May 2026

ಮೇ 15ಕ್ಕೆ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನದಲ್ಲಿ ವೈದಿಕ ಕಾರ್ಯಕ್ರಮಗಳು

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಕಳೆದ ತಿಂಗಳು ನಡೆದ ಸ್ವರ್ಣ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ದಿನಾಂಕ 15-5-26 ಶುಕ್ರವಾರ ಬೆಳಗ್ಗೆ 8.30ಕ್ಕೆ ದೇಗುಲದ ಎದುರು ಇರುವ ಚಾವಡಿಯಿಂದ ಶ್ರೀ ಉಳ್ಳಾಕ್ಳು ದೈವ ಹಾಗೂ ಶ್ರೀ ಕಾಚು ಕುಜುಂಬ ದೈವಗಳ ಭoಡಾರಗಳನ್ನು ಗರಡಿ ಬೈಲ್ ದೈವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆಗೊಂಡು ಹೋಗಿ ಅಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಸ್ವಸ್ತಿ […]

ಮೇ 15ಕ್ಕೆ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನದಲ್ಲಿ ವೈದಿಕ ಕಾರ್ಯಕ್ರಮಗಳು Read More »

ಅಜ್ಜಾವರ ಮಹಿಷಮರ್ದಿನಿ ದೇವಳಕ್ಕೆ ಪಾದಾರ್ಪಣೆ ಮಾಡಿದ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ವಿಧುಶೇಖರಭಾರತೀ ಶ್ರೀಗಳು

ಅಜ್ಜಾವರದ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀ ಮಾತಾ ಸಭಾಭವನದ ಉದ್ಘಾಟನೆಗೊಳ್ಳಲಿದ್ದು ಇಂದು(ಮೇ 13ರಂದು) ಶೃಂಗೇರಿ ಮಠದ ವಿಧುಶೇಖರಭಾರತೀ ಶ್ರೀಗಳು ಅಜ್ಜಾವರ ಮಹಿಷಮರ್ದಿನಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು.ಅವರನ್ನು ದೇವಸ್ಥಾನದ ವತಿಯಿಂದ ಭವ್ಯ ಸ್ವಾಗತ ಕೋರಿ ಬರಮಾಡಿ ಕೊಳ್ಳಲಾಯಿತು.ಗ್ರಾಮ ಪಂಚಾಯತ್‌ ಕಚೇರಿಯ ಬಳಿಯಲ್ಲಿ ಸ್ವಾಮೀಜಿಯವರಿಗೆ ಸ್ವಾಗತ ಕೋರಲಾಯಿತು.ಪೂರ್ಣಕುಂಭದೊಂದಿಗೆ ವಾದ್ಯಾ ಬ್ಯಾಂಡ್ ಸೆಟ್ ನೊಂದಿಗೆ ಅದ್ದೂರಿ ಸ್ವಾಗತ ನೀಡಿಲಾಯಿತು.ಬಳಿಕ ಧೂಳೀ ಪಾದಪೂಜೆ, ರಾತ್ರಿ ದೇವರನಾಮಗಳು, ರಾತ್ರಿ ಶ್ರೀ ಮಜ್ಜಗದ್ಗುರುಗಳಿಂದ ಶ್ರೀ ಚಂದ್ರಮೌಳೀಶ್ವರ ಪೂಜೆ, ಅನ್ನಸಂತರ್ಪಣೆ ನಡೆಯಿತು. ಮೇ 14ರಂದುಬೆಳಿಗ್ಗೆ 7

ಅಜ್ಜಾವರ ಮಹಿಷಮರ್ದಿನಿ ದೇವಳಕ್ಕೆ ಪಾದಾರ್ಪಣೆ ಮಾಡಿದ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ವಿಧುಶೇಖರಭಾರತೀ ಶ್ರೀಗಳು Read More »

ಸುಳ್ಯ ತಾಲೂಕಿನ ನೂತನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ವೆಂಕಪ್ಪ ಗೌಡ ಆಯ್ಕೆ

ಸುಳ್ಯ ತಾಲೂಕಿನ ನೂತನ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ವಕೀಲರಾದ ವೆಂಕಪ್ಪ ಗೌಡ ಯವರು ಸರ್ವಾನುಮತ ದಿಂದ ಆಯ್ಕೆಯಾಗಿರುತ್ತಾರೆ.

