಿಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ವಲಯ, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ, ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಡ್ಕಾರು ದೇವಾಲಯ ಸಂವರ್ಧನಾ ಸಮಿತಿ, ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಡ್ಕಾರು ನಲ್ಲಿ ದಿನಾಂಕ 14.05.2026ರಂದು ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮೂಲಕ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್

ಜೀವನದ ಸಂಸ್ಕಾರಕ್ಕೆ ದೊಡ್ಡ ಕೊಡುಗೆ ಶ್ರೀ ಕ್ಷೇತ್ರ ಧರ್ಮಸ್ಥಳ ; ಶ್ರೀ ಕೇಶವ ಪ್ರಸಾದ್ ಮುಳಿಯ Read More »

error: Content is protected !!
Scroll to Top