June 13, 2026

ಅರಂತೋಡು ಭಾಗದಲ್ಲಿ ರಾತ್ರಿ ಹೊತ್ತು ನಿರಂತರ ವಿದ್ಯುತ್ ಅಡಚಣೆ ಪರಿಹರಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಆಗ್ರಹ

ಅರಂತೋಡು : ಮಳೆಗಾಲ ಪ್ರಾಂಭವಾದಾಗಿನಿಂದ ತೊಡಿಕಾನ ಫೀಡರ್ ನಿಂದ ಸರಬರಾಜು ಆಗುವ ವಿದ್ಯುತ್ ಅರಂತೋಡು ತೊಡಿಕಾನ ಮತ್ತು ಪೆರಾಜೆ ಗ್ರಾಮಗಳಲ್ಲಿ ರಾತ್ರಿ ಹೊತ್ತು ನಿರಂತರ ಅಡಚಣೆ ಆಗುತ್ತಿದ್ದು ಈ ಬಗ್ಗೆ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದರು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಕೆ.ಡಿಪಿ ಸದಸ್ಯ ಅಶ್ರಫ್ ಗುಂಡಿ ಆರೋಪಿಸಿದ್ದಾರೆ. ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ವಿಧ್ಯುತ್ ಅಡಚಣೆಯಾಗುವುದರಿಂದ ಬೆಳಗಿನ ಸಮಯದಲ್ಲಿ ತೆರಳುವ ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ ಮತ್ತು ಗ್ರಾಮ ಪಂಚಾಯತ್ ನಿಂದ ಸರಬರಾಜು ಆಗುವ ಸಾರ್ವಜನಿಕ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. […]

ಅರಂತೋಡು ಭಾಗದಲ್ಲಿ ರಾತ್ರಿ ಹೊತ್ತು ನಿರಂತರ ವಿದ್ಯುತ್ ಅಡಚಣೆ ಪರಿಹರಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಆಗ್ರಹ Read More »

ಹಲಸಿನ ಉತ್ಪನ್ನಗಳಿಗೆ ಸಾಕಾಷ್ಟು ಬೇಡಿಕೆ ಇದೆ : ಶ್ರೀ ಪಡ್ರೆ

ಹಲಸಿನ vಉತ್ಪನ್ನಗಳಿಗೆವ ಸಾಕಾಷ್ಟು ಬೇಡಿಕೆಗಳಿದ್ದು ಅವಕಾಶಗಳು ನಮ್ಮ ಮುಂದೆ ಇದೆ. ಲಕ್ಷಾಂತರ ರೂ ಬಂಡವಾಳ ಹೂಡಿಕೆ ಮಾಡಿಯೇ ಹಲಸಿನ ಮೌಲ್ಯವರ್ಧನೆ ಮಾಡಬೇಕೆಂದಿಲ್ಲ. ಸರಳ ವಿಧಾನದಿಂದಲೂ ಹಲಸಿನಿಂದ ಉತ್ತಮ ಆಧಾಯ ಪಡೆಯಬಹುದು ಎಂದು ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಹೇಳಿದರು. ಅವರು ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ

ಹಲಸಿನ ಉತ್ಪನ್ನಗಳಿಗೆ ಸಾಕಾಷ್ಟು ಬೇಡಿಕೆ ಇದೆ : ಶ್ರೀ ಪಡ್ರೆ Read More »

ಜೂನ್.15ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವ ಸ್ಥಾನದಲ್ಲಿ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 15-06-2026 ರ ಮಿಥುನ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಜೂನ್.15ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವ ಸ್ಥಾನದಲ್ಲಿ ಅಗೇಲು ಸೇವೆ Read More »

error: Content is protected !!
Scroll to Top