June 21, 2026

ಸುಳ್ಯ : ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದಿಂದ ಶ್ರಮ ಸೇವೆ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನ ಹೂದೋಟವನ್ನು ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಸ್ವಚ್ಛತೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಸುಳ್ಯಮಂಡಲದ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ ಒಬಿಸಿ ಸುಳ್ಯಮಂಡಲದ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ಪ್ರಧಾನ ಕಾರ್ಯದರ್ಶಿ ಸದಾನಂದ ಆಚಾರ್ಯ ನಗರ ಮಹಾಶಕ್ತಿ ಕೇಂದ್ರ ಪ್ರದಾನ ಕಾರ್ಯದರ್ಶಿ ನಾರಾಯಣ ಎಸ್ ಎಂ,ಹಾಗೂ ಅಶೋಕ್ ಅಡ್ಕಾರ್ ಓಬಿಸಿ ಮೋರ್ಚಾ ಮಂಡಲ ಪ್ರಭಾರಿ ಭಾರತಿ […]

ಸುಳ್ಯ : ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದಿಂದ ಶ್ರಮ ಸೇವೆ Read More »

ಪಂಜ : ನಾಗತೀರ್ಥ ಶಾಲೆಯಲ್ಲಿ ಯೋಗ ದಿನಾಚರಣೆ

ಪಂಜ : ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು ಸಭಾಧ್ಯಕ್ಷತೆಯನ್ನು ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಮಧು ಚಂದ್ರ ಆಚಾರ್ಯ ವಹಿಸಿದ್ದರು. ನಿವೃತ್ತ ಶಿಕ್ಷಕ ಸೀತಾರಾಮ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಯೋಗ ಶಿಕ್ಷಕರರಾದ ಕುಸುಮಧರ ಕೆಮ್ಮೂರು ಉಪಸ್ಥಿತರಿದ್ದರು.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗತೀರ್ಥ ಮುಖ್ಯ ಶಿಕ್ಷಕಿ ಸರೋಜಿನಿ ಕೆಮ್ಮೂರು ಸ್ವಾಗತಿಸಿದರು. ಶಿಕ್ಷಕಿ ವನಜ ಕೊಡಂಕೆರಿ

ಪಂಜ : ನಾಗತೀರ್ಥ ಶಾಲೆಯಲ್ಲಿ ಯೋಗ ದಿನಾಚರಣೆ Read More »

ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರೀ ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ಜೂನ್ 21ರಂದು ನಡೆಯಿತು.ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಯೋಜನಾಧಿಕಾರಿಗಳಾದ ಮಾಧವ ಗೌಡರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಮಾಜಮುಖಿ

ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ Read More »

ಸುಳ್ಯ : ತಾಯಿಯೊಂದಿಗೆ ನಾನು’ಫೋಟೋ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ಮತ್ತು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ವಿಶ್ವ ತಾಯಂದಿರ ದಿನದ ಪ್ರಯುಕ್ತ ಆಯೋಜಿಸಿದ ಸುಳ್ಯ ತಾಲೂಕು ಮಟ್ಟದ ‘ತಾಯಿಯೊಂದಿಗೆ ನಾನು’ ಫೋಟೋ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿ ಪ್ರಧಾನ ಸಮಾರಂಭಜೂ. 20ರಂದು ಶ್ರೀರಾಂಪೇಟೆಯಲ್ಲಿರುವ ಕಾನತ್ತಿಲ ಕಾಂಪ್ಲೇಕ್ಸ್ ನಲ್ಲಿರುವ ದೇವಮ್ಮ ಸಭಾಂಗಣದಲ್ಲಿ ನಡೆಯಿತು.ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿದ್ದರು.ಜೇಸಿಐ ಸುಳ್ಯ ಪಯಸ್ವಿನಿ ಪೂರ್ವಾಧ್ಯಕ್ಷೆ ಎಂ.ಬಿ.

ಸುಳ್ಯ : ತಾಯಿಯೊಂದಿಗೆ ನಾನು’ಫೋಟೋ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ Read More »

ಅರಂತೋಡು ಮದರಸದಲ್ಲಿ ಮು ಅಲ್ಲಿಮ್ ಡೇ ಆಚರಣೆ

ಎಸ್ ಕೆ ಎಸ್ ಬಿ ವಿ, ನುಸ್ರತ್ತುಲ್ ಇಸ್ಲಾಂ ಮದರಸ ಅರಂತೋಡು ಇದರ ಆಶ್ರಯದಲ್ಲಿ ಮುಅಲ್ಲಿಮ್ ಡೇಯನ್ನು ಜೂ.21ರಂದು ಆಚರಿಸಲಾಯಿತು. ಜಮಾಅತ್ ಅಧ್ಯಕ್ಷ ಆಶ್ರಫ್ ಗುಂಡಿ ಅಧ್ಯಕ್ಷತೆ ವಹಿಸಿದ್ದರು. ಸದರ್ ರವೂಫ್ ಅಝ್ ಹರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮದರಸ ಉಸ್ತುವಾರಿ ಅಮೀರ್ ಕುಕ್ಕುಂಬಳ ಸ್ವಾಗತಿಸಿದರು. ಮುಅಲ್ಲಿಮ್ ಡೇಯ ಮಹತ್ವ ಬಗ್ಗೆ ಸಂದೇಶ ಭಾಷಣವನ್ನು ಅರಂತೋಡು ಬದ್ರಿಯ ಜುಮಾಮಸೀದಿ ಖತೀಬರಾದ ಬಹು|ಆಸಿಫ್ ಅಝ್ ಹರಿ ಮಾತನಾಡಿ ನಿಸ್ವಾರ್ಥ ಸೇವೆಯ ಮೂಲಕ ಧಾರ್ಮಿಕ ಜ್ಞಾನವನ್ನು ಪಸರಿಸುತ್ತಿರುವ ನಮ್ಮ ಉಸ್ತಾದರನ್ನು ಗೌರವಿಸುವ

ಅರಂತೋಡು ಮದರಸದಲ್ಲಿ ಮು ಅಲ್ಲಿಮ್ ಡೇ ಆಚರಣೆ Read More »

error: Content is protected !!
Scroll to Top