June 2026

ಅರಂತೋಡು ಹಿರಿಯ ಪ್ರಾಥಮಿಕ ಶಾಲೆಯ ಮಂತ್ರಿಮಂಡಲ ರಚನೆ

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಮಂತ್ರಿ ಮಂಡಲವನ್ನು ರಚಿಸಲಾಯಿತು. ಶಾಲಾ ನಾಯಕಿಯಾಗಿ 7 ನೇ ತರಗತಿಯ ಹಯಾ ಮರಿಯಂ ಹಾಗೂ ಉಪ ನಾಯಕಿಯಾಗಿ 6 ನೇ ತರಗತಿಯ ಗಾನ್ಯ ಡಿ.ಸಿ, ಸಿಂಚನ ಆಯ್ಕೆಯಾದರು. ಗೃಹ ಮಂತ್ರಿಯಾಗಿ ಚೇತನ್ ಕುಮಾರ್, ಉಪಗ್ರಹ ಮಂತ್ರಿಯಾಗಿ ಲೇಖನ್, ವೇದಿತಾ, ಆರೋಗ್ಯ ಮಂತ್ರಿಯಾಗಿ ಮಾನ್ವಿ ಎಸ್.ಪಿ, ಉಪ ಆರೋಗ್ಯಮಂತ್ರಿಯಾಗಿ ತೃಷ, ಮನ್ವಿ, ವಾರ್ತಾಮಂತ್ರಿಯಾಗಿ ವರ್ಷಾ, ಉಪ ವಾರ್ತಾ ಮಂತ್ರಿಯಾಗಿ ತೃಷಾ, ಅನುಶ್ರೀ, ಕ್ರೀಡಾಮಂತ್ರಿಯಾಗಿ ಮಂಜುನಾಥ್, […]

ಅರಂತೋಡು ಹಿರಿಯ ಪ್ರಾಥಮಿಕ ಶಾಲೆಯ ಮಂತ್ರಿಮಂಡಲ ರಚನೆ Read More »

ಅರಂತೋಡು : ಕಾಡಾನೆಗಳಿಂದ ಕೃಷಿ ನಾಶ

ಅಡ್ಕಬಳೆಯ ಬೊಳ್ತಾಜೆ ಕೃಷಿಕರ ತೋಟಕ್ಕೆ ಕಳೆದ ರಾತ್ರಿ ಆನೆಗಳು ದಾಳಿ ಮಾಡಿದ ಸಂದರ್ಭ ಕೃಷಿ ನಾಶ ಮಾಡಿದ ಘಟನೆ ವರದಿಯಾಗಿದೆ. ಕೃಷಿಯನ್ನು ಹಾಳುಗೆಡವಿ ಮತ್ತೆ ಕಾಡನ್ನು ಸೇರಿವೆ, ಇವತ್ತು ಬಾಜಿನಡ್ಕ ಕೃಷಿಕರ ತೋಟಕ್ಕೆ ದಾಳಿ ಮಾಡುವ ಸಾಧ್ಯತೆ ಇದ್ದು ಆ ಭಾಗದ ಕೃಷಿಕರು ಜಾಗೃತರಾಗಿರುವಂತೆ ತಿಳಿಸಲಾಗಿದೆ‌.

ಅರಂತೋಡು : ಕಾಡಾನೆಗಳಿಂದ ಕೃಷಿ ನಾಶ Read More »

