June 20, 2026

ಲಯನ್ಸ್‌ ಜಿಲ್ಲೆ 317 ಡಿ ಪ್ರಾಂತ್ಯ 6 ವಲಯ 2 ವಲಯ ರಾಯಬಾರಿ (Zone Envoy) ಯಾಗಿ ಲ। ವೀರಪ್ಪ ಗೌಡ ಕಲ್ ರವರು ಆಯ್ಕೆ

ಲಯನ್ಸ್‌ ಜಿಲ್ಲೆ 317 ಡಿ ಪ್ರಾಂತ್ಯ 6 ವಲಯ 2 ವಲಯ ರಾಯಬಾರಿ (Zone Envoy) ಯಾಗಿ ಲ। ವೀರಪ್ಪ ಗೌಡ ಕಲ್ ರವರು ಆಯ್ಕೆಯಾಗಿದ್ದಾರೆ. ಸುಳ್ಯ ಲಯನ್ಸ್ ಕ್ಲಬ್‌ನ ಲಯನ್ಸ್ ಟ್ರಸ್ಟ್ ಕಾರ್ಯದರ್ಶಿಯಾಗಿ, ಕ್ಲಬ್ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ಅಧ್ಯಕ್ಷ ಅವಧಿಯಲ್ಲಿ ಜನ ಹಿತ ಸೇವಾ ಕಾರ್ಯಗಳನ್ನು ಮಾಡಿದ್ದು, ಇದೀಗ 2026 – 27ನೇ ಸಾಲಿನ ವಲಯ ರಾಯಾಬಾರಿಯಾಗಿ ಆಯ್ಕೆಯಾಗಿದ್ದಾರೆ ನಿವೃತ್ತ ಅಧಿಕಾರಿಯಾಗಿರುವ ಇವರು ಪ್ರಸ್ತುತ ಸುಳ್ಯ ರೈತ ಉತ್ಪಾದಕ ಕಂಪೆನಿಯ […]

ಲಯನ್ಸ್‌ ಜಿಲ್ಲೆ 317 ಡಿ ಪ್ರಾಂತ್ಯ 6 ವಲಯ 2 ವಲಯ ರಾಯಬಾರಿ (Zone Envoy) ಯಾಗಿ ಲ। ವೀರಪ್ಪ ಗೌಡ ಕಲ್ ರವರು ಆಯ್ಕೆ Read More »

ಪಂಜ : ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಬೇಸಾಯದ ಪಾಠ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಕ್ರಮ

ಜೇಸಿಐ ಪಂಜ ಪಂಚಶ್ರೀ ಆಶ್ರಯದಲ್ಲಿ ಭಾರತ್ ಸೈಟ್ಸ್ & ಗೈಡ್ಸ್ ಸ್ಥಳಿಯ ಸಂಸ್ಥೆ ಪಂಜ ಇದರ ಸಹಯೋಗದೊಂದಿಗೆ ಸೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಬೇಸಾಯದ ಪಾಠ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಕ್ರಮ ಜೂ. 20 ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಗದ್ದೆಯಲ್ಲಿ ನಡೆಯಿತು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು. ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷ ದೇವಿಪ್ರಸಾದ್‌ ಚಿಕ್ಕುಳಿ ಅಧ್ಯಕ್ಷತೆ

ಪಂಜ : ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಬೇಸಾಯದ ಪಾಠ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಕ್ರಮ Read More »

ಮುರುಳ್ಯ : ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕೆರೆಗೆ ಬಿದ್ದು ಸಾವು

ಸುಳ್ಯ ಸಮೀಪದ ಮುರುಳ್ಯ ಗ್ರಾಮದ ಕಡೀರದಲ್ಲಿ ಮನೆಯ ಸಮೀಪದ ಕೆರೆಗೆ ಬಿದ್ದು ಇಬ್ಬರು ಅವಳಿ ಮಕ್ಕಳು ಮೃತಪಟ್ಟ ಘಟನೆ ಜೂ.20ರಂದು ವರದಿಯಾಗಿದೆ.ಕಡೀರ ನಿವಾಸಿ ವೆಲ್ಡಿಂಗ್ ಕೆಲಸಮಾಡುವ ವಸಂತ ಎಂಬವರ ಮಕ್ಕಳಾದ ಯಶ್ವಿನ್ ಹಾಗೂ ಜಶ್ವಿನ್ ಮೃತರು ಎಂದು ತಿಳಿದು ಬಂದಿದೆ. ಮಕ್ಕಳು ಆಟ ವಾಡುತ್ತಿದ್ದಾಗ ಮನೆ ಸಮೀಪ ಬಿದ್ದರೆಂದೂ ತಿಳಿದು ಬಂದಿದೆ. ಇದೀಗ ಮೃತದೇಹ ಮೇಲೆತ್ತಿರುವುದಾಗಿ ತಿಳಿದುಬಂದಿದೆ.

ಮುರುಳ್ಯ : ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕೆರೆಗೆ ಬಿದ್ದು ಸಾವು Read More »

ಅವಿರೋಧ ಆಯ್ಕೆಗೆ ಸಹಕಾರ ನೀಡುವವರಾಗಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸಬಾರದಿತ್ತು.

