May 25, 2026

ಸುಳ್ಯದ ವ್ಯಕ್ತಿ ಅಪಘಾತದಲ್ಲಿ ಸಾವು

ಮಾಣಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 25ರಂದು ನಡೆದಿದೆ.ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದರ್ ಷಾ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೀನಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆ ವೇಳೆಗೆ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ […]

ಸುಳ್ಯದ ವ್ಯಕ್ತಿ ಅಪಘಾತದಲ್ಲಿ ಸಾವು Read More »

ಜೂ.1 ರಂದು ಸ್ಟಾರ್ ಟೈಲ್ಸ್ ನ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲೇ ಅತೀ ದೊಡ್ಡ ಶೋರೂಂ ಸುಳ್ಯದಲ್ಲಿ ಶುಭಾರಂಭ

ಸ್ಟಾರ್ ಟೈಲ್ಸ್ ಗ್ರೂಪ್ ಆಫ್ ಕಂಪೆನಿಯ 4 ನೆಯ ನೂತನ ಶೋರೂಂ ಮತ್ತು ದಾಸ್ತನು ಮಳಿಗೆ ಜೂನ್ 1 ರಂದು ಶುಭಾರಂಭ ಗೊಳ್ಳಲಿದೆ.ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಟೈಲ್ಸ್‌ಗಳ ಅತ್ಯಪೂರ್ವ ಸಂಗ್ರಹದೊಂದಿಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರ ಪೆಟ್ರೋಲ್ ಪಂಪ್ ಬಳಿಯಲ್ಲಿರುವ ಎಂ ಕೆ ರೆಸ್ಸಿಡೆನ್ಸಿ ಕಟ್ಟಡದಲ್ಲಿ ಸುಮಾರು 9000 ಚದರಡಿಯ, ವಿಶಾಲ ಪಾರ್ಕಿಂಗ್ ಸೌಲಭ್ಯ ಹೊಂದಿರುವ,ನಗು ಮೊಗದ ಅನುಭವಿ ಸಿಬ್ಬಂದಿಗಳನ್ನು ಹೊಂದಿರುವಬ್ರಹತ್ ಟೈಲ್ಸ್ ಮಳಿಗೆಜೂ.1 ರ ಸಂಜೆ ಗಂಟೆ 4:00 ಕ್ಕೆ ಉದ್ಘಾಟನೆ ಗೊಳ್ಳಲಿದೆ

ಜೂ.1 ರಂದು ಸ್ಟಾರ್ ಟೈಲ್ಸ್ ನ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲೇ ಅತೀ ದೊಡ್ಡ ಶೋರೂಂ ಸುಳ್ಯದಲ್ಲಿ ಶುಭಾರಂಭ Read More »

ಬೆದ್ರುಪಣೆ ಸಮೀಪ ಕಾಡಾನೆ ಮರಿ ಸಾವು

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ತಲೆ ಬೆದ್ರುಪಣೆ ಸಮೀಪ ಕಾಡಾನೆಯ ಮರಿಯೊಂದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಕಾಡಾನೆಗಳ ಕಾದಾಟದಿಂದ ಮರಿಯಾನೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಬೆದ್ರುಪಣೆ ಸಮೀಪ ಕಾಡಾನೆ ಮರಿ ಸಾವು Read More »

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳನ್ನು ಗೌರವಿಸಿದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳಿಗೆ 50ನೇ ವರ್ಷದ ವಿವಾಹ ವಾರ್ಷಿಕೋತ್ಸವ ದಿನದಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು ಗೌರವಿಸಿದರು.

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳನ್ನು ಗೌರವಿಸಿದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು Read More »

error: Content is protected !!
Scroll to Top