ಸುಳ್ಯ ತಾಲೂಕಿನ ನೂತನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ವೆಂಕಪ್ಪ ಗೌಡ ಆಯ್ಕೆ Read More »

ಮೇ 17ಕ್ಕೆ ಅರಮನೆಗಯ ಬಲ್ನಾಡ್ ಹೊಳೆಗೆ ನಿರ್ಮಾಣವಾದ ನೂತನ ಸೇತುವೆ ಶಾಸಕರಿಂದ ಉದ್ಘಾಟನೆ

ಬಹು ವರ್ಷಗಳ ಬೇಡಿಕೆಯಾದ ಅರಂತೋಡು ಸಮೀಪದಅರಮನೆಗಯ ಬಲ್ನಾಡ್ ಹೊಳೆಗೆ ಶಾಸಕರ ಅನುಮೋದನೆಯಿಂದ ರಾಜ್ಯ ಸರ್ಕಾರದ ವಿಪತ್ತು ಸಂಚಯನ ನಿಧಿಯಿಂದ (SDMF) ಅನುದಾನದಿಂದ ನಿರ್ಮಾಣವಾದ ನೂತನ ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಮೇ.17ರಂದು ನಡೆಯಲಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರು ಸೇತುವೆಯನ್ನು ಉದ್ಘಾಟಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ವಿವಿಧ ಪಕ್ಷ ದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮೇ 17ಕ್ಕೆ ಅರಮನೆಗಯ ಬಲ್ನಾಡ್ ಹೊಳೆಗೆ ನಿರ್ಮಾಣವಾದ ನೂತನ ಸೇತುವೆ ಶಾಸಕರಿಂದ ಉದ್ಘಾಟನೆ Read More »

ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾವಣೆಗೆ ಅವಕಾಶ

ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ವಧು-ವರರ ಗೃಹ ಪ್ರವೇಶದ ಶುಭಸಮಾರಂಭವು 2026ರ ಮೇ ತಿಂಗಳ 23 ರಂದು ಹಮ್ಮಿಕೊಂಡಿದ್ದು, ಸುಳ್ಯ ತಾಲೂಕು ಮತ್ತು ಕೊಡಗು ಜಿಲ್ಲೆಯ ಚೆಂಬು, ಪೆರಾಜೆ, ಕೊಡಗು ಸಂಪಾಜೆ, ಕೇರಳ ರಾಜ್ಯದ ದೇಲಂಪಾಡಿ, ಬಂದಡ್ಕ, ಕಲ್ಲಪಳ್ಳಿ ಗ್ರಾಮ ವ್ಯಾಪ್ತಿಯ ವಿದ್ಯಾರ್ಥಿಗಳು 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇಕಡಾ 95% ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಗೌಡ ಸಮಾಜದ ವಿದ್ಯಾರ್ಥಿಗಳಿಗೆ ಸಂಘದಿಂದ

ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾವಣೆಗೆ ಅವಕಾಶ Read More »

ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 15ಕ್ಕೆ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 15-05-2026 ರ ವೃಷಭ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 15ಕ್ಕೆ ಅಗೇಲು ಸೇವೆ Read More »

ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ

ಶ್ರೀಮತಾ ಸಭಾಭವನ ಲೋಕಾರ್ಪಣಾ ಅಂಗವಾಗಿ ಮೇ.12ರಂದು ಅಜ್ಜಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ ನಡೆಯಿತು.ಶ್ರೀ ಮಹಿಷಮರ್ದಿನೀ ಸೇವಾ ಟ್ರಸ್ಟ್ ಅಜ್ಜಾವರ ಇದರ ಅಧ್ಯಕ್ಷರಾದ ಶ್ರೀ ಶಿವರಾವ್ ಬಯoಬು, ಕಾರ್ಯದರ್ಶಿ ಶ್ರೀ ಭಾಸ್ಕರ್ ರಾವ್ ಬಯoಬು , ಉಪಾಧ್ಯಕ್ಷರಾದ ಸವೇರಾ ರೈ, ಉತ್ಸವ ಸಮಿತಿ ಅಧ್ಯಕ್ಷರಾದ ಬೆಳ್ಯಪ್ಪ ಮುಡೂರು, ಶ್ರೀಮತಾ ಸಭಾಭವನ ಲೋಕಾರ್ಪಣಾ ಸಮಿತಿಯ ಪ್ರದಾನ ಸಂಚಾಲಕರಾದ ಸುಭೋದ್ ಶೆಟ್ಟಿ ಮೇನಾಲ, ಸಂಚಾಲಕರಾದ ರವೀಶ್ ರಾವ್ ಬಯoಬು , ಶ್ರೀ ರಾಜೇಶ್ ರಾವ್ ಬಯಂಬು,ಶ್ರೀ ಕೃಷ್ಣ

ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ Read More »

ಕುಲ್ಕುಂದ ಸುಬ್ರಹ್ಮಣ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ (ರಿ) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ (ರಿ)ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು

ಕುಲ್ಕುಂದ ಸುಬ್ರಹ್ಮಣ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನೆ Read More »

ತೊಡಿಕಾನ : ಮೇ.15ಕ್ಕೆ ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ

ಸುಳ್ಯ ಸೀಮೆ ಶ್ರೀಮಲ್ಲಿಕಾರ್ಜುನ ಶ್ರೀ ದೇವಳದ ವತಿಯಿ೦ದಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ ಮೇ15ರಂದು ನಡೆಯಲಿರುವುದುಸಮ್ಮಾನ ನೀಡುವ ಭಕ್ತಾದಿಗಳು ಬೆಳಗ್ಗೆ ಗಂಟೆ 8-30 ಕ್ಕೆ ಹಾಜರಾಗುವುದು.ಸಮ್ಮಾನಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ( ಕೋಳಿ ಸಹಿತ ದೈವಸ್ಥಾನದ ವತಿಯಿಂದಲೇ ಪೂರೈಸಲಾಗುವುದು.ಅಗೇಲಿಗೆ ಸಂಬಂಧಪಟ್ಟಂತೆ ಸರ್ವ ತಯಾರಿ ಕಾರ್ಯವನ್ನು ದೈವಸ್ಥಾನ ದ ವತಿಯಿಂದಲೇ ನಿರ್ವಹಿಸಲಾಗುವುದು.ದೈವಸ್ಥಾನದ ಕೌಂಟರ್ ನಿಂದ ಹೊರತುಪಡಿಸಿ ಇತರ ಕಡೆಗಳ ಕೋಳಿಗಳನ್ನು ಖರೀದಿಸಿದ್ದಲ್ಲಿ ಅಂತಹ ಹರಕೆಗಳನ್ನು ಸ್ವೀಕರಿಸಲಾಗುವುದಿಲ್ಲಭಕ್ತಾದಿಗಳು ತಾವು ಸಾಕಿದ ಊರ ಕೋಳಿಗಳನ್ನು ತಂದಲ್ಲಿ ಸ್ವೀಕರಿಸಲಾಗುವುದು ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತೊಡಿಕಾನ : ಮೇ.15ಕ್ಕೆ ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ Read More »

ಸುಳ್ಯ ತಾಲೂಕಿನ ಸಂಜೀವಿನಿ ಕೃಷಿಸಖಿ, ಪಶುಸಖಿಯರಿಗೆ ಡಿ ಸಿ ಆರ್ ಪುತ್ತೂರು ವತಿಯಿಂದ ತರಬೇತಿ ಕಾರ್ಯಕ್ರಮ

ಭಾ. ಕೃ. ಸಂ. ಪ. – ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಹಾಗೂ ಸುಳ್ಯ ತಾಲೂಕು ಪಂಚಾಯತ್ ಸಹಯೋಗದಲ್ಲಿ 11.05.2026 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೃಷಿ ಸಖಿಯರು ಮತ್ತು ಪಶುಸಖಿಯರಿಗಾಗಿ ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಭಾರತ ಸರ್ಕಾರದ ವತಿಯಿಂದ ದೇಶವ್ಯಾಪಿಯಾಗಿ ಹಮ್ಮಿಕೊಳ್ಳಲಾದ “Intensive Awareness Campaign for the Adoption of Science Based Nutrient and Other Input Management” ಅಭಿಯಾನದ ಅಂಗವಾಗಿ ಈ ಜಾಗೃತಿ

ಸುಳ್ಯ ತಾಲೂಕಿನ ಸಂಜೀವಿನಿ ಕೃಷಿಸಖಿ, ಪಶುಸಖಿಯರಿಗೆ ಡಿ ಸಿ ಆರ್ ಪುತ್ತೂರು ವತಿಯಿಂದ ತರಬೇತಿ ಕಾರ್ಯಕ್ರಮ Read More »

error: Content is protected !!
Scroll to Top