May 28, 2026

ಪೇರಡ್ಕ ಗೂನಡ್ಕಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್‌ಹಾ ಆಚರಣೆ

ಸಂಪಾಜೆ:ತ್ಯಾಗ, ಬಲಿದಾನ ಹಾಗೂ ಸಮರ್ಪಣಾ ಮನೋಭಾವದ ಮಹತ್ವವನ್ನು ಸಾರುವ ಪವಿತ್ರ ‘ಈದುಲ್ ಅಝ್‌ಹಾ’ (ಬಕ್ರೀದ್) ಹಬ್ಬವನ್ನು ಪೇರಡ್ಕ ಗೂನಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ಮಸೀದಿಯ ಗೌರವಾನ್ವಿತ ಖತೀಬರಾದ ಅಹ್ಮದ್ ನ‌ಈಂ ಮ‌ಅಬರಿ ಫೈಝಿ ಅವರ ನೇತೃತ್ವದಲ್ಲಿ ವಿಶೇಷ ಈದ್ ನಮಾಝ್ ನೆರವೇರಿತು. ಬಳಿಕ ಈದ್ ಸಂದೇಶ ಭಾಷಣ ನೀಡಿದ ಅವರು, ಪ್ರವಾದಿ ಇಬ್ರಾಹೀಂ (ಅ) ಅವರ ನಿಷ್ಕಲ್ಮಶ ತ್ಯಾಗ ಮತ್ತು ದೇವರ ಮೇಲಿನ ದೃಢವಾದ ನಂಬಿಕೆಯನ್ನು ಸ್ಮರಿಸುತ್ತಾ, ಸಮಾಜದಲ್ಲಿ ಪ್ರತಿಯೊಬ್ಬರೂ […]

ಪೇರಡ್ಕ ಗೂನಡ್ಕಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್‌ಹಾ ಆಚರಣೆ Read More »

ಇಂದು ಸಿಎಂ ರಾಜೀನಾಮೆ ಅನುಮಾನ!

ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಸದ್ಯಕ್ಕೆ ಅವರು ರಾಜೀನಾಮೆ ನೀಡುವುದಿಲ್ಲ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ರಾಜ್ಯಪಾಲರ ನಾಲ್ಕು ದಿನಗಳ ಗೈರುಹಾಜರಿ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದು ಸಿದ್ದರಾಮಯ್ಯ ತಂತ್ರವೇ ಎಂಬ ಚರ್ಚೆ ಜೋರಾಗಿದೆ. ಮತ್ತೊಂದೆಡೆ ಸತೀಶ್ ಜಾರಕಿಹೊಳಿ ನೇತೃತ್ವದ ಸಿದ್ದು ಬಣ 32 ಶಾಸಕರ ಸಹಿ ಸಂಗ್ರಹಿಸಿದೆ ಎನ್ನಲಾಗಿದ್ದು, ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಒಳಗೊಳಗೆ ವಿರೋಧ ವ್ಯಕ್ತವಾಗುತ್ತಿದೆ. ಎಂ.ಬಿ. ಪಾಟೀಲ್ ಕೂಡ “ಸಿಎಂ ರಾಜೀನಾಮೆ ಪ್ರಶ್ನೆಯೇ

ಇಂದು ಸಿಎಂ ರಾಜೀನಾಮೆ ಅನುಮಾನ! Read More »

ಆರಂತೋಡಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಅರಂತೋಡಿನಲ್ಲಿ ತ್ಯಾಗ ಬಲಿದಾನ ದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಭಾಂದವರು ಸಡಗರದಿಂದ ಆಚರಿಸಿದರು, ಮಸೀದಿಯಲ್ಲಿ ಬಹು, ಆಸೀಫ್ ಆಝಹರಿ ಕೊಡಗು ರವರ ನೇತ್ರತ್ವ ದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು, ಜಮಾ ಅತ್ ಪದಾದಿಕಾರಿಗಳು,, ಸದಸ್ಯರುಗಳು ಬಾಗವಹಿಸಿದರು

ಆರಂತೋಡಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ Read More »

error: Content is protected !!
Scroll to Top