June 30, 2026

ಸುಬ್ರಹ್ಮಣ್ಯ : ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ) ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ, ಆರಕ್ಷಕ ಠಾಣೆ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಬ್ರಹ್ಮಣ್ಯ ವಲಯ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಸತೀಶ್ ಟಿ ಎನ್ ರವರ ಅಧ್ಯಕ್ಷತೆಯಲ್ಲಿ ಜೂ.30ರಂದು ಅಂತಾರಾಷ್ಟ್ರೀಯ ಮಾದಕ ವಸ್ತು ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.ಈ […]

ಸುಬ್ರಹ್ಮಣ್ಯ : ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ. Read More »

ಅರಂತೋಡು : ನಾಡಪ್ರಭು ಕೆಂಪೇ ಗೌಡರ 517 ನೇ ಜಯಂತಿ ಆಚರಣೆ

ಅರಂತೋಡು : ನಾಡ ಪ್ರಭು ಕೆಂಪೇ ಗೌಡರು ಬೆಂಗಳೂರನ್ನು ಕಟ್ಟಿದ ಓರ್ವ ಉತ್ತಮ ಆಡಳಿತಗಾರ ಈ ನಿಟ್ಟಿನಲ್ಲಿ ಕೆಂಪೇ ಗೌಡರು ಇಂದಿನ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ ತಾಲೂಕುರಾಜ್ಯ ಒಕ್ಕಲಿಗರ ಸಂಘ (ರಿ.) ಬೆಂಗಳೂರು,ಇವರ ಸಹಕಾರದೊಂದಿಗೆ ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ,ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಆರಂತೋಡು, ಅರಂತೋಡು ಗ್ರಾಮ ಗೌಡ ಸಮಿತಿ ಹಾಗೂ ಮಹಿಳಾ ಸಮಿತಿಗಳ ನೇತೃತ್ವದಲ್ಲಿ ಅರಂತೋಡು

ಅರಂತೋಡು : ನಾಡಪ್ರಭು ಕೆಂಪೇ ಗೌಡರ 517 ನೇ ಜಯಂತಿ ಆಚರಣೆ Read More »

ಅರಂತೋಡು : 2ನೇ ವಾರ್ಡಿನಲ್ಲಿ ಎಸ್.ಐ.ಆರ್ ಗೆ ಚಾಲನೆ

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ 2ನೇ ವಾರ್ಡಿನ ತಾರಾ ಪುರುಶೋತ್ತಮ ಅವರ ಮನೆಯಲ್ಲಿ ಎಸ್.ಐ ಆರ್ (ಮತದಾರ ಪಟ್ಟಿ ಪರಿಷ್ಕರಣೆ) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬೂತ್ ಮಟ್ಟದ ಅಧಿಕಾರಿ ಬಿ.ಎಲ್.ಒ ಹೊನ್ನಮ,ಗ್ರಾಮಾಧಿಕಾರಿ ಶ್ರೀನಿವಾಸ, ಬಿ.ಎಲ್.ಎ ಗಳಾದ ಬಾಲಕೃಷ್ಣ ರೈ, ಮಂಜುನಾಥ ಮತ್ತು ಗ್ರಾಮ ಸಹಾಯಕ ಭರತ್ ಉಪಸ್ಥಿತರಿದ್ದರು.

ಅರಂತೋಡು : 2ನೇ ವಾರ್ಡಿನಲ್ಲಿ ಎಸ್.ಐ.ಆರ್ ಗೆ ಚಾಲನೆ Read More »

ಸಂಪಾಜೆ : ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿಯೋಜನೆ,ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ, ಅಡಿಯಲ್ಲಿ ಮಾದಕವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜುನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಶ ಕುಂದ ಲಕಾಡು ಶ್ರೀ ನಾರಾಯಣ ಭಟ್ ರವರು ದೀಪ ಬೆಳಗಿಸಿ ದುಶ್ಚಟ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಶುಭಹಾರೈಸಿದರು ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಜಗನ್ನಾಥ

ಸಂಪಾಜೆ : ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ Read More »

