June 15, 2026

ಸುಳ್ಯ : ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಾಲನೆ

ಸುಳ್ಯ ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ಜೂ.15 ರಂದು ಕ್ಷೇತ್ರದಲ್ಲಿ ಕೇರಳದ ಕಾಂಞಂಗಾಡ್ ನಾರಾಯಣ ಮೂರ್ತಿ ಮತ್ತು ಬಾಲಕೃಷ್ಣ ನಂಬೋದರಿ ಯವರ ನೇತೃತ್ವದಲ್ಲಿ ಭಾಗವತ ದಶಮ ಸ್ಕಂದ ಪಾರಾಯಣ ಜರುಗಿತು.ಈ ಸಂದರ್ಭದಲ್ಲಿ ಆಡಳಿತಧರ್ಮದರ್ಶಿಗಳಾದ ಪಿ.ಕೆ ಉಮೇಶ ಮತ್ತು ಧರ್ಮದರ್ಶಿ ಮಂಡಳಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೃಷ್ಣ ಕಾಮತ್ ಅರಂಬೂರು ಮತ್ತು ಸದಸ್ಯರು ಭಕ್ತಾದಿಗಳುಉಪಸ್ಥಿತರಿದ್ದರು.

ಸುಳ್ಯ : ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಾಲನೆ Read More »

ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ

ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರ್ಕಾರಿ ಆಸ್ಪತ್ರೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಬೃಹತ್ ರಕ್ತದಾನ ಶಿಬಿರಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ 4ನೇ ಬೃಹತ್ ರಕ್ತದಾನ ಶಿಬಿರವು ಸರ್ಕಾರಿ ಆಸ್ಪತ್ರೆ ಸುಳ್ಯದಲ್ಲಿ ನಡೆಯಿತು. ಸರ್ಕಾರಿ ಆಸ್ಪತ್ರೆ ಸುಳ್ಯದ ವೈದ್ಯಾಧಿಕಾರಿ ಡಾ. ನವೀನ್ ಎನ್.ಎಸ್., ರಕ್ತದಾನದ ಬಗ್ಗೆ

ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ Read More »

error: Content is protected !!
Scroll to Top