ದ.ಕ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವೇ ಇಲ್ಲವೆಂದು ಶಾಸಕ ಎಸ್.ಆರ್ ವಿಶ್ವನಾಥ ಹೇಳಿಕೆ ನೀಡಿರುವುದು ಖಂಡನೀಯ : ದಿನೇಶ್ ಮಡಪ್ಪಾಡಿ

ದ.ಕ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವೇ ಇಲ್ಲವೆಂದು ಶಾಸಕ ಎಸ್.ಆರ್ ವಿಶ್ವಾನಥ ಹೇಳಿಕೆ ನೀಡಿರುವುದು ಖಂಡನೀಯ,ತಕ್ಷಣ ಅವರು ಕ್ಷಮೆಯಾಚಿಸಬೇಕೆಂದುಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ಒತ್ತಾಯಿಸಿದ್ದಾರೆ‌.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಒಕ್ಕಲಿಗರ ಮಠವಾದ ಆದಿಚುಂಚನಗಿರಿಗೆ ಪ್ರಧಾನ ಕಾರ್ಯದರ್ಶಿಯನ್ನು ನೀಡಿರುವುದು ಈ ಭಾಗದಿಂದ. ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಗುಡ್ಡೆಮನೆ ಅಪ್ಪಯ್ಯ ಗೌಡರು ಒಕ್ಕಲಿಗ ಸಮುದಾಯದ ಈ ಭಾಗದವರು. ಇತಿಹಾಸವನ್ನು ತಿಳಿದುಕೊಳ್ಳದೆ […]

ದ.ಕ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವೇ ಇಲ್ಲವೆಂದು ಶಾಸಕ ಎಸ್.ಆರ್ ವಿಶ್ವನಾಥ ಹೇಳಿಕೆ ನೀಡಿರುವುದು ಖಂಡನೀಯ : ದಿನೇಶ್ ಮಡಪ್ಪಾಡಿ Read More »