June 29, 2026

ಉತ್ತಮ ಜನಪ್ರತಿನಿಧಿಗಳು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗುತ್ತದೆ- ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ

ಅರಂತೋಡು, ಜೂನ್ 29: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸರ್ಕಾರದ ಪ್ರಮಾಣ ವಚನ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ.ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಪ್ರತಿನಿಧಿಗಳು ತಮ್ಮ ಕರ್ತವ್ಯಗಳನ್ನು […]

ಉತ್ತಮ ಜನಪ್ರತಿನಿಧಿಗಳು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗುತ್ತದೆ- ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ Read More »

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿ 4ನೇ ವರ್ಷಕ್ಕೆ ಪಾದಾರ್ಪಣೆ ಪ್ರಯಕ್ತ ಗಣಹೋಮ

ಸುಳ್ಯದ ರಥಬೀದಿಯ ವಿನಾಯಕ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಲಕ್ಶ್ಮೀ ಗಣಪತಿ ಹವನವು ಸಹಕಾರಿಯ ಕಛೇರಿಯಲ್ಲಿ ಜೂ. 29ರಂದು ಬೆಳಿಗ್ಗೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆ ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ, ಅಧ್ಯಕ್ಷರಾದ ಜನಾರ್ಧನ ಧೋಳ, ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ, ನಿರ್ದೇಶಕರಾದ ಪ್ರಭಾಕರನ್ ನಾಯರ್, ಪ್ರಕಾಶ್ ಕೇರ್ಪಳ, ಶ್ರೀಮತಿ ಭವಾನಿ ಬಿಳಿಮಲೆ, ಸಿಬ್ಬಂದಿ ಕು. ಜ್ಯೋತ್ಸ್ನಾ ಮಂದ್ರಪ್ಪಾಡಿ, ಸದಸ್ಯರಾದ ನವೀನ ಬಿಳಿಮಲೆ, ಅಶ್ವತ್

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿ 4ನೇ ವರ್ಷಕ್ಕೆ ಪಾದಾರ್ಪಣೆ ಪ್ರಯಕ್ತ ಗಣಹೋಮ Read More »

ಅಜ್ಜಾವರ ವಲಯದ ಒಕ್ಕೂಟ ಪದಪ್ರದಾನ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಅಜ್ಜಾವರ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಪೇರಾಲು ಪೇರಾಲು .ಎ , ಮಂಡೆಕೋಲು, ಕಲ್ಲಡ್ಕ ಪೆರಾಜೆ ಪ್ರಗತಿ ಬಂಧು ಸ್ವ ಸಹಾಯ ಸಂಘ ಗಳ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜೂ.28 ರಂದು ಆ ಪೇರಾಲು ಶ್ರೀರಾಮ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕನೆಮರಡ್ಕ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೆ ಧ

ಅಜ್ಜಾವರ ವಲಯದ ಒಕ್ಕೂಟ ಪದಪ್ರದಾನ ಸಮಾರಂಭ Read More »

ಮಂಡೆಕೋಲು : ಬಿ.ಜೆ.ಪಿ ಕಾರ್ಯಕರ್ತ ದೇವಪ್ಪ ನಾಯ್ಕರಿಗೆ ಶಾಸಕರಿಂದ ಗೌರವಾರ್ಪಣೆ

ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಡೆಕೋಲು ಗ್ರಾಮದ ಹಿರಿಯ ಬಿ.ಜೆ.ಪಿ ಕಾರ್ಯಕರ್ತ ಮೋನಪ್ಪ ನಾಯ್ಕ ಅವರ ಮನೆಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿ ಆತ್ಮಿಯವಾಗಿ ಗೌರವಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ವಿನುತಪಾತಿಕಲ್ಲು,ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಮಮತ ಬೊಳುಗಲ್ಲು,ಮಾಜಿ ಸದಸ್ಯ ಅನಿಲ್ ತೊಟಪ್ಪಾಡಿ,ಭಾಜಪ ಮಂಡಲ ಪ್ರಮುಖರಾದ ಶುಬೋದ್ ಶೆಟ್ಟಿ ಮೆನಾಲ,ಜಯರಾಜ್ ಕುಕ್ಕೆಟ್ಟಿ,ಸುರೇಶ ಕಣೆಮರಡ್ಕ,ಶಿವಪ್ರಸಾದ್ ಉಗ್ರಾಣಿಮನೆ,ಉದಯ ಆಚಾರ್ ಇತರರು ಉಪಸ್ಥಿತರಿದ್ದರು.

ಮಂಡೆಕೋಲು : ಬಿ.ಜೆ.ಪಿ ಕಾರ್ಯಕರ್ತ ದೇವಪ್ಪ ನಾಯ್ಕರಿಗೆ ಶಾಸಕರಿಂದ ಗೌರವಾರ್ಪಣೆ Read More »

ಮಂಡೆಕೋಲು : ಕಾಂಕ್ರೀಟ್ ರಸ್ತೆ ಶಾಸಕರಿಂದ ಉದ್ಘಾಟನೆ

ಮಂಡೆಕೋಲು ಗ್ರಾಮದ ಬಾಯ್ಕೋಡಿ-ಚೇರ್ದಮೂಲೆ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆಯು 10ಲಕ್ಷ ವೆಚ್ಚ ಮತ್ತು ಮಂಡೆಕೋಲು ಬೆಂಗತ್ತಮಲೆ ಪರಿಶಿಷ್ಟ ಪಂಗಡ ಕಾಲೋನಿಯರಸ್ತೆಗೆ 5.5ಅನುದಾನದಡಿಯಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಗಳನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ವಿನುತಪಾತಿಕಲ್ಲು,ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಮಮತ ಬೊಳುಗಲ್ಲು,ಮಾಜಿ ಸದಸ್ಯ ಅನಿಲ್ ತೊಟಪ್ಪಾಡಿ,ಭಾಜಪ ಮಂಡಲ ಪ್ರಮುಖರಾದ ಶುಬೋದ್ ಶೆಟ್ಟಿ ಮೆನಾಲ,ಜಯರಾಜ್ ಕುಕ್ಕೆಟ್ಟಿ,ಸುರೇಶ ಕಣೆಮರಡ್ಕ,ಶಿವಪ್ರಸಾದ್ ಉಗ್ರಾಣಿಮನೆ,ಉದಯ ಆಚಾರ್, ಸಹಿತ ಪ್ರಮುಖ ಕಾರ್ಯಕರ್ತರು, ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಮಂಡೆಕೋಲು : ಕಾಂಕ್ರೀಟ್ ರಸ್ತೆ ಶಾಸಕರಿಂದ ಉದ್ಘಾಟನೆ Read More »

error: Content is protected !!
Scroll to Top