June 12, 2026

ಅಮರ ಸುಳ್ಯ 1837 ಚಲನಚಿತ್ರ ನಿರ್ಮಾಣಕ್ಕೆ ಸಿದ್ದತೆ : ಎ.ಕೆ.ಹಿಮಕರ

ಜಾಗತಿಕ ಇತಿಹಾಸದಲ್ಲಿ ದ್ರುವ ನಕ್ಷತ್ರದಂತೆ ಮಿನುಗುವ ಘಟನೆಯೊಂದು ಅಮರ ಸುಳ್ಯದಲ್ಲಿ ಘಟಿಸಿದ್ದು, ಇದೀಗ ಎಲ್ಲರಿಗೂ ತಿಳಿದಿರುವ ವಿಷಯ. ಈ ಮಹತ್ತರ ಐತಿಹಾಸಿಕ ಸಂಗತಿಯನ್ನು ಹಲವರು ಹಲವು ರೀತಿಯಲ್ಲಿ ಚಿತ್ರಿಸಿದ್ದಾರೆ. ಹೀಗಿದ್ದರೂ ಚರಿತ್ರೆಯ ನೈಜ ಚಿತ್ರವು ಇನ್ನೂ ಮಸುಕಾಗಿಯೇ ಇದೆ. ಹಾಗಾಗಿ, ಈ ಬಗ್ಗೆ ಆಸಕ್ತ ಸ್ನೇಹಿತರು ಒಂದಾಗಿ “ಆರ್ಟಿಸ್ಟ್‌ಸ್ ಯುನ್ಯಾಟೆಡ್” ಎಂಬ ಬ್ಯಾನರ್‌ನ ಅಡಿಯಲ್ಲಿ “ಅಮರ ಸುಳ್ಯ-1837” ಎಂಬ ಪೂರ್ಣ ಪ್ರಮಾಣದ ಚಲನ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎಂದು ಎ.ಕೆ ಹಿಮಕರ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ […]

ಅಮರ ಸುಳ್ಯ 1837 ಚಲನಚಿತ್ರ ನಿರ್ಮಾಣಕ್ಕೆ ಸಿದ್ದತೆ : ಎ.ಕೆ.ಹಿಮಕರ Read More »

ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕು : ಡಾ.ಯು.ಪಿ ಶಿವಾನಂದ

ನಾವು ಉತ್ತಮ ಕೃಷಿಕರು ಕೃಷಿ ಉತ್ಪನ್ನಗಳನ್ನು ಮೌಲ್ಯವರ್ದನೆ ಮಾಡಲು ನಮಗೆ ತಿಳಿದಿಲ್ಲ.ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕೆಂದು ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೆಶಕ ಹಾಗೂ ಹಲಸು ಮಾವು ಮೇಳದ ಗೌರವ ಮಾರ್ಗದರ್ಶಕರಾದ ಡಾ.ಯು.ಪಿ ಶಿವಾನಂದ ಹೇಳಿದರು.ಟೀಮ್ ಉಬಾರ್ ಸುಳ್ಯ ರೈತ ಉತ್ಪಾದಕ ಕಂಪೆನಿ,ಪ್ರಣವ ಸೌಹಾರ್ದ ಸಹಕಾರಿ ಸಂಘ, ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ಕ್ರಷಿ ಸಂಬಂಧಿತ ಸರಕಾರಿ ಇಲಾಖೆಗಳು,ಹಾಗೂ ಸರಕಾರಿ ಸಂಘಗಳ

ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕು : ಡಾ.ಯು.ಪಿ ಶಿವಾನಂದ Read More »

ಹೊಂಡ ಗುಂಡಿಗಳಿಂದ ಕೂಡಿದ ಬಳ್ಪ ಗ್ರಾಮದ ಎಡೋನಿ ರಸ್ತೆ

ಬಳ್ಪ ಗ್ರಾಮದ ಎಡೋನಿ ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಇತ್ತೀಚೆಗೆ ಮೋರಿ ನಿರ್ಮಾಣ ಮಾಡಿದ್ದು, ಕಾಮಗಾರಿ ಕಳಪೆಯಿಂದಾಗಿ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಸವಾರರು ಗಾಯಗೊಂಡ ಘಟನೆಯೂ ನಡೆದಿದೆ. ಈ ಬಗ್ಗೆ ಬಳ್ಳ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ ಕಾನತ್ತೂರ್ ರವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮತ್ತು ಕಾಮಗಾರಿ ಗುತ್ತಿಗೆದಾರರಿಗೆ ಕರೆ ಮಾಡಿ ಎರಡು ದಿನಗಳ ಒಳಗೆ ದುರಸ್ತಿಪಡಿಸದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ತಿಳಿಸಿರುತ್ತಾರೆ. ಗುತ್ತಿಗೆದಾರರು ಸ್ಥಳಕ್ಕಾಗಮಿಸಿ ಕೂಡಲೇ ರಸ್ತೆ ದುರಸ್ತಿಪಡಿಸಿಕೊಡುವ ಭರವಸೆ

ಹೊಂಡ ಗುಂಡಿಗಳಿಂದ ಕೂಡಿದ ಬಳ್ಪ ಗ್ರಾಮದ ಎಡೋನಿ ರಸ್ತೆ Read More »

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿನೋರ್ವನಿಗೆ ಮಧ್ಯಂತರ ಜಾಮೀನು ಮಂಜೂರು

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿನೋರ್ವನಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಝಾಕೀರ್ ಸವಣೂರು (35) ಮಧ್ಯಂತರ ಜಾಮೀನು ಪಡೆದ ಆರೋಪಿಯಾಗಿದ್ದಾನೆ.ಈತ ಪ್ರವೀಣ್‌ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಈತನೂ ಒಬ್ಬನಾಗಿದ್ದ. ಈ ಪ್ರಕರಣದಲ್ಲಿ ಆರಂಭದಲ್ಲೇ ಬಂಧಿಸಲ್ಪಟ್ಟ ಇಬ್ಬರು ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಒಬ್ಬ.

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿನೋರ್ವನಿಗೆ ಮಧ್ಯಂತರ ಜಾಮೀನು ಮಂಜೂರು Read More »

error: Content is protected !!
Scroll to Top