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಧ. ಗ್ರಾ. ಯೋಜನೆ ಯ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಜಾಗೃತಿ ಆನ್ಲೈನ್ ಕಾರ್ಯಕ್ರಮ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಧಗ್ರಾ ಯೋಜನೆಯ ವತಿಯಿಂದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಜಾಗೃತಿ ಆನ್ ಲೈನ್ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಜಯ ಲತಾ ಕೆ.ಆರ್ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಅಖಿಲ ಭಾರತ ಜನಜಾಗೃತಿ ವೇದಿಕೆಯ ಜಾಲ್ಸೂರು ವಲಯ ಅಧ್ಯಕ್ಷ ಭಾಸ್ಕರ ಅಡ್ಕಾರ್ ವಹಿಸಿದರು.ಯೋಜನೆಯ ಮೇಲ್ವಿಚಾರಕಿ ಜಯಶ್ರೀ, ಸೇವಾ ಪ್ರತಿನಿಧಿ ಬಾಲಕೃಷ್ಣ ವೇದಿಕೆಯಲ್ಲಿ ಇದ್ದರು.ಬಳಿಕ ಆನ್ ಲೈನ್ ಮೂಲಕಸಂಪನ್ಮೂಲ ವ್ಯಕ್ತಿಗಳಾದಡಾ.ವೆಂಕಟೇಶ್ ಪ್ರಸನ್ನ ಎಸ್ ಪಿ ಬೆಂಗಳೂರು, ಬೆಂಗಳೂರು ಹೃದ್ರೋಗ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಧ. ಗ್ರಾ. ಯೋಜನೆ ಯ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಜಾಗೃತಿ ಆನ್ಲೈನ್ ಕಾರ್ಯಕ್ರಮ Read More »

ಅರಂತೋಡು : ಅರಂತೋಡು 4 ನೇ ವಾರ್ಡಿನಲ್ಲಿ ಎಸ್.ಐ.ಆರ್ ಗೆ ಚಾಲನೆ

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಂತೋಡು 4 ನೇ ವಾರ್ಡಿನಲ್ಲಿ ಎಸ್.ಇ ಆರ್ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬೂತ್ ಮಟ್ಟದ ಅಧಿಕಾರಿ ಬಿ.ಎಲ್.ಒ ಲೋಲಾಕ್ಷಿ ಟೀಚರ್, ಬೂತ್ ಬಿ.ಎಲ್.ಒ ಜುಬೈರ್ ಎಸ್.ಇ., ಅಮೀರ್ ಕುಕ್ಕುಂಬಳ ಇಸಾಕುದ್ಧೀನ್ ಉಪಸ್ಥಿತರಿದ್ದರು.ಯಾವೊಬ್ಬ ಮತದಾರ; ಮತದಾರ ಪಟ್ಟಿಯಿಂದ ಹೊರಗುಳಿಯಬಾರದು ಎಲ್ಲರು ವಿಶೇಷ ಪರಿಷ್ಕರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಈ ಸಂಧರ್ಭದಲ್ಲಿ ತಿಳಿಸಿದರು.

ಅರಂತೋಡು : ಅರಂತೋಡು 4 ನೇ ವಾರ್ಡಿನಲ್ಲಿ ಎಸ್.ಐ.ಆರ್ ಗೆ ಚಾಲನೆ Read More »

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮತ್ತು ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಇದರ ಆಶ್ರಯದಲ್ಲಿ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದ ಪ್ರಯುಕ್ತ ಸುಳ್ಯ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು.ಸುಳ್ಯ ತಾಲೂಕಿನಾಧ್ಯಂತ 6 ಶಾಲೆಗಳಲ್ಲಿ ಏಕ ಕಾಲದಲ್ಲಿ ಆನ್ಲೈನ್ ಮೂಲಕ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿದ್ದು, ಒಟ್ಟು 1054

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಹಿತಿ ಕಾರ್ಯಕ್ರಮ Read More »

error: Content is protected !!
Scroll to Top