June 26, 2026

ಹರಿಹರ ಪಲ್ಲತ್ತಡ್ಕ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು ಮತ್ತು ಕೊತ್ನಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ವೆಂಕಪ್ಪ ಗೌಡರವರು ದೀಪವನ್ನು ಪ್ರಜ್ವಲಿಸಿ […]

ಹರಿಹರ ಪಲ್ಲತ್ತಡ್ಕ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

ಚೆಂಬು : ಶ್ರಮ ಸೇವೆಯ ಮೂಲಕ ಸೇತುವೆಯ ಹೂಳೆತ್ತುವ ಕೆಲಸ

ಚೆಂಬು ಗ್ರಾಮದ ಏಣಿಯಾರದಲ್ಲಿರುವ, ಉಂಬಾಳೆ ಕಟ್ಟಪಳ್ಳಿ ರಸ್ತೆಯ ಸೇತುವೆಯ ಮೇಲೆ ಹಲವು ವರ್ಷಗಳಿಂದ ತುಂಬಿದ್ಧ ಹೂಳುನ್ನು ಊರವರು ತೆಗೆದು ಸೇತುವೆಗೆ ಹೊಸ ಮೆರಗನ್ನು ನೀಡಿದರು.ಶಿವಪ್ರಕಾಶ್ ಪರಿವಾರ, ಸೋಮಣ್ಣ ಪರಿವಾರ, ಧನುಷ್ ಪರಿವಾರ, ವಿಜಯ ಪೋಲ್ಮಾರ, ಸದಾನಂದ ಪೋಲ್ಮಾರ, ರುದ್ರಪ್ಪ ಕೊಂಬರನ ಶ್ರಮ‌‌‌ ಸೇವೆಯಲ್ಲಿ ಭಾಗವಹಿಸಿದರು.

ಚೆಂಬು : ಶ್ರಮ ಸೇವೆಯ ಮೂಲಕ ಸೇತುವೆಯ ಹೂಳೆತ್ತುವ ಕೆಲಸ Read More »

ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಭೆ

ಮಂಡೆಕೋಲು ಗ್ರಾಮದ ಯುವ ಕಾಂಗ್ರೆಸ್ ಸಮಿತಿಯ ಸಭೆ ಇಂದು ಮಂಡೆಕೋಲಿನ ಕಣೆಮರಡ್ಕದಲ್ಲಿ ನಡೆಯಿತು. ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಭವಾನಿಶಂಕರ್ ಕಲ್ಮಡ್ಕ ಸಭೆಯನ್ನುದ್ದೇಶಿಸಿ ಮಾತನಾಡಿ ಪಕ್ಷ ಸಂಘಟನೆ ಮತ್ತು ಯುವ ಕಾಂಗ್ರೆಸ್ ಸಮಿತಿಗಳ ಜವಾಬ್ದಾರಿ ಹಾಗೂ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ನೂತನ ಬೂತ್, ಗ್ರಾಮಸಮಿತಿಗಳ ಜೊತೆಗೆ ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. SIR ಪ್ರಕ್ರಿಯೆಯ ಬಗ್ಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು

ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಭೆ Read More »

ಎಲ್.ಪಿ.ಜಿ ಪೂರೈಕೆಗೆ ಕೇಂದ್ರ ಸರಕಾರ ವಿಧಿಸಿದ್ದ ನಿರ್ಬಂಧ ತೆರವು

ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹೋರ್ಮುಜ್ ಜಲಸಂಧಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಪೂರೈಕೆಗೆ ಕೇಂದ್ರ ಸರಕಾರ ವಿಧಿಸಲಾಗಿದ್ದ ನಿರ್ಬಂಧವನ್ನು ಹಿಂಪಡೆದಿದೆ.ಕೆಲವು ತಿಂಗಳುಗಳಿಂದ ಸಿಲಿಂಡರ್‌ ಕೊರತೆಯ ಆತಂಕದಲ್ಲಿದ್ದ ಹೋಟೆಲ್, ರೆಸ್ಟೋರೆಂಟ್, ಧಾಬಾ, ಕ್ಯಾಂಟೀನ್ ಹಾಗೂ ಸಣ್ಣ ಉದ್ಯಮಗಳಿಗೆ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ಬಿಕ್ಕಟ್ಟಿನ ಸಮಯದಲ್ಲಿ ಗೃಹ ಬಳಕೆದಾರರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ವಾಣಿಜ್ಯ LPG ವಿತರಣೆಗೆ ಮಿತಿ ಹೇರಿತ್ತು. ಆದರೆ ಅಂತರರಾಷ್ಟ್ರೀಯ ಪರಿಸ್ಥಿತಿ ಸುಧಾರಿಸಿರುವುದು ಮತ್ತು ಪೂರೈಕೆ ಸರಪಳಿ ಸಾಮಾನ್ಯ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ

ಎಲ್.ಪಿ.ಜಿ ಪೂರೈಕೆಗೆ ಕೇಂದ್ರ ಸರಕಾರ ವಿಧಿಸಿದ್ದ ನಿರ್ಬಂಧ ತೆರವು Read More »

ಅರಂತೋಡು ಸಮಸ್ತ ಸ್ಥಾಪನಾ ದಿನ ಆಚರಣೆ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ಇದರ ಆಶ್ರಯದಲ್ಲಿ “ಆದರ್ಶ ಪರಿಶುದ್ಧತೆ ಶತಮಾನಗಳಲ್ಲಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸಮಸ್ತ ಸ್ಥಾಪನಾ ದಿನವನ್ನು ಜೂ.26 ರಂದು ಅರಂತೋಡು ಮಸೀದಿ ವಠಾರದಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಸಂದೇಶ ಭಾಷಣವನ್ನು ಖತೀಬರಾದ ಬಹು| ಆಸಿಫ್ ಅಝ್ಹರಿ ಮಾತನಾಡಿ ಸಯ್ಯದ್ ವರಕ್ಕಲ್ ಮುಲ್ಲಕೋಯ ತಂಗಳ್, ಅಹ್ಮದ್ ಕುಟ್ಟಿ ಮುಸ್ಲಿಯಾರ್, ಕಣ್ಣಿಯತ್ ಅಹ್ಮದ್ ಮುಸ್ಲಿಯಾರ್, ಇ.ಕೆ ಅಬೂಬಕ್ಕರ್ ಮುಸ್ಲಿಯಾರ್ ರಂತಹ ಮಹನೀಯರ ಪರಿಶ್ರಮ ಮತ್ತು ತ್ಯಾಗದಿಂದದಿಂದ ಕಟ್ಟಿ

ಅರಂತೋಡು ಸಮಸ್ತ ಸ್ಥಾಪನಾ ದಿನ ಆಚರಣೆ Read More »

error: Content is protected !!
Scroll to Top