ತೊಡಿಕಾನ : ಕಿರಣ್ ಚಾಂಬಾಡು ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಚಾಂಬಾಡು ನಿವಾಸಿ ಐತ್ತಪ್ಪ ಅವರ ಮಗ ಕಿರಣ್ ಮಡಿಕೇರಿಯಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮ್ರತರು ಇಬ್ಬರು ಸಹೋದರು,ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.



































































































Leave a Comment

Your email address will not be published. Required fields are marked *

error: Content is protected !!
Scroll to Top