ಬಳ್ಪ ಗ್ರಾಮದ ಎಡೋನಿ ರಾಜ್ಯ ಹೆದ್ದಾರಿ ದುರಸ್ತಿ ಕಾರ್ಯ ಆರಂಭ

ಬಳ್ಪ ಗ್ರಾಮದ ಎಡೋನಿ ಎಂಬಲ್ಲಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿರುವ ಹಿನ್ನಲೆಯಲ್ಲಿಬಳ್ಪ ಶ್ರೀ ವಿಷ್ಣು ಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಾಗೂ ಗುತ್ತಿಗೆ ದಾರರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ರಸ್ತೆ ದುರಸ್ತಿ ಪಡಿಸುವಂತೆ ಆಗ್ರಹಿಸಿದ ಹಿನ್ನಲೆಯಲ್ಲಿ ದುರಸ್ತಿಕಾರ್ಯ ಆರಂಭಿಸಲಾಗಿದೆ.ಇಲ್ಲಿ ಮೋರಿ ಕಾಮಗಾರಿಯಿಂದ ಮತ್ತು ಡಾಮರು ಕಿತ್ತು ಹೋಗಿ ಹೊಂಡಗುಂಡಿ ನಿರ್ಮಾಣವಾಗಿ ಸಂಚಾರಕ್ಕೆತೀವ್ರ ಸಮಸ್ಯೆಯಾಗಿತ್ತು.ಅಲ್ಲದೆ ಆಗಾಗ ಅಪಘಾತ ಸಂಭವಿಸುತ್ತಿತ್ತು.ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಿದ ಹಿನ್ನಲೆಯಲ್ಲಿ ಸ್ಥಳೀಯರು ಡಾ.ದೇವಿಪ್ರಸಾದ್

ಬಳ್ಪ ಗ್ರಾಮದ ಎಡೋನಿ ರಾಜ್ಯ ಹೆದ್ದಾರಿ ದುರಸ್ತಿ ಕಾರ್ಯ ಆರಂಭ Read More »

ಸುಳ್ಯ : ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಾಲನೆ

ಸುಳ್ಯ ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ಜೂ.15 ರಂದು ಕ್ಷೇತ್ರದಲ್ಲಿ ಕೇರಳದ ಕಾಂಞಂಗಾಡ್ ನಾರಾಯಣ ಮೂರ್ತಿ ಮತ್ತು ಬಾಲಕೃಷ್ಣ ನಂಬೋದರಿ ಯವರ ನೇತೃತ್ವದಲ್ಲಿ ಭಾಗವತ ದಶಮ ಸ್ಕಂದ ಪಾರಾಯಣ ಜರುಗಿತು.ಈ ಸಂದರ್ಭದಲ್ಲಿ ಆಡಳಿತಧರ್ಮದರ್ಶಿಗಳಾದ ಪಿ.ಕೆ ಉಮೇಶ ಮತ್ತು ಧರ್ಮದರ್ಶಿ ಮಂಡಳಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೃಷ್ಣ ಕಾಮತ್ ಅರಂಬೂರು ಮತ್ತು ಸದಸ್ಯರು ಭಕ್ತಾದಿಗಳುಉಪಸ್ಥಿತರಿದ್ದರು.

ಸುಳ್ಯ : ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಾಲನೆ Read More »

ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ

ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರ್ಕಾರಿ ಆಸ್ಪತ್ರೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಬೃಹತ್ ರಕ್ತದಾನ ಶಿಬಿರಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ 4ನೇ ಬೃಹತ್ ರಕ್ತದಾನ ಶಿಬಿರವು ಸರ್ಕಾರಿ ಆಸ್ಪತ್ರೆ ಸುಳ್ಯದಲ್ಲಿ ನಡೆಯಿತು. ಸರ್ಕಾರಿ ಆಸ್ಪತ್ರೆ ಸುಳ್ಯದ ವೈದ್ಯಾಧಿಕಾರಿ ಡಾ. ನವೀನ್ ಎನ್.ಎಸ್., ರಕ್ತದಾನದ ಬಗ್ಗೆ

ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ Read More »

ಹಲಸು ಮಾವು ಮೇಳದಿಂದ ನವ ಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ : ಶಾಸಕಿ ಭಾಗೀರಥಿ ಮುರುಳ್ಯ

ಹಲಸು ಮಾವು ಮೇಳದಿಂದ ನವಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದ ವಠಾರದಲ್ಲಿ ಏರ್ಪಡಿಸಲಾದ 3

ಹಲಸು ಮಾವು ಮೇಳದಿಂದ ನವ ಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ : ಶಾಸಕಿ ಭಾಗೀರಥಿ ಮುರುಳ್ಯ Read More »

ಶ್ರೀ ಕ್ಷೇ.ಧ ಗ್ರಾ.ಯೋಜನೆ (ರಿ).ಬಿ.ಸಿ ಟ್ರಸ್ಟ್ ಸುಳ್ಯ ತೊಡಿಕಾನ ಕಾರ್ಯ ಕ್ಷೇತ್ರದ ನೂತನ ಒಕ್ಕೂಟ ಅಧ್ಯಕ್ಷರಾಗಿ ವೆಂಕಟ್ರಮಣ ಪೆತ್ತಾಜೆ ಆಯ್ಕೆ

ಶ್ರೀ ಕ್ಷೇ.ಧ ಗ್ರಾ.ಯೋಜನೆ (ರಿ).ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸಂಪಾಜೆ ವಲಯದ ತೊಡಿಕಾನ ಕಾರ್ಯ ಕ್ಷೇತ್ರದ ನೂತನ ಒಕ್ಕೂಟದ ಅಧ್ಯಕ್ಷರಾಗಿ ವೆಂಕಟ್ರಮಣ ಪೆತ್ತಾಜೆ ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಚಂದ್ರಶೇಖರ ಆಚಾಯ೯, ಕಾರ್ಯದರ್ಶಿಯಾಗಿ ಚಿದಾನಂದ ಚಿ ಪ್ರು ಗುಡ್ಡೆ,, ಜೊತೆ ಕಾರ್ಯದರ್ಶಿಯಾಗಿ ಸುಲೋಚನಾ,, ಕೋಶಾದಿಕಾರಿಯಾಗಿ ಪ್ರೇಮಲತಾ ಬಾಳೆಕಜೆ, ಕೇಪು ದೊಡ್ಡಕುಮೇರಿ, ವಿಶಾಲಾಕ್ಷಿ ಅಡ್ಯಡ್ಕ, ಹೇಮಲತಾ ಕೊಳಲು ಮೂಲೆ, ದಯಾನಂದ ನಾಗನ ಮೂಲೆ, ಚಿತ್ರ ಕಲಾಚಾಂಬಾಡು, ಜಯಂತಿ ಪಂಜಿ ಕೋಡಿ, ಧನ್ಯನಾರ್ಕೊಡು ಇವರುಗಳನ್ನು ಆಯ್ಕೆ ಮಾಡಲಾಗಿದೆ

ಶ್ರೀ ಕ್ಷೇ.ಧ ಗ್ರಾ.ಯೋಜನೆ (ರಿ).ಬಿ.ಸಿ ಟ್ರಸ್ಟ್ ಸುಳ್ಯ ತೊಡಿಕಾನ ಕಾರ್ಯ ಕ್ಷೇತ್ರದ ನೂತನ ಒಕ್ಕೂಟ ಅಧ್ಯಕ್ಷರಾಗಿ ವೆಂಕಟ್ರಮಣ ಪೆತ್ತಾಜೆ ಆಯ್ಕೆ Read More »

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಜಮಾ ಖರ್ಚು ಗಳ ವಿಶೇಷ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವದ ಜಮಾ ಖರ್ಚುಗಳ ವಿಶೇಷ ಸಭೆ ದೇವಳದ ಅಕ್ಷಯ ಮಂದಿರದಲ್ಲಿ ಜೂ.13ರಂದು ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು‌.ಕೆ, ಜೀರ್ಣೊದ್ದಾ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ,ಜಾತ್ರೋತ್ಸವ ಸಮಿತಿ ಅಧ್ಯಕ್ಷ, ಸಂತೋಷ್ ಕುತ್ತಮೊಟ್ಟೆ,ಇ.ಒ ಅವಿನ್ ರಂಗತ್ ಮಲೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು.ಎಂ ಕಿಶೋರ್ ಕುಮಾರ್,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಕೆ‌.ಕೆ,ವಸಂತ ಪೆಲ್ತಡ್ಕ,ತಿಮ್ಮಯ್ಯ ಮೆತ್ತಡ್ಕ,ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ,ದೇವಳದ ವ್ಯವಸ್ಥಾಪಕ ಆನಂದ ಕಲ್ಲದೆ,ಮಾಜಿ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಜಮಾ ಖರ್ಚು ಗಳ ವಿಶೇಷ ಸಭೆ Read More »

ಅರಂತೋಡು ಭಾಗದಲ್ಲಿ ರಾತ್ರಿ ಹೊತ್ತು ನಿರಂತರ ವಿದ್ಯುತ್ ಅಡಚಣೆ ಪರಿಹರಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಆಗ್ರಹ

ಅರಂತೋಡು : ಮಳೆಗಾಲ ಪ್ರಾಂಭವಾದಾಗಿನಿಂದ ತೊಡಿಕಾನ ಫೀಡರ್ ನಿಂದ ಸರಬರಾಜು ಆಗುವ ವಿದ್ಯುತ್ ಅರಂತೋಡು ತೊಡಿಕಾನ ಮತ್ತು ಪೆರಾಜೆ ಗ್ರಾಮಗಳಲ್ಲಿ ರಾತ್ರಿ ಹೊತ್ತು ನಿರಂತರ ಅಡಚಣೆ ಆಗುತ್ತಿದ್ದು ಈ ಬಗ್ಗೆ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದರು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಕೆ.ಡಿಪಿ ಸದಸ್ಯ ಅಶ್ರಫ್ ಗುಂಡಿ ಆರೋಪಿಸಿದ್ದಾರೆ. ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ವಿಧ್ಯುತ್ ಅಡಚಣೆಯಾಗುವುದರಿಂದ ಬೆಳಗಿನ ಸಮಯದಲ್ಲಿ ತೆರಳುವ ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ ಮತ್ತು ಗ್ರಾಮ ಪಂಚಾಯತ್ ನಿಂದ ಸರಬರಾಜು ಆಗುವ ಸಾರ್ವಜನಿಕ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ.

ಅರಂತೋಡು ಭಾಗದಲ್ಲಿ ರಾತ್ರಿ ಹೊತ್ತು ನಿರಂತರ ವಿದ್ಯುತ್ ಅಡಚಣೆ ಪರಿಹರಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಆಗ್ರಹ Read More »

ಹಲಸಿನ ಉತ್ಪನ್ನಗಳಿಗೆ ಸಾಕಾಷ್ಟು ಬೇಡಿಕೆ ಇದೆ : ಶ್ರೀ ಪಡ್ರೆ

ಹಲಸಿನ vಉತ್ಪನ್ನಗಳಿಗೆವ ಸಾಕಾಷ್ಟು ಬೇಡಿಕೆಗಳಿದ್ದು ಅವಕಾಶಗಳು ನಮ್ಮ ಮುಂದೆ ಇದೆ. ಲಕ್ಷಾಂತರ ರೂ ಬಂಡವಾಳ ಹೂಡಿಕೆ ಮಾಡಿಯೇ ಹಲಸಿನ ಮೌಲ್ಯವರ್ಧನೆ ಮಾಡಬೇಕೆಂದಿಲ್ಲ. ಸರಳ ವಿಧಾನದಿಂದಲೂ ಹಲಸಿನಿಂದ ಉತ್ತಮ ಆಧಾಯ ಪಡೆಯಬಹುದು ಎಂದು ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಹೇಳಿದರು. ಅವರು ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ

ಹಲಸಿನ ಉತ್ಪನ್ನಗಳಿಗೆ ಸಾಕಾಷ್ಟು ಬೇಡಿಕೆ ಇದೆ : ಶ್ರೀ ಪಡ್ರೆ Read More »

error: Content is protected !!
Scroll to Top