June 23, 2026

ಅರಂತೋಡು : ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ

ಜೇಸಿಐ ಸುಳ್ಯ ಪಯಸ್ವಿನಿಹಾಗೂ ಸುಳ್ಯ ಪೊಲೀಸ್ ಇಲಾಖಾ ವತಿಯಿಂದ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ-2026 ಪ್ರಯುಕ್ತ ಜೂನ್ 23ರಂದು ನೆಹರು ಸ್ಮಾರಕ ವಿದ್ಯಾಸಂಸ್ಥೆ ಅರಂತೋಡು ಇಲ್ಲಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರವನ್ನು ಸುಳ್ಯ ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕರಾದ ಶ್ರೀ. ತಾರನಾಥ್ ಹಾಗೂ ಪ್ರೋಭೇಷನರಿ ಸಹಾಯಕ ಉಪ ನಿರೀಕ್ಷಕರಾದ ಶ್ರೀ ಕೃಷ್ಣ ಜಿ. ಬಿ, ಯವರು ನಡೆಸಿಕೊಟ್ಟರು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿಯ ಅಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ವಹಿಸಿದ್ದರು. […]

ಅರಂತೋಡು : ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ Read More »

ಸುಳ್ಯ : ಜನಸಂಘದ ಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನ ಆಚರಣೆ

ಭಾರತೀಯ ಜನತಾ ಪಕ್ಷದ ಸುಳ್ಯ ಮಂಡಲದ ವತಿಯಿಂದ ರಾಷ್ಟ್ರದ ಏಕತೆ, ಅಖಂಡತೆ ಮತ್ತು ಸ್ವಾಭಿಮಾನದ ಸಂಕೇತರಾದ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವನ್ನು ಜೂ.23ರಂದು ಆಚರಿಸಲಾಯಿತು.ನಗರದ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ದೇಶಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.ಈ ಸಂದರ್ಭದಲ್ಲಿ ಮಾತಾನಾಡಿದ SIR ಸುಳ್ಯ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು

ಸುಳ್ಯ : ಜನಸಂಘದ ಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನ ಆಚರಣೆ Read More »

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನಕ್ಕೆ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂತಾಪ

ಸಮಸ್ತ ಕೇಂದ್ರ ಮುಶಾವರ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾ ಖಾಝಿ, ಧಾರ್ಮಿಕ ಮುಖಂಡರು ಅಲ್ ಹಾಲ್ ತ್ವಾಖಾ ಅಹಮ್ಮದ್ ಮುಸ್ಲಿಯಾರ್ ರವರ ನಿಧನಕ್ಕೆ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂತಾಪ ವ್ಯಕ್ತ ಪಡಿಸಿರುತ್ತದೆ.ತನ್ನ ಜೀವನವನ್ನು ಧಾರ್ಮಿಕ ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಅನೇಕ ಜಮಾಅತ್ ಗಳಿಗೆ ಖಾಝಿಯಾಗಿ ಸಾವಿರಾರು ಜನರಿಗೆ ಮಾರ್ಗದರ್ಶಕರಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ನಮ್ಮ ಸಮುದಾಯಕ್ಕೆ ಮತ್ತು ಸಮಸ್ತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅಲ್ಲಾಹು ಅವರಿಗೆ ಜನ್ನತ್ತುಲ್ ಫಿರ್ದೌಸ್

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನಕ್ಕೆ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂತಾಪ Read More »

error: Content is protected !!
Scroll to Top