June 11, 2026

ಸುಳ್ಯದಲ್ಲಿ ನಾಳೆಯಿಂದ ಮೂರು ದಿವಸ ಹಲಸು ಮತ್ತು ಮಾವು ಮೇಳ

ಸುಳ್ಯದಲ್ಲಿ ಮೊದಲ ಬಾರಿಗೆ ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ನಿ. ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ. ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮತ್ತು ಮಾವು ಮೇಳ ಜೂನ್ 12 ರಿಂದ 14 ರವರೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ […]

ಸುಳ್ಯದಲ್ಲಿ ನಾಳೆಯಿಂದ ಮೂರು ದಿವಸ ಹಲಸು ಮತ್ತು ಮಾವು ಮೇಳ Read More »

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ – ಸುಳ್ಯದಲ್ಲಿಂದು ಪೋಸ್ಟರ್ ಬಿಡುಗಡೆ

ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ ‘ಕ್ಷಮೆಯಿರಲಿ ತಂದೆ’ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿದ್ದು, ಇದರ ಇದರ ಅಂಗವಾಗಿ ಸುಳ್ಯದಲ್ಲಿ ಪೋಸ್ಟರ್ ಬಿಡುಗಡೆ ಇಂದು ನಡೆಯಿತು. ಈ ಸಂದರ್ಭದಲ್ಲಿ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಜೇನು ವ್ಯವಸಾಯಗಾರರ

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ – ಸುಳ್ಯದಲ್ಲಿಂದು ಪೋಸ್ಟರ್ ಬಿಡುಗಡೆ Read More »

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ: ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ

ಸುಳ್ಯ: ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ ‘ಕ್ಷಮೆಯಿರಲಿ ತಂದೆ’ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸುಳ್ಯ ಭಾರತ್‌ ಸಿನಿಮಾ ಚಿತ್ರ ಮಂದಿರದಲ್ಲಿ ಮಧ್ಯಾಹ್ನ 2.30 ಹಾಗೂ ರಾತ್ರಿ 7.30ಕ್ಕೆ ಪ್ರದರ್ಶನ ಇರಲಿದೆ ಎಂದು ಚಿತ್ರಸ ಮಾರ್ಕೆಟಿಂಗ್ ಉಸ್ತುವಾರಿ ವಹಿಸಿರುವ ಸುಪ್ರೀತ್ ಮೋಂಟಡ್ಕ

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ: ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ Read More »

error: Content is protected !!
Scroll to Top