May 27, 2026

ಸಿಎಂ ಸಿದ್ದರಾಮಯ್ಯ ನಾಳೆ ರಾಜೀನಾಮೆ?

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್‌ ನಾಯಕ ಆ‌ರ್.ವಿ. ದೇಶಪಾಂಡೆ, ತಾವೇ ಖುದ್ದಾಗಿ ಸಿಎಂ ಭೇಟಿ ಮಾಡಿದ್ದಾಗಿ ತಿಳಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು, “ನಾನು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮಗೆ ಹೇಳಿರುವುದಾಗಿ ದೇಶಪಾಂಡೆ ಬಹಿರಂಗಪಡಿಸಿದ್ದು, ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ನಾಳೆ ರಾಜೀನಾಮೆ? Read More »

ಸಾಹಿತ್ಯ ನಿಧಿ ಪ್ರಕಾಶನದ ವತಿಯಿಂದ ಸ್ವ ರಚಿತ – ಕವನಗಳ ಆಹ್ವಾನ

ಶ್ರೀ ನಿಮಿಷಾಂಭ ದೇವಿಯ ಕೃಪಾಶೀರ್ವಾದದಿಂದ“ನಿಮಿಷಾಂಭ ದೇವಿ ಕವನ ಸಂಕಲನ”ಕ್ಕಾಗಿಭಕ್ತ ಕವಿಗಳಿಂದ ಸ್ವರಚಿತ ಕನ್ನಡ ಕವನಗಳನ್ನು ಸಾಹಿತ್ಯ ನಿಧಿ ಪತ್ರಿಕೆ ಮತ್ತು ಪ್ರಕಾಶನ ಆಹ್ವಾನ ಮಾಡಲಾಗಿದೆ.ವಿಷಯ:ದೇವಿಯ ಮಹಿಮೆ • ಭಕ್ತಿ • ಕ್ಷೇತ್ರ ವೈಭವ • ಭಕ್ತರ ಅನುಭವನಿಯಮಗಳು:

ಸಾಹಿತ್ಯ ನಿಧಿ ಪ್ರಕಾಶನದ ವತಿಯಿಂದ ಸ್ವ ರಚಿತ – ಕವನಗಳ ಆಹ್ವಾನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ.)ನ ಸೌಲಭ್ಯಗಳನ್ನು ಬಳಸಿಕೊಳ್ಳಿ : ವೆಂಕಪ್ಪ ಗೌಡ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ, ತಾಲೂಕಿನ ಪಂಜ ವಲಯದ ಜನಜಾಗೃತಿ ವೇದಿಕೆ, ಸ್ವಸಹಾಯ ಸಂಘಗಳ ಒಕ್ಕೂಟ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಶೌರ್ಯ ವಿಪತ್ತು, ಸ್ಥಳೀಯ ಗಣ್ಯರ ಸಮಲೋಚನಾ ಸಭೆಯು ಮೇ 27 ರಂದು ಬಳ್ಪ ಹಾಲು ಉತ್ಪಾದಕರ ಕಟ್ಟಡದಲ್ಲಿ ನಡೆಯಿತು. ಸಭೆಯನ್ನು ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ವೆಂಕಪ್ಪ ಉದ್ಘಾಟಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪರ್ಯಾಯ ಸರ್ಕಾರದ ಸೇವೆ ಮಾಡುತ್ತಿದ್ದು, ಗ್ರಾಮಗಳ ಸರ್ವಾಂಗಣ, ಅಭಿವೃದ್ಧಿಗೆ ಶ್ರಮಿಸುತ್ತಿದ್ದು,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ.)ನ ಸೌಲಭ್ಯಗಳನ್ನು ಬಳಸಿಕೊಳ್ಳಿ : ವೆಂಕಪ್ಪ ಗೌಡ Read More »

ವಿವಿಧ ಬೇಡಿಕೆಗಳನ್ನು ಇಡೇರುಸುವಂತೆ ಅರಣ್ಯ ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ

ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಆಗಮಿಸಿದ ಅರಣ್ಯ ಮತ್ತು ಪರಿಸರಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವನ್ನು ಶಾಸಕರು ಸುಳ್ಯವಿಧಾನ‌ಸಭಾ ಕ್ಷೇತ್ರಕ್ಕೆ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಸಚಿವರಿಗೆ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು.ಈಗಾಗಲೇ ಸಲ್ಲಿಸಲಾಗಿರುವ ಕಡಮಕಲ್ಲು-ಗಾಳಿಬೀಡು-ಮಡಿಕೇರಿ ರಸ್ತೆ ಮತ್ತು ತೋಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಬೇಕಾದ ಸಹಕಾರ ನೀಡಬೇಕು‌.ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆಯ ವರದಿಗಳನ್ನು ಶೀಘ್ರವಾಗಿ ಪ್ರಕಟಿಸಬೇಕು.ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರನ್ನು ಒಕ್ಕಲೆಬ್ಬಿಸದೆ ಸದರಿ ಜಾಗದಲ್ಲಿ ವಾಸಿಸುವುದಕ್ಕೆ ಅವಕಾಶ ಮಾಡಿಕೊಟ್ಟು ಹಕ್ಕುಪತ್ರವನ್ನು ಒದಗಿಸಬೇಕು.ಕೃಷಿಕರ ತೋಟಗಳಿಗೆ ಇಲಾಖೆಯ

ವಿವಿಧ ಬೇಡಿಕೆಗಳನ್ನು ಇಡೇರುಸುವಂತೆ ಅರಣ್ಯ ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ Read More »

ಸುಳ್ಯ : ಶಾಸಕರಿಂದ ವಿವಿಧ ರಸ್ತೆಗಳ ಅಭಿವೃದ್ಧಿ ಗೆ ಗುದ್ದಲಿ ಪೂಜೆ

ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.35ಕೋಟಿ (ಒಂದು ಕೋಟಿ ಮೂವತೈದು ಲಕ್ಷ) ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ಪೂಜೆ ನೆರವೇರಿಸಿದರು.ಕಾಮಗಾರಿಗಳ ವಿವರ:ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಮಡಪ್ಪಾಡಿ ನಡುಬೇಟ್ಟು ರಸ್ತೆ ಅಭಿವೃದ್ದಿ-10ಲಕ್ಷಮಡಪ್ಪಾಡಿ ಶೀರಡ್ಕ ರಸ್ತೆ, ಅಭಿವೃದ್ದಿ-10ಲಕ್ಷಮಡಪ್ಪಾಡಿ ಜೇಡಿಗುಂಡಿ ರಸ್ತೆ ಅಭಿವೃದ್ಧಿ-10ಲಕ್ಷ ಸುಳ್ಯ ತಾಲೂಕು ಹರಿಹರ ಗ್ರಾಮದ ಅಙಂಣ ರಸ್ತೆ -10 ಲಕ್ಷ,ಗುಂಡಿ ಹಿತ್ಲು ರಸ್ತೆ -10 ಲಕ್ಷ, ಬಾಳುಗೋಡು ಗ್ರಾಮದ ಬಾಳುಗೋಡು ಬೈಲು ರಸ್ತೆ -10 ಲಕ್ಷ,ಶಿವಾಲ ಕುಡುಮುಂಡೂರು ರಸ್ತೆ

ಸುಳ್ಯ : ಶಾಸಕರಿಂದ ವಿವಿಧ ರಸ್ತೆಗಳ ಅಭಿವೃದ್ಧಿ ಗೆ ಗುದ್ದಲಿ ಪೂಜೆ Read More »

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಶ್ರೀ ವಿದ್ಯಾ ಜೆಡ್ಡು ರವರಿಗೆ ಗೌರವಾರ್ಪಣೆ ಸನ್ಮಾನ

ಪೆರ್ನಾಜೆ: ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿಯವರಿಗೆ ಶ್ರೀ ಗೋಪಾಲಕೃಷ್ಣ ಸಭಾಭವನ ಮುಡಿಪಿನಲ್ಲಿ ಪಟಿಕ್ಕಲ್ ಕೃಷ್ಣಪಸಾದ ಅವರ ಮಗ ಚಿನ್ಮಯ ರಾಮ ಅವನ ಉಪನಯನ ಸಂದರ್ಭದಲ್ಲಿ ಶ್ರೀ ವಿದ್ಯಾ ಜೆಡ್ಡು ಗಳಿಸಿದ್ದು ಅಲ್ಲದೆ ಇವಳು ಸ್ವರ ಸಿಂಚನ ಸಂಗೀತ ಕಲಾ ವಿದ್ಯಾರ್ಥಿ ಭರತನಾಟ್ಯ ಬಹುಮುಖ ಕಲಾ ಪ್ರತಿಭೆ ವಿದ್ಯಾರ್ಥಿಯಾಗಿದ್ದು ಇವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಮೇ 11 ರಂದು ನಡೆಯಿತು ವಿದ್ಯಾರ್ಥಿನಿಯ ಅಜ್ಜ ಅಜ್ಜಿ

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಶ್ರೀ ವಿದ್ಯಾ ಜೆಡ್ಡು ರವರಿಗೆ ಗೌರವಾರ್ಪಣೆ ಸನ್ಮಾನ Read More »

error: Content is protected !!
Scroll to Top