ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನಾಪತ್ತೆ
ವಿದ್ಯಾರ್ಥಿಗಳ ತಂಡವೊಂದು ನದಿಗೆ ಈಜಲು ಹೋದಾಗ, ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯ ನೀರಿನಲ್ಲಿ ಮುಳುಗಿ ನೀರಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜೀರಡ್ಕ ಎಂಬಲ್ಲಿ ಮೇ 19ರಂದು ಸಂಜೆ ನಡೆದಿದೆ.ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಇಸಿಇ (ECE)ವಿದ್ಯಾರ್ಥಿ, ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ.ಮಂಗಳವಾರ ಮೇ 19ರಂದು ಸಂಜೆ ಸುಮಾರು 4 ಗಂಟೆಯ ವೇಳೆಗೆ ಏಳು ಜನ ಸ್ನೇಹಿತರ ತಂಡವು ಪಜೀರಡ್ಕದ ನೇತ್ರಾವತಿ ನದಿಗೆ ಈಜಾಡಲು ತೆರಳಿತ್ತು. […]
ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನಾಪತ್ತೆ Read More »








