May 18, 2026

ಸುಳ್ಯ : ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಶಿಬಿರ

ಸುಳ್ಯ ತಾಲೂಕು ಮಾಹಿತಿ ಕೇಂದ್ರ ಮತ್ತು ಮುಸ್ಲಿಂ ಯೂತ್ ಫೆಡರೇಶನ್ ಇದರ ವತಿಯಿಂದ ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಶಿಬಿರ ಮತ್ತು SSLCಯಲ್ಲಿ ಮತ್ತು PUC ಯಲ್ಲಿ ರಾಜ್ಯಮಟ್ಟದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಹಾರೈಸಲಾಯಿತು.

ಸುಳ್ಯ : ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಶಿಬಿರ Read More »

ರಾಜ್ಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಆರ್.ಎಸ್ ಪಕ್ಷದ ವತಿಯಿಂದ ಮನವಿ

ಕರ್ನಾಟಕ ರಾಜ್ಯದ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು KRS ಪಕ್ಷದಿಂದ ಲಕ್ಷ ಸಹಿ ಸಂಗ್ರಹ ಅಭಿಯಾನ ಮಾಡಿ ರಾಷ್ಟ್ರಪತಿ ಮತ್ತು ರಾಜ್ಯಪಾರಿಗೆ ಸಲ್ಲಿಸಲಾಯಿತು.ಸುಳ್ಯದಲ್ಲಿ ಸಹಿ ಸಂಗ್ರಹ‌ ಅಭಿಯಾನದ ನೇತ್ರತ್ವವನ್ನು ಕೆ.ಆರ್.ಎಸ್ ತಾಲೂಕು ಅಧ್ಯಕ್ಷ ಶಾರೀಕ್ ಡಿ.ಎಂ ಹಾಗೂ ಇತರ ಪದಾಧಿಕಾರಿಗಳು ವಹಿಸಿದ್ದರು.

ರಾಜ್ಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಆರ್.ಎಸ್ ಪಕ್ಷದ ವತಿಯಿಂದ ಮನವಿ Read More »

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.  ಬ್ರಿಜೇಶ್ ಚೌಟ ಅವರು ಮೇ 19ರ ಮಂಗಳವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ನಾಳೆ ಬೆಳಗ್ಗೆ 10ರಿಂದ ಮಧ್ಯಾಹ್ನ12ಗಂಟೆಯವರೆಗೆ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಹಾಗೂ ಕ್ಷೇತ್ರದ ಮತದಾರರು ತಮ್ಮ ಸಮಸ್ಯೆಗಳು ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ಚರ್ಚಿಸಬಹುದಾಗಿದೆ. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಸಂಸದರ

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ Read More »

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ರೂ11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್‌ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ರೂ11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

error: Content is protected !!
Scroll to Top