ಅಡ್ಕಾರು : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಸಮಾರೋಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ Bc ಟ್ರಸ್ಟ್ (ರಿ )ಸುಳ್ಯಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ವಲಯ.ಪ್ರಗತಿಬಂಧು ಸ್ವ ಸಹಾಯ ಸಂಘ ಸಂಘಗಳ ಒಕ್ಕೂಟ ಜಾಲ್ಸೂರು ವಲಯ.ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ದೇವಾಲಯ ಸಂವರ್ಧನಾ ಸಮಿತಿ ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಸಮಾರೋಪ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯರಾಮ ವಿನೋಬನಗರ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ಇವರು ವಹಿಸಿದ್ದರು.ಮುಖ್ಯ ಅತಿಥಿಗಳಾದ ಸುಧಾಕರ ಕಾಮತ್ ಅವರು ಮಾತನಾಡಿ ಭಜನಾ ತರಬೇತಿದಾರರು […]
ಅಡ್ಕಾರು : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಸಮಾರೋಪ Read More »