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯು ಇದೇ ಜೂನ್ ತಿಂಗಳ 21ರಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ನಮ್ಮ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. 11 ನಿರ್ದೇಶಕ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ  ನಮ್ಮ ಇಬ್ಬರು ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಳಿದಿರುವ ಎಲ್ಲಾ 9 ನಿರ್ದೇಶಕ ಸ್ಥಾನಗಳಿಗೆ ನಮ್ಮ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಮ್ಮ ಪ್ರತಿಸ್ಪರ್ಧಿ ತಂಡದಿಂದ (ರಾಹುಲ್ ಅಡ್ಪಂಗಾಯ ಮತ್ತು ಬಳಗ) ಕೇವಲ 6 ಅಭ್ಯರ್ಥಿಗಳು ಮಾತ್ರ ಕಣದಲ್ಲಿ ಇದ್ದು ಚುನಾವಣೆಗೆ

ಅವಿರೋಧ ಆಯ್ಕೆಗೆ ಸಹಕಾರ ನೀಡುವವರಾಗಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸಬಾರದಿತ್ತು. Read More »

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.ಗ್ರಂಥಪಾಲಕಿ ಸಾವಿತ್ರಿ ಕಣೆಮರಡ್ಕ ಕಾರ್ಯಕ್ರಮವನ್ಬು ಉದ್ಘಾಟಿಸಿ ಮಕ್ಕಳಿಗೆ ಯೋಗಾಭ್ಯಾಸವನ್ನು ನಡೆಸಿಕೊಟ್ಟು, ಯೋಗದ ಮಹತ್ವ ಹಾಗೂ ಅದರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಸಿದರು.ಅಂಜಲಿ ಮಾಂಟೆಸ್ಸೋರಿ ಶಾಲೆಯ ಸಂಚಾಲಕರಾದ ಗೀತಾಂಜಲಿ ಟಿ.ಜಿ. ಅವರು ಮಕ್ಕಳಿಗೆ ಶುಭ ಹಾರೈಸಿ, “ಯೋಗವು ಮನಸ್ಸು, ಆತ್ಮ ಮತ್ತು ದೇಹದ ಸಮತೋಲನಕ್ಕೆ ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು.ನಿವೃತ್ತ ಪ್ರಾಧ್ಯಾಪಕರಾದ ರಾಮಚಂದ್ರ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿ ಯೋಗವು ಉತ್ತಮ ಆರೋಗ್ಯ,

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ Read More »

ಜೂ.20 ರಂದು ಪಂಜ ದೇಗುಲದ ಕದಿರು ಗದ್ದೆಯಲ್ಲಿ ನೇಜಿ ನಾಟಿ

ಪಂಜ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯಕ್ರಮ ಜೂ.20 ರಂದು ಪೂರ್ವಾಹ್ನ 10.30 ರಿಂದ ನಡೆಯಲಿದೆ.ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.20 ರಂದು ಪಂಜ ದೇಗುಲದ ಕದಿರು ಗದ್ದೆಯಲ್ಲಿ ನೇಜಿ ನಾಟಿ Read More »

ಅರಂತೋಡು : ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಗಾರ

ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಎಸ್. ಐ. ಆರ್. ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಅರಂತೋಡು. ಸಂಪಾಜೆ, ತೊಡಿಕಾನ, ಮರ್ಕಂಜ, ನೆಲ್ಲೂರು ಕೆಮ್ರಾಜೆ ಗ್ರಾಮಗಳ ಜಂಟಿ ಸಭೆ ನಡೆಯಿತು.ಸಭೆಯಲ್ಲಿ ಕೆಪಿಸಿಸಿ ತರಬೇತುದಾರಾದ ಶಶಿಧರ್ ಮಾಸ್ಟರ್ ಹಾಗೂ ಚೇತನ್ ಮಾಹಿತಿಯನ್ನು ನೀಡಿದರು.ಸುಳ್ಯ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ ಎಸ್. ಮಹಮ್ಮದ್. ಮಾತನಾಡಿ ಪ್ರತಿಯೊಬ್ಬ ಬಿ. ಎಲ್. ಏ ಪ್ರತಿ ಮತದಾರರ ಮನೆಗೆ

ಅರಂತೋಡು : ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಗಾರ Read More »

ಕೊಲ್ಲಮೊಗ್ರು : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ. ಇವುಗಳ ಸಂಯುಕ್ತ ಆಶ್ರಯದಲ್ಲಿ ಕೊಲ್ಲಮೊಗ್ರು ಎ, ಕೊಲ್ಲಮೊಗ್ರು ಬಿ, ಕಟ್ಟ ಗೋವಿಂದನಗರ ಮತ್ತು ಕಲ್ಮಕಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕೊಲ್ಲಮೊಗ್ರು ಶ್ರೀ ಮಯೂರ ಕಲಾ ಮಂದಿರದಲ್ಲಿ ಅಧ್ಯಕ್ಷರಾದ ಮಾಧವ ಚಾಂತಳರವರ ಅಧ್ಯಕ್ಷತೆಯಲ್ಲಿ ಜೂ.19ರಂದು

ಕೊಲ್ಲಮೊಗ್ರು : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ. Read More »

error: Content is protected !!
Scroll